ಜಾತಿ ಮೂಲಕ ಜನರ ವಿಭಜನೆ ಸರಿಯಲ್ಲ

ಜಿಲ್ಲಾಡಳಿತದಿಂದ ನಡೆದ ದಲಿತ ವಚನಕಾರರ ಜಯಂತ್ಯುತ್ಸವದಲ್ಲಿ ಶಾಸಕ ಶ್ರೀನಿವಾಸಗೌಡ ಅಭಿಮತ

Team Udayavani, Feb 28, 2020, 4:45 PM IST

28-Febraury-22

ಕೋಲಾರ: ಭಾರತ ದೇಶದಲ್ಲಿ ಜಾತಿ ಭೇದದ ಮೂಲಕ ಜನರನ್ನು ವಿಭಜನೆ ಮಾಡಿದವರಿಗೆ ಶಾಪ ಹಾಕಲೇ ಬೇಕೆಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ದಲಿತ ವಚನಕಾರರ ಜಯಂತ್ಸುತ್ಸವ ಉದ್ಘಾಟಿಸಿ ಮಾತನಾಡಿದರು.

ಸಮಾನತೆಯ ಕನಸು ನನಸಾಗಿಲ್ಲ: ದೇಶಕ್ಕೆ ಸ್ವಾತಂತ್ರ್ಯ ಬಂದು 73 ವರ್ಷಗಳಾದರೂ ಇಂದಿಗೂ ಅಸಮಾನತೆ, ಅಸ್ಪೃಶ್ಯತೆ ಆಚರಣೆ ಹೋಗಿಲ್ಲವೆಂಬುದನ್ನು ನೆನಪಿಸಿಕೊಂಡರೆ ನಾವೆಂತ ಜನ ಎನಿಸುತ್ತದೆ. ಅಂಬೇಡ್ಕರ್‌ ಕಂಡ ಸಮಾನತೆಯ ಕನಸು ಇಂದಿಗೂ ನನಸಾಗಿಲ್ಲವೆಂದು ವಿಷಾದಿಸಿದರು.

ದೇಶದ ಪ್ರಗತಿಗೆ ಅಡ್ಡಿ: ತಾವು ವಿಶ್ವದ ಬಹುತೇಕ ದೇಶಗಳನ್ನು ಸುತ್ತಿದ್ದು, ಭಾರತದಲ್ಲಿರುವಷ್ಟು ಜಾತಿ ಪದ್ಧತಿ ಬೇರ್ಯಾವ ದೇಶದಲ್ಲಿಯೂ ಇಲ್ಲ, ಜಾತಿ ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುವ ಪದ್ಧತಿ ದೇಶದ ಪ್ರಗತಿಗೆ ಅಡ್ಡಿಯಾಗಿದೆ, ಮನುಷ್ಯರಾಗಿ ಹುಟ್ಟಿ ಜಾತಿ ಧರ್ಮ ಮೇಲು ಕೀಳು ಆಚರಿಸುವುದು ನೋವು ತರಿಸುತ್ತದೆ. ಅಂಬೇಡ್ಕರ್‌ ಹಾಗೂ ದಲಿತ ವಚನಕಾರರು ಸಮಾನತೆಯ ಸಮಾಜಕ್ಕಾಗಿಯೇ ಶ್ರಮಿಸಿದ್ದರು, ಅವರ ಆದರ್ಶಗಳಡಿ ದೇಶದ ನಾಗರಿಕರು ಸಮಾನತೆಯ ಆಶಯಗಳನ್ನು ಪಾಲಿಸುವಂತಾ ದರೆ ದೇಶಕ್ಕೆ ಒಳಿತು ಎಂದು ತಿಳಿಸಿದರು.

ವಚನಕಾರರ ಆದರ್ಶ ಅನುಕರಣೆ ಮಾಡಿ: ಜಿಪಂ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌ ಮಾತನಾಡಿ, ಜಾತಿ ಮತ ಭೇದವೆಣಿಸದೆ ನಾವೆಲರೂ ಒಂದೇ ಎಂಬ ಭಾವನೆ ಮೂಡಿಸಿಕೊಳ್ಳಲು ವಚನಕಾರರ ಆದರ್ಶ ಅನುಕರಣೆ ಮಾಡಬೇಕು ಎಂದು ಹೇಳಿದರು.

ಸಮ ಸಮಾಜಕ್ಕಾಗಿ ಶ್ರಮಿಸುತ್ತಿರುವ ಪತ್ರಕರ್ತರು,ಕಲಾವಿದರು ಹಾಗೂ ಸಮಾಜದ ಸಾಧಕರಿಗೆ ನಿವೇಶನಗಳನ್ನು ಹಂಚುವ ಸಲುವಾಗಿಯೇ 50 ಎಕರೆ ಜಮೀನು ಮೀಸಲಿಡುವಂತೆ ಜಿಲ್ಲಾಧಿಕಾರಿಗಳೊಂದಿಗೆ ತಾವು ಮಾತನಾಡಿರುವುದಾಗಿ ಹೇಳಿದರು.

ಜಿಪಂ ಸದಸ್ಯ ಅರುಣ್‌ಪ್ರಸಾದ್‌ ಮಾತನಾಡಿ, ದಲಿತ ವಚನಕಾರರು ಹಾಗೂ ಅಂಬೇಡ್ಕರ್‌ರ ಆಶಯ ಗಳಂತೆ ಪ್ರತಿಯೊಬ್ಬರೂ ಸಮ ಸಮಾಜಕ್ಕಾಗಿ ಶ್ರಮಿಸಬೇಕು ಎಂದರು. ಪ್ರೊ.ರಂಗಾರೆಡ್ಡಿ ಕೋಡಿರಾಮಪುರ ಅವರು ದಲಿತ ವಚನಕಾರರ ಕುರಿತು ಉಪನ್ಯಾಸ ನೀಡಿದರು.

ತಾಪಂ ಅಧ್ಯಕ್ಷ ಸೂಲೂರು ಅಂಜಿನಪ್ಪ, ಅಪರ ಡೀಸಿ ಶಿವಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್‌, ತಹಶೀಲ್ದಾರ್‌ ಶೋಭಿತಾ, ದಲಿತ ಮುಖಂಡರಾದ ಡಾ.ಚಂದ್ರಶೇಖರ್‌, ಪಿವಿಸಿ ಕೃಷ್ಣಪ್ಪ, ಡಿಎಸ್‌ಎಸ್‌ಕೆ ಮಂಜುಳಾ, ಕಸಾಪ ಜಿಲ್ಲಾಧ್ಯಕ್ಷ ನಾಗಾನಂದ ಕೆಂಪರಾಜ್‌, ಎನ್‌.ಆರ್‌.ಜ್ಞಾನಮೂರ್ತಿ, ದಲಿತ ನಾರಾಯಣಸ್ವಾಮಿ, ಚೇತನ್‌ಬಾಬು, ಮಾಜೇìನಹಳ್ಳಿ ಮಹೇಶ್‌, ಖಾದ್ರಿಪುರ ಬಾಬು ಇದ್ದರು.

ಈನೆಲ ಈಜನ ವೆಂಕಟಾಚಲಪತಿ ತಂಡದಿಂದ ಗಾಯನ ನೆರವೇರಿತು. ಜನ್ನಘಟ್ಟ ಕೃಷ್ಣಮೂರ್ತಿ, ಮತ್ತಿಕುಂಟೆ ಕೃಷ್ಣ ಇತರರಿಂದ ನಾಡಗೀತೆ ಗಾಯನ ನಡೆಯಿತು.

ಪುಷ್ಪಾರ್ಚನೆ: ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳು ವೇದಿಕೆಯ ಮೇಲಿದ್ದ ದಲಿತ ವಚನ ಕಾರರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಮಂಜಯ್ಯ, ಉರಿಲಿಂಗಪೆದ್ದಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.