ಬೆಲೆ ಏರಿಕೆ: ವಾಟಾಳ್‌ ರಿಂದ ಪೊರಕೆ ಚಳವಳಿ


Team Udayavani, Jun 13, 2021, 7:15 PM IST

kolara news

ಕೋಲಾರ: ಕೊರೊನಾ ಸೊಂಕಿನಿಂದ ರಾಜ್ಯದಲ್ಲಿ ಬಡಮತ್ತು ಸಾಮಾನ್ಯ ಜನತೆ ಸಂಕಷ್ಟಕ್ಕೆ ಸಿಲುಕಿರುವಸಂದರ್ಭದಲ್ಲಿ ಕೇಂದ್ರ ಸರ್ಕಾರವು ಪೆಟ್ರೋಲ್‌,ಡಿಸೇಲ್‌, ಗ್ಯಾಸ್‌ ದರ ಏರಿಕೆ ಜೂತೆಗೆ ರಾಜ್ಯಸರ್ಕಾರವು ವಿದ್ಯುತ್‌ ದರ ಏರಿಕೆ ಮಾಡಿರುವುದುಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ನಾಗರಾಜ್‌ಆಕ್ರೋಶ ವ್ಯಕ್ತಪಡಿಸಿದರು.

ನಗರದ ರೈಲ್ವೆ ನಿಲ್ದಾಣದ ಬಳಿ ಪೊರಕೆ ಚಳವಳಿನಡೆಸಿ, ಸರ್ಕಾರವು ವರ್ಷದಿಂದ ಬಡವರು,ಕಾರ್ಮಿಕರ ಜೀವನ ನಿರ್ವಾಹಣೆಗೆ ಯಾವುದೇಪರ್ಯಾಯ ವ್ಯವಸ್ಥೆ ಕಲ್ಪಿಸದೆ ಲಾಕ್‌ಡೌನ್‌ಘೋಷಿಸುತ್ತಿರುವ ಕ್ರಮ ಸಮಂಜಸವಲ್ಲ ಎಂದುಅಭಿಪ್ರಾಯಪಟ್ಟರು.ಬಿಪಿಲ್‌ ಕಾರ್ಡ್‌ ಹೊಂದಿರುವವರ ಸಾಲ ವಸೂಲಾತಿಯನ್ನು ಒಂದು ವರ್ಷಕಾಲ ರದ್ದುಗೊಳಿಸಬೇಕು.ಸಾಲದ ಮೇಲಿನ ಬಡ್ಡಿಯನ್ನು ಒಂದು ವರ್ಷ ಕಾಲಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾಸಂದರ್ಭದಲ್ಲಿ ನಾಟಕ ಮಾಡುವುದು ಬಿಡಬೇಕು.ಬಡ ಕುಟುಂಬಗಳಿಗೆ ಒಂದು, ಎರಡು ಸಾವಿರದಪರಿಹಾರ ಪ್ಯಾಕೇಜ್‌ನಿಂದ ಯಾವುದೇ ಪ್ರಯೋಜನವಿಲ್ಲ. ಲಕ್ಷಾಂತರ ರೂ. ಕಳೆದುಕೊಂಡ ರೈತರಿಗೆ 10ಸಾವಿರ ಪರಿಹಾರ ಇದೊಂದು ಪುಕ್ಕಟೆ ಪ್ರಚಾರದಗಿಮಿಕ್‌ ಅಷ್ಟೆ ಎಂದು ವಿವರಿಸಿದರು.

ರಾಜ್ಯದಲ್ಲಿ ಸರ್ಕಾರವು ಎಲ್ಲಾ ವಿದ್ಯಾರ್ಥಿಗಳಿಗೂಉಚಿತ ಶಿಕ್ಷಣ ದೊರಕಿಸಲು ಕ್ರಮ ಕೈಗೊಳ್ಳಬೇಕು.ಶೈಕ್ಷಣಿಕ ಶುಲ್ಕ ವಸೂಲಾತಿ ಮಾಡಬಾರದು, ದುಬಾರಿಶುಲ್ಕದಿಂದ ಸಂಕಷ್ಟದಲ್ಲಿರುವ ಬಡ ವಿದ್ಯಾರ್ಥಿಗಳಿಗೆಶೈಕ್ಷಣಿಕ ಅಭ್ಯಾಸಕ್ಕೆ ತೊಡಕುಂಟಾಗುವುದು ಎಂದುಹೇಳಿದರು.ಪ್ರತಿಭಟನೆಯಲ್ಲಿ ವಾಟಾಳ್‌ ಪಕ್ಷದ ಬೆಂಗಳೂರಿನರಾಮು, ಕನ್ನಡ ಸಂಘಟನೆಗಳ ಮುಖಂಡರಾದಕನ್ನಡದ ವೆಂಕಟಪ್ಪ, ಭುವನೇಶ್ವರಿ ಕನ್ನಡ ಸಂಘದಅಧ್ಯಕ್ಷ ತ್ಯಾಗರಾಜ್‌, ರೈತ ಸಂಘ ಮತ್ತು ಹಸಿರು ಸೇನೆರಾಜ್ಯ ಉಪಾಧ್ಯಕ್ಷ ನಾರಾಯಣಗೌಡ, ನಾರಾಯಣಸ್ವಾಮಿ, ರಾಮು ಶಿವಣ್ಣ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.