ವಿದ್ಯಾಗಮ: ಶಿಕ್ಷಕರಿಗೆ ನಿತ್ಯ ಬಸ್‌ ಕೊರತೆ


Team Udayavani, Oct 6, 2020, 2:14 PM IST

ವಿದ್ಯಾಗಮ: ಶಿಕ್ಷಕರಿಗೆ ನಿತ್ಯ ಬಸ್‌ ಕೊರತೆ

ಶ್ರೀನಿವಾಸಪುರ: ಪಟ್ಟಣಸೇರಿ ತಾಲೂಕಿನಾದ್ಯಂತ ಕೋವಿಡ್ ಭಯದ ನಡುವೆಯೂ ಮಕ್ಕಳ ಹಿತದೃಷ್ಟಿಯಿಂದ ಅವರು ಇದ್ದಲ್ಲಿಗೆ ಶಿಕ್ಷಕರು ಹೋಗಿ ಪಾಠ ಮಾಡುತ್ತಿರುವುದು ಸ್ವಾಗತಾರ್ಹ ವಾದರೂ ಕೆಲವು ಶಿಕ್ಷಕರು ಮಕ್ಕಳು ಇರುವ ಗ್ರಾಮಗಳಿಗೆ ಹೋಗಲು ಬಸ್‌ ಕೊರತೆ ಉಂಟಾಗಿದೆ.

ಶ್ರೀನಿವಾಸಪುರ ತಾಲೂಕಿನ ಎಲ್ಲಾ ಕಡೆ ಕೋವಿಡ್ ಮಹಾಮಾರಿ ಆವರಿಸಿ ರುವುದರಿಂದ ಶೈಕ್ಷಣಾರ್ಥಿಗಳಿಗೆ, ಶಿಕ್ಷಕರಿಗೆ ಸಮಸ್ಯೆ ಎದುರಿಸುವಂತಾಗಿದೆ. ಒಂದಡೆ ಶಾಲೆಮತ್ತೂಂದಡೆಕೊರೊನಾ ಸಮಸ್ಯೆಯಿಂದ ಪಾರಾಗುವುದು ಹೇಗೆಂಬುದು ತಲೆನೋವಾಗಿದೆ. ಶಾಲೆ ಗಳನ್ನು ತೆರೆದು 6 ತಿಂಗಳಾಗುತ್ತಿದೆ. ಮಕ್ಕಳು ಸ್ವೇಚ್ಚಾಚಾರದಲ್ಲಿ ಟಿವಿಗಳಮುಂದೆ, ಮೊಬೈಲ್‌ಗ‌ಳಲ್ಲಿ ಆಟಪಾಠ ಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ.  ಆದರೂ, ಮಕ್ಕಳು ಶೈಕ್ಷಣಿಕ ಚಟುವಟಿಕೆ ಮರೆಯಬಾರದೆಂದು ನಿರಂತರ ಕಲಿಕೆಗಾಗಿ ವಿದ್ಯಾಗಮ ವಿನೂತನ ಯೋ ಜನೆ ಆರಂಭಿಸಿದ್ದು ಮಕ್ಕಳ ಹಿತ ದೃಷ್ಟಿ ಯಿಂದ ಒಳ್ಳೆಯ ಬೆಳವಣಿಗೆಯಾಗಿದೆ.

ಶಾಲೆಗಳ ಬಾಗಿಲುಗಳನ್ನು ತೆರೆಯದೇ ಕಪ್ಪುಹಲಗೆ ಬಳಸದೇ ಹೊರಗೆ ಆಯಾ ಗ್ರಾಮಗಳಲ್ಲಿರುವ ಮಕ್ಕಳ ಬಳಿಗೆ ಶಿಕ್ಷಕರು ಹೋಗಿ ಪಾಠ ಮಾಡುತ್ತಿದ್ದಾರೆ. ಗ್ರಾಮಗಳಲ್ಲಿನ ಆಯಾ ದೇವಾಲಯ, ಸಮುದಾಯ ಭವನ, ಇತರೆ ಸ್ಥಳಗಳಲ್ಲಿ ಮಕ್ಕಳನ್ನು ಸೇರಿಸಿ ಪಾಠ ಪ್ರವಚನ ಮುಂದುವರಿಸಿದ್ದಾರೆ. ಆದರೆ, ಶಿಕ್ಷಕರ ಅನುಕೂಲಕ್ಕೆ ಬಸ್‌ಗಳು ಸಕಾಲಕ್ಕೆ ಸಿಗುತ್ತಿಲ್ಲ. ಇನ್ನೊಂದೆಡೆ ಮಹಿಳಾ ಶಿಕ್ಷಕರುತೀವ್ರ ಸಮಸ್ಯೆ ಎದುರಿಸಬೇಕಾಗಿದೆ.

ಹಾಗೆಯೇ ಕೋವಿಡ್ ಮುನ್ನೆಚ್ಚರಿಕೆಯಾಗಿ ಬಹುತೇಕ ಪೋಷಕರು ಕೋವಿಡ್ ಮರೆಯಾದ ಮೇಲೆ ಶಾಲೆಗಳನ್ನು ಆರಂಭಿಸುವುದು ಸೂಕ್ತವೆಂದಿದ್ದಾರೆ. ಇನ್ನೂ ಕೆಲವರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿ ಟೈಜರ್‌ ಬಳಸಿ ತರಗತಿ ಆರಂಭಿಸ ಬಹುದೆಂಬ ಲೆಕ್ಕಾಚಾರದಲ್ಲಿ ಭಯದ ನಡುವೆ ಹೇಳುತ್ತಿದ್ದರೂ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವ ಧೈರ್ಯ ಮಾತ್ರ ಮಾಡುತ್ತಿಲ್ಲ. ಆದರೂ, ಪಟ್ಟಣ ಹಾಗೂಹಳ್ಳಿಗಳಲ್ಲಿವಿದ್ಯಾಗಮಯೋಜ ನೆಯಲ್ಲಿ ಶಿಕ್ಷಕರು ಮಕ್ಕಳನ್ನು ಒಂದಡೆ ಸೇರಿಸಿ ಪಾಠ ಪ್ರವಚನ ಮುಂದುವರಿಸಿರುವುದು ನಿತ್ಯದ ಕಾಯಕದಲ್ಲಿ ಕಂಡು ಬಂದಿದೆ. ಆದರೂ, ಆಂಗ್ಲ ಮಾಧ್ಯಮ ಪಾಠಗಳು ನಡೆಯುತ್ತಿಲ್ಲ. ಇದನ್ನು ಪ್ರಾರಂಭ ಮಾಡಬೇಕೆಂಬುದು ವಿದ್ಯಾರ್ಥಿಗಳ ಮನವಿಯಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.