ದ್ವಿಚಕ್ರ ವಾಹನಕ್ಕೆ ಬಟ್ಟೆಕಟ್ಟಿ ಪ್ರತಿಭಟನೆ


Team Udayavani, Jun 13, 2021, 7:19 PM IST

kolara news

ಕೆಜಿಎಫ್: ಬಿಜೆಪಿ ನೇತೃತ್ವದ ರಾಜ್ಯ ಮತ್ತುಕೇಂದ್ರ ಸರ್ಕಾರ ಎಲ್ಲಾ ವಸ್ತುಗಳ ಬೆಲೆ ಏರಿಕೆಮಾಡಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಕೋವಿಡ್‌ ಸಮಯದಲ್ಲಿ ಅವರಿಗೆ ಅನ್ಯಾಯ ಮಾಡಿದೆ ಶಾಸಕಿ ಎಂ.ರೂಪಕಲಾಆರೋಪಿಸಿದರು.

ನಗರದಲ್ಲಿ ಕಾಂಗ್ರೆಸ್‌ ಪಕ್ಷವು ನೂರುನಾಟೌಟ್‌ ಎಂಬ ಘೋಷಣೆಯಡಿ ಪೆಟ್ರೋಲ್‌ಮತ್ತು ಡೀಸಲ್‌ ಬೆಲೆ ಏರಿಕೆ ವಿರುದ್ಧಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರ ಕಾರ್ಮಿಕರಿಗೆ,ಆಟೋ ಚಾಲಕರಿಗೆ, ರೈತರ ಖಾತೆಗಳಿಗೆ ದುಡ್ಡುಹಾಕಲಿಲ್ಲ. ಕಳೆದ ಕೊರೊನಾ ಸಮಯದಲ್ಲಿಘೋಷಣೆ ಮಾಡಿದ್ದ ದುಡ್ಡೇ ಇನ್ನೂ ಬಂದಿಲ್ಲ.ಈ ಸರ್ಕಾರ ಜನರ ಪರವಾಗಿ ಇಲ್ಲ ಎಂದುಆಕ್ರೋಶ ವ್ಯಕ್ತಪಡಿಸಿದರು.ಆರೋಗ್ಯ ಕಾಪಾಡುವಲ್ಲಿ ವಿಫ‌ಲ: ಸರ್ಕಾರಕ್ಕೆಜನಸಾಮಾನ್ಯರ ಮೇಲೆ ಅನುಕಂಪ ಇಲ್ಲ.ಜನರನ್ನು ಬೀದಿಯಲ್ಲಿ ನಿಲ್ಲುವಂತೆ ಮಾಡಿದೆ.

ಕೋವಿಡ್‌ ಸಂಕಷ್ಟದ ಸಮಯದಲ್ಲಿ ರಸ್ತೆಯಲ್ಲಿಮಲಗುವಂತೆ ಮಾಡಿದೆ. ಜನ ಬೆಡ್‌, ಆಕ್ಸಿಜನ್‌ಸಿಗದೆ ಒದಾxಡಿದ್ದಾರೆ. ಕುಟುಂಬಗಳುಅನಾಥವಾಗಿವೆ. ಜನರ ಕಷ್ಟಕಾಲದಲ್ಲಿ ಅವರನ್ನುಕಾಪಾಡಬೇಕಾದ ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಲಿಲ್ಲ. ರೋಗಿಗಳಆರೋಗ್ಯ ಕಾಪಾಡುವಲ್ಲಿ ವಿಫ‌ಲವಾಯಿತುಎಂದು ದೂರಿದರು.ಈ ಸರ್ಕಾರಕ್ಕೆ ಜನಸಾಮಾನ್ಯರು ಬುದ್ಧಿಕಲಿಸಬೇಕು. ಎಲ್ಲಾ ವರ್ಗದವರಿಗೆ ಬೆಲೆ ಏರಿಕೆಬಿಸಿ ತಟ್ಟಿದೆ.

ಜನ ವಿರೋಧಿ ಸರ್ಕಾರ ಇದಾಗಿದೆಎಂದರು.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿಇಂಧನ ಬೆಲೆ ಏರಿಕೆಯಾಗದೆ ಇದ್ದರೂ, ಕೇಂದ್ರಸರ್ಕಾರ ಯಾಕೆ ಪಾರದರ್ಶಕತೆಯನ್ನುಕಾಪಾಡುತ್ತಿಲ್ಲ. ಯಾರ ಉದ್ದಾರಕ್ಕೆ ಬೆಲೆ ಏರಿಕೆಒಂದೇ ಸಮನೆ ಮಾಡುತ್ತಿದೆ ಎಂದುಪ್ರಶ್ನಿಸಿದರು.ಈ ಮೊದಲು ನಗರಸಭೆ ಮೈದಾನದಿಂದಮೆರವಣಿಗೆಯಲ್ಲಿ ಬಂದ ಕಾಂಗ್ರೆಸ್‌ಕಾರ್ಯಕರ್ತರು ಎಂ.ಜಿ.ವೃತ್ತದ ಬಳಿ ಹಳೇ ಬೈಕಿಗೆಬೆಂಕಿ ಇಟ್ಟು ಪ್ರತಿಭಟನೆ ವ್ಯಕ್ತಪಡಿಸಿದರು.

ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆಧಾವಿಸಿ ಬೆಂಕಿ ಆರಿಸಿದರು.ನಗರಸಭೆ ಅಧ್ಯಕ್ಷ ವಳ್ಳಲ್‌ ಮುನಿಸ್ವಾಮಿ,ಉಪಾಧ್ಯಕ್ಷೆ ದೇವಿ, ಎಪಿಎಂಸಿ ಅಧ್ಯಕ್ಷವಿಜಯರಾಘವರೆಡ್ಡಿ, ಎನ್‌.ಆರ್‌.ವಿಜಯಶಂಕರ್‌, ಪದ್ಮನಾಭರೆಡ್ಡಿ, ರಮೇಶ್‌ಜೈನ್‌,ನಗರಸಭೆ ಸದಸ್ಯರಾದ ಇಂದಿರಾಗಾಂಧಿ,ರಮೇಶ್‌, ಜರ್ಮನ್‌, ಕರುಣಾಗರನ್‌, ವೇಣುಗೋಪಾಲ್‌, ಪ್ರಭು, ಸೇಂದಿಲ್‌ ಇದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.