ಕೆರೆ 5.17 ಎಕರೆ ಜಮೀನು ಒತ್ತುವರಿ


Team Udayavani, Sep 15, 2020, 1:45 PM IST

ಕೆರೆ 5.17 ಎಕರೆ ಜಮೀನು ಒತ್ತುವರಿ

ಕೆಜಿಎಫ್: ಭೂ ಮಾಫಿಯಾಗಳಿಂದ ಒತ್ತುವರಿಯಾಗಿದ್ದ ಗೌಡನಕೆರೆಯ ಸರ್ವೆ ಸೋಮವಾರ ನಡೆದಿದ್ದು, ಒಟ್ಟು 5.17 ಎಕರೆ ಜಮೀನು ಒತ್ತುವರಿಯಾಗಿದೆ.

ಗೌತಮನಗರ ಮತ್ತು ಮಸ್ಕಂ ವಾರ್ಡ್‌ ಮಧ್ಯೆ ಇರುವ ಗೌಡನಕೆರೆ ಒಟ್ಟು 11.17 ಎಕರೆವಿಸ್ತಿರ್ಣವಿದ್ದು, ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸ್ವಲ್ಪ ಜಾಗ ನೀಡಲಾಗಿತ್ತು. ಭೂ ಮಾಫಿಯಾಗಳು ಕೆರೆಯ ಸ್ವರೂಪವನ್ನು ವಿರೂಪಗೊಳಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕೆರೆಗೆ ನೀರು ಬರುವುದನ್ನೇ ತಡೆ ಗಟ್ಟಿದ್ದರು. ಈ ಸಂಬಂಧವಾಗಿ ಮಸ್ಕಂ ನಿವಾಸಿಗಳು ಸರ್ಕಾರಕ್ಕೆ ದೂರು ನೀಡಿದ್ದರು. ಸೋಮವಾರ ತಹಶೀಲ್ದಾರ್‌ ಕೆ.ರಮೇಶ್‌ ನೇತೃತ್ವದಲ್ಲಿ ಜಿಪಂ ಉಪ ವಿಭಾಗದ ಅಧಿಕಾರಿಗಳಾದ ಶ್ರೀನಿವಾಸ್‌ಮತ್ತು ರವಿಚಂದ್ರ ಅವರು ಸರ್ವೆಯರ್‌ ಮುಖಾಂ ತರಇಡೀಕೆರೆಯನ್ನು ಸರ್ವೆಮಾಡಿದರು.

ಕೆರೆಯು 5.17 ಎಕರೆ ಒತ್ತುವರಿಯಾಗಿರುವುದು ಪತ್ತೆಯಾಗಿದೆ. ಕೆಲವು ಮಂದಿ ಮನೆಗಳನ್ನು ಕೂಡ ಅಕ್ರಮವಾಗಿ ಕಟ್ಟಿದ್ದಾರೆ. ಅವರಿಗೆ ಯಾರು ಪರವಾನಿಗೆ ನೀಡಿದರು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಗೌಡನಕೆರೆಪಕ್ಕದಲ್ಲಿರುವ ಸ್ಮಶಾನದ ಜಾಗ ಕೂಡ ತೆರವು ಮಾಡಲಾಗಿದೆಎಂದು ತಹಶೀಲ್ದಾರ್‌ಕೆ.ರಮೇಶ್‌ ತಿಳಿಸಿದರು.

ಬೆದರಿಕೆ: ತಹಶೀಲ್ದಾರ್‌ ರಮೇಶ್‌ ಗೌಡನ ಕೆರೆ ಸರ್ವೆ ಮಾಡುತ್ತಿದ್ದ ಸಂದರ್ಭದಲ್ಲಿ ಅಲ್ಲಿ ಮನೆಕಟ್ಟಿದ್ದ ಕೆಲವು ನಿವಾಸಿಗಳು ಮನೆ ತೆರವು ಮಾಡದಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಪರಿಚಿತ ದುಷ್ಕರ್ಮಿಯೊಬ್ಬ ಎಲ್ಲರಿಗೂ ಕೇಳುವಂತೆ ಬಂಗಾರಪೇಟೆ ತಹಶೀಲ್ದಾರ್‌ಗೆ ಹಾಕಿದಂತೆ ಇವನಿಗೂ ಹಾಕಬೇಕು ಎಂದು ಉದ್ಗರಿಸಿದ್ದು, ಆತಂಕಕ್ಕೆ ಎಡೆ ಮಾಡಿಕೊಟ್ಟಿತು. ಪೊಲೀಸ್‌ ಅಧಿಕಾರಿಗಳ ಸಮಕ್ಷಮದಲ್ಲಿಯೇ ಬೆದರಿಕೆ ಹಾಕಿದ ವ್ಯಕ್ತಿಯನ್ನುಕಂಡು ಹಿಡಿಯಲು ಸಾಧ್ಯವಾಗಲಿಲ್ಲ

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.