ಬಡವರಿಗೆ ಸಂಘ ಸಂಸ್ಥೆಗಳು ಸಹಕರಿಸಲಿ
Team Udayavani, Jun 2, 2021, 6:14 PM IST
ಬಂಗಾರಪೇಟೆ: ಪಟ್ಟಣದ ಮುನಿಯಮ್ಮ ಬಡಾವಣೆಯಲ್ಲಿ ಸಮಾಜ ಸೇವಕಿ ವೀಣಾ ವೆಂಕಟೇಶ್ಮತ್ತು ಅವರ ಸ್ನೇಹಿತರು ನೀಡಿದ್ದ ಆಹಾರ ಕಿಟ್ಗಳನ್ನು ತಹಶೀಲ್ದಾರ್ ಎಂ.ದಯಾನಂದ್ ಬಡವರಿಗೆ ವಿತರಿಸಿದರು.
ಈ ವೇಳೆ ಮಾತನಾಡಿದ ತಹಶೀಲ್ದಾರ್, ಕೊರೊನಾ, ಲಾಕ್ಡೌನ್ ಸಮಯದಲ್ಲಿ ಎಲ್ಲವನ್ನೂಸರ್ಕಾರವೇ ನಿರ್ವಹಿಸಲು ಸಾಧ್ಯವಿಲ್ಲ, ಸಂಘಸಂಸ್ಥೆಗಳು ಮುಂದೆ ಬಂದು ಆಹಾರ, ಔಷಧಿ,ಮುಂತಾದವುಗಳನ್ನು ವಿತರಿಸಿ ಬಡವರ ಕಷ್ಟಕ್ಕೆಸ್ಪಂದಿಸಬೇಕು ಎಂದು ಹೇಳಿದ ಅವರು, ಮುನಿಯಮ್ಮ ಬಡಾವಣೆಯಲ್ಲಿ ಸಮಾಜ ಸೇವಕಿ ವೀಣಾವೆಂಕಟೇಶ ಮತ್ತು ಸಮಾನ ಮನಸ್ಕರು 120 ಜನರಿಗೆ ಆಹಾರ ಕಿಟ್ ವಿತರಿಸಿರುವುದು ಶ್ಲಾಘನೀಯ ಎಂದರು.
ಈ ವೇಳೆ ಪಿಕಾರ್ಡ್ ಬ್ಯಾಂಕಿನ ಅಧ್ಯಕ್ಷ ಎಚ್.ಕೆ.ನಾರಾಯಣಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ವಿ.ಶ್ರೀಧರ್, ಬಡಾವಣೆಯ ಮುಖಂಡರಾದ ಖಾದರ್ಬಾಷ, ಶಿವು, ಸಂತೋಷ್, ವರುಣ್,ಪುರಸಭೆ ಮಾಜಿ ಸದಸ್ಯ ರಮೇಶ್, ಅಂಜನ್,ಬಾಲ, ಮಣಿ, ನೀತು, ಪ್ರಕಾಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ