ಟಿ.ಚನ್ನಯ್ಯ ಕಂಚಿನ ಪುತ್ಥಳಿ ಸ್ಥಾಪಿಸಲು ಆಗ್ರಹ


Team Udayavani, Jul 24, 2021, 7:06 PM IST

kolara news

ಕೋಲಾರ: ರಾಜ್ಯಕ್ಕೆ, ಜಿಲ್ಲೆಗೆ ಹಾಗೂ ನಗರನಿರ್ಮಾಣಕ್ಕೆ ಕೊಡುಗೆ ನೀಡಿದಂತಹದಿ.ಟಿ.ಚನ್ನಯ್ಯ ಅವರ ನೆನಪಿಗಾಗಿ ಮೆಕ್ಕೆವೃತ್ತದಲ್ಲಿಕಂಚಿನ ಪುತ್ಥಳಿ ಸ್ಥಾಪಿಸಬೇಕು ಎಂದು ಭಾರತೀಯ ದಲಿತ ಸೇನೆ ಸಂಸ್ಥಾಪಕ ಅಧ್ಯಕ್ಷಮಹಾನ್‌ ನಾರಾಯಣಸ್ವಾಮಿ ಆಗ್ರಹಿಸಿದರು.

ನಗರದಪತ್ರಕರ್ತರಭವನದಲ್ಲಿ ಶುಕ್ರವಾರಹಲವು ಸಂಘಟನೆಗಳ ಮುಖಂಡರೊಂದಿಗೆಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 13ವರ್ಷಗಳ ಹಿಂದೆ ಕೆ.ಶ್ರೀನಿವಾಸಗೌಡ ಮಂತ್ರಿಆಗಿದ್ದಂತಹ ಸಂದರ್ಭದಲ್ಲಿ ಚನ್ನಯ್ಯ ಜಿಲ್ಲೆಗೆನೀಡಿದಂತಹ ಕೊಡುಗೆ ಸ್ಮರಿಸಿ, ನಚಿಕೇತನಿಲಯದ ಆವರಣದಲ್ಲಿ ಚನ್ನಯ್ಯ ಅವರಕಂಚಿನ ಪ್ರತಿಮೆ ಸ್ಥಾಪನೆ ಮಾಡುವ ಆಶ್ವಾಸನೆ ನೀಡಿದ್ದರು.

ಅದರಂತೆಚೆನ್ನಯ್ಯಅವರ ಪುತ್ಥಳಿಸ್ಥಾಪನೆಗೆ ಮುಂದಾಗಬೇಕೆಂದುಒತ್ತಾಯಿಸಿದರು. ಸ್ವಾತಂತ್ರÂ ಹೋರಾಟದಲ್ಲಿಭಾಗವಹಿಸಿ, ಬ್ರಿಟಿಷರ ವಿರುದ್ಧ ಕಾರ್ಮಿಕರಪರ ಹೋರಾಟ ಮಾಡಿದಂತ, ಕೆಂಗಲ್‌ಹನುಮಂತಯ್ಯಅವರಮಂತ್ರಿಮಂಡಲದಲ್ಲಿಮಂತ್ರಿಗಳಾಗಿ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು‌ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ, ನಾಮ ನಿರ್ದೇಶನ ಲೋಕಸಭಾ ಸದಸ್ಯರಾಗಿ, ಮೈಸೂರುವಿದ್ಯುತ್‌ ಶಕ್ತಿ ಮಂಡಳಿಯ ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಅಧ್ಯಕ್ಷರಾಗಿ ಅವರ ಸೇವೆ ಅಪಾರವಾಗಿದೆ ಎಂದು ಹೇಳಿದರು.

ಕಮಲ ನೆಹರುಸ್ಯಾನಿಟೋರಿಯಂ ಕ್ಷಯರೋಗ ಆಸ್ಪತ್ರೆ,ನಚಿಕೇತ ನಿಲಯ ನಿರ್ಮಾಣ, ನಗರದಲ್ಲಿಪ್ರಥಮ ಬಾರಿಗೆ ಯು.ಜಿ.ಡಿ. ಅಳವಡಿಕೆ,ಜಿಲ್ಲೆಗೆ ವಿದ್ಯುತ್‌ ಶಕ್ತಿ ತಂದಂತಹÖರಿಕ ಾರರಾಗಿದ್ದೂ ಅಲ್ಲದೆ, ಹಲವು ಆಸತ್ರೆ, ³ಶಾಲೆ, ಬೆಂಗಳೂರಿನಲ್ಲಿ ಅನೇಕ ಬಡಾವಣೆಗಳನಿÊÞì‌ ಣ, ಅಮಾನಿಕರೆ ಅಚ್ಚುಕಟ್ಟುಪ್ರದೇಶಗಳಲ್ಲಿ ರಸ್ತೆಗಳ ನಿರ್ಮಾಣ ಮಾಡಿರೈತರಿಗೆ ನೆರವಾಗಿದ್ದು, ಅವರ ಸಾಧನೆಗಳಲ್ಲಿಪ್ರಮುಖವಾಗಿದೆ ಎಂದು ವಿವರಿಸಿದರು.ಗೋಷ್ಠಿಯಲ್ಲಿ ಸಂಘಟನೆಗಳಮುಖಂಡರಾದ ಮಂಜು, ರವಿ, ಎಚ್‌.ಎನ್‌.ಮೂರ್ತಿ, ರಘು, ಜಯರಾಂ, ನರಸಿಂಹಪ್ಪ,ಕಲಾವಿದ ಮತ್ತಿಕುಂಟೆ ಕೃಷ್ಣ ಮತ್ತಿತರರುಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.