ರೈತರಿಂದ ತರಕಾರಿ ಖರೀದಿಸಿ 5 ಸಾವಿರ ಮಂದಿಗೆ ವಿತರಣೆ


Team Udayavani, Jun 11, 2021, 7:19 PM IST

kolara news

ಕೋಲಾರ: ಕೋವಿಡ್‌ ಸಂಕಷ್ಟದಲ್ಲಿ ಜನ ಜೀವರಕ್ಷಣೆಗೆ ಸೆಣೆಸುತ್ತಿದ್ದರೆ, ರೈತರು ಕಷ್ಟಪಟ್ಟು ಬೆಳೆದಬೆಳೆಗಳಿಗೆ ಬೆಲೆ ಸಿಗದೇ ತತ್ತರಿಸಿದ್ದಾರೆ.

ಇಂತಹಸ್ಥಿತಿಯಲ್ಲಿ ಕುರ್ಚಿಗಾಗಿ ಜಗಳ, ಪರ-ವಿರೋಧದ ಹೇಳಿಕೆ ನೀಡುತ್ತಿದ್ದು, ಇಂತಹ ಕೆಟ್ಟ ಪರಿಸ್ಥಿತಿ ಹಾಗೂಸರ್ಕಾರವನ್ನು ತಮ್ಮ 50 ವರ್ಷದ ರಾಜಕೀಯಜೀವನದಲ್ಲಿ ಕಂಡಿಲ್ಲ ಎಂದು ಶಾಸಕ ಕೆ.ಶ್ರೀನಿವಾಸಗೌಡ ವಿಷಾದಿಸಿದರು.ಮನ್ವಂತರ ಜನಸೇವಾ ಟ್ರಸ್ಟ್‌, ಡಿಸಿಸಿ ಬ್ಯಾಂಕ್‌ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ರೈತರಿಂದಖರೀದಿಸಿದ 25 ಟನ್‌ ತರಕಾರಿಯನ್ನು ರಹಮತ್‌ನಗರ ವ್ಯಾಪ್ತಿಯ 5 ಸಾವಿರ ಕುಟುಂಬಗಳಿಗೆ ವಿತರಿಸಿ ಮಾತನಾಡಿ, ಜನಪರ ಯೋಜನೆಗಳ ಮೂಲಕಜನತೆಗೆ ಶಕ್ತಿ ತುಂಬಬೇಕಾದ ಸರ್ಕಾರ, ರಾಜಕೀಯಟೀಕೆಗಳಿಗೆ ಸೀಮಿತವಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯಬೇಕಾಗಿದೆ. ಇನ್ನಾದರೂ ಎಚ್ಚೆತ್ತುರೈತರ ನೆರವಿಗೆ ನಿಲ್ಲಬೇಕು ಎಂದು ಹೇಳಿದರು.ಪರಸ್ಪರ ಟೀಕೆಗಳನ್ನು ಬಿಟ್ಟು ಶಾಸಕರು, ಮಂತ್ರಿಗಳು ಕೋವಿಡ್‌ನಿಂದ ತತ್ತರಿಸಿರುವ ಕುಟುಂಬಗಳಿಗೆಸಾಂತ್ವನ ಹೇಳಲು ಹೊರಬಂದು ಮಾನವೀಯತೆಮೆರೆಯಬೇಕು ಎಂದು ಸಲಹೆ ನೀಡಿದರು.ಗೋವಿಂದಗೌಡರಿಂದ ಪವಿತ್ರವಾದ ಕೆಲಸ:ರೈತರು ಬೆಳೆದ ಬೆಳೆಗೆ ಬೆಲೆ ಸಿಗದೇ ಸಂಕಷ್ಟದಲ್ಲಿದ್ದರೈತರಿಂದ ತರಕಾರಿ ಖರೀದಿಸಿ ಕೋಲಾರ ನಗರದ30 ಸಾವಿರ ಕುಟುಂಬಗಳಿಗೆ ವಿತರಿಸುವ ಪವಿತ್ರವಾದ ಕೆಲಸವನ್ನು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮತ್ತು ಅವರ ತಂಡ ಮಾಡಿದೆ.  ಓರ್ವ ರೈತನ ಮಗನಾಗಿ ಅವರು ಮಾಡಿರುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

ಸುಲಭದ ಕೆಲಸ ಅಲ್ಲ: ರೈತರನ್ನು ಉಳಿಸುವ ಮತ್ತುಬಡವರಿಗೆ ನೆರವಾಗುವ ಇಂತಹ ಶ್ರೇಷ್ಠ ಕಾರ್ಯಕ್ಕೆಮತ್ತಷ್ಟು ಮಂದಿ ಕೈಜೋಡಿಸಬೇಕು, ಸರ್ಕಾರ ಮಾಡದ ಕೆಲಸವನ್ನು ಗೋವಿಂದಗೌಡರು ಮಾಡಿ ದ್ದಾರೆ.30 ಸಾವಿರ ಕುಟುಂಬಗಳಿಗೆ ತರಕಾರಿ ನೀಡು ವುದುಎಂದರೆ ಸುಲಭದ ಕೆಲಸವಲ್ಲ ಎಂದು ವಿವರಿಸಿದರು.

ರೈತನ ಸಂಕಷ್ಟಕ್ಕೆ ನೆರವಾಗೋಣ: ಡಿಸಿಸಿ ಬ್ಯಾಂಕ್‌ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿ,ಒಂದೇ ದಿನ 25 ಟನ್‌ಗೂ ಹೆಚ್ಚು ತರಕಾರಿ ವಿತರಿಸಲಾಗುತ್ತಿದೆ. ರೈತರ ತೋಟಗಳಿಂದಲೇ ನೇರವಾಗಿಖರೀದಿಸಿ ಅವರಿಗೂ ನೆರವಾಗುತ್ತಿದ್ದೇವೆ ಎಂದುತಿಳಿಸಿದರು.ಡಿಸಿಸಿ ಬ್ಯಾಂಕ್‌ ನಿರ್ದೇಶಕ ನಾಗನಾಳಸೋಮಣ್ಣ, ಮನ್ವಂತರ ಜನಸೇವಾ ಟ್ರಸ್ಟ್‌ ಸಂಸ್ಥಾಪಕ ಕಾರ್ಯದರ್ಶಿ ಪಾ.ಶ್ರೀ.ಅನಂತರಾಮ್‌, ಅಣ್ಣಿಹಳ್ಳಿಎಸ್‌ಎಫ್‌ಸಿಎಸ್‌ ಅಧ್ಯಕ್ಷ ನಾಗರಾಜ್‌, ಮೇಸ್ತ್ರಿನಾರಾಯಣಸ್ವಾಮಿ, ಮನ್ವಂತರ ಟ್ರಸ್ಟ್‌ನ ಬಾಲನ್‌,ಸತ್ಯನಾರಾಯಣರಾವ್‌, ಮುಖಂಡ ರಾದಆಟೋ ನಾರಾಯಣಸ್ವಾಮಿ, ಅನ್ವರ್‌ ಪಾಷ,ನಿರಂಜನ್‌, ರಹಮತ್‌ ನಗರದ ಯಾರಬ್‌,ಗೋರ್‌, ತಬ್ಬು, ಸಾಧಿಕ್‌, ಸಲಾಂ, ಇಲಿಯಾಸ್‌,ನದೀಂ, ಅಪ್ಸರ್‌, ಸಜಾದ್‌, ಅಸೀಫ್‌ ಮತ್ತಿತರರುಸಾಮಾಜಿಕ ಅಂತರ ನಿರ್ವಹಿಸಿ ತರಕಾರಿ ವಿತರಣೆಯಲ್ಲಿ ಕಾರ್ಯನಿರ್ವಹಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.