ಠಾಣೆಗಳಲ್ಲಿ ಮಾನವ ಹಕ್ಕು ಹರಣ


Team Udayavani, Feb 27, 2021, 3:17 PM IST

ಠಾಣೆಗಳಲ್ಲಿ ಮಾನವ ಹಕ್ಕು ಹರಣ

ಮುಳಬಾಗಿಲು: ಪೊಲೀಸ್‌ ಠಾಣೆಯಲ್ಲಿ ಮಾನವ ಹಕ್ಕುಗಳು ಹರಣ ಆಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್‌ ನಿರ್ದೇಶನದಂತೆ ಠಾಣೆಗೊಬ್ಬರುಪ್ಯಾನಲ್‌ ವಕೀಲರನ್ನು ನೇಮಕ ಮಾಡಿಆರೋಪಿಗಳಿಗೆ ಕಾನೂನು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹಿರಿಯಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಚ್‌.ಗಂಗಾಧರ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ತಾಪಂ, ಗ್ರಾಮ ವಿಕಾಸ ಸಂಸ್ಥೆ, ಕ್ಯಾನ್‌ಸಂಸ್ಥೆ, ಗ್ರಾಮೀಣ ಮಹಿಳಾ ಒಕ್ಕೂಟ,ರೋಟರಿ ಕೋಲಾರ ಲೇಕ್‌ ಸೈಡ್‌, ಪರಿಸರಹಿತರಕ್ಷಣಾ ಸಮಿತಿ ಮತ್ತು ಯುವ ಸೇನೆಆಶ್ರಯದಲ್ಲಿ ತಾಲೂಕಿನ ಹೊನ್ನಶೆಟ್ಟಿಹಳ್ಳಿ ಯಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಧಾನ ಸಿವಿಲ್‌ ನ್ಯಾಯಾಧೀಶ ಹಾಜಿಹುಸೇನಸಾಬ ಯಾದವಾಡ ಮಾತನಾಡಿ, ಫೆ.27ರಂದು ಜಿಲ್ಲೆಯಲ್ಲಿ ಲೋಕಅದಾಲತ್‌ ನಡೆಸಲಾಗುತ್ತಿದ್ದು, ಕಕ್ಷಿದಾರರು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಹಿರಿಯ ವಕೀಲ ವಿ.ಜಯಪ್ಪ ಮಾತ  ನಾಡಿದರು. ವಕೀಲರ ಸಂಘದ ಅಧ್ಯಕ್ಷಎಂ.ಎಲ್‌.ವೆಂಕಟೇಶ್‌, ಕಾರ್ಯದರ್ಶಿಕೆ.ಆರ್‌.ವೇಣುಗೋಪಾಲ್‌, ಹಿರಿಯವಕೀಲರಾದ ಎನ್‌.ಪ್ರಭಾಕರ್‌, ಕೆ.ಆರ್‌ .ಧನರಾಜ್‌, ವಕೀಲರಾದ ಎಂ.ರಾಮಚಂದ್ರ, ಎಸ್‌.ಎಂ.ಅಶೋಕ್‌ಕುಮಾರ್‌,ರಮೇಶ್‌, ದುರ್ಗಾಪ್ರಸಾದ್‌, ರಾಘವೇಂದ್ರ, ಎಂ.ಎನ್‌.ಪ್ರವೀಣ್‌ಕುಮಾರ್‌,ಟಿ.ರಾಜವೇಲು, ವಿ.ಸುಬ್ರಹ್ಮಣಿ,ಗ್ರಾಮವಿಕಾಸ ಸಂಸ್ಥೆ ಹಣಕಾಸು ವಿಭಾಗದಮುಖ್ಯಸ್ಥೆ ಎಂ.ಎಸ್‌.ಗಿರಿಜಾ, ವಾಸಂತಿ,ಕೆಜಿಎಫ್ ಮಕ್ಕಳ ವಿಕಾಸ ಎನ್‌ಜಿಒ ಮುಖ್ಯಸ್ಥೆ ಪೂಂಗೂಡಿ, ಹೂಹಳ್ಳಿ ನಾಗರಾಜ್‌ ಪಾಲ್ಗೊಂಡಿದ್ದರು.

ನ್ಯಾಯಯುತವಾಗಿ ಕೆಲಸ ನಿರ್ವಹಿಸಿ :

ಶ್ರೀನಿವಾಸಪುರ: ಸಾರ್ವಜನಿಕರ ಕೆಲಸಗಳಿಗೆ ಪರ ವಿರೋಧ ಮಾಡುವುದಿಲ್ಲ. ಏನಿದ್ದರೂ ಬಂದವರ ಕೆಲಸಗಳನ್ನು ನ್ಯಾಯ  ಯುತವಾಗಿ ಮಾಡಿ, ದೂರುಗಳು ಬಂದರೆ ಸುಮ್ಮನಿರುವುದಿಲ್ಲ. ಅಧಿಕಾರಿಗಳು ಪ್ರಾಮಾ ಣಿಕವಾಗಿ ಕೆಲಸ ಮಾಡಬೇಕೆಂದು ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಹೇಳಿದರು.

ತಾಲೂಕು ಕಚೇರಿ ಆವರಣದಲ್ಲಿ ಕಂದಾಯ ಇಲಾಖೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಕಂದಾಯ ಅದಾಲತ್‌ನಲ್ಲಿಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ತಾಲೂಕಿನ 25 ಗ್ರಾಪಂಗಳಲ್ಲಿನ ಎಲ್ಲಾಗ್ರಾಮಗಳಿಗೆ ಸ್ವತ್ಛ ಭಾರತ್‌ನಲ್ಲಿ ಜಮೀನು ಕಾಯ್ದಿರಿಸುವುದು, ಸ್ಮಶಾನ, ಸಮುದಾಯಭವನ, ಪಹಣಿಯಲ್ಲಿನ ಪಿ.ನಂಬರ್‌ತೆಗೆಯುವುದರ ಬಗ್ಗೆ ಹಾಗೂ ವಸತಿ,ವಿಧವಾ ವೇತನ, ವೃದ್ಧಾಪ್ಯ, ಸಂಧ್ಯಾಸುರಕ್ಷಾ, ವಸತಿ ಸೇರಿದಂತೆ ಅನೇಕ ಮೂಲಸೌಲಭ್ಯಗಳನ್ನು ಗ್ರಾಮಗಳಿಗೆ ಬಾಕಿಇರದಂತೆ ಕ್ರಮ ಕೈಗೊಳ್ಳುವ ಉದ್ದೇಶಇದಾಗಿದೆ ಎಂದರು.

ತಾಲೂಕಿನ ಕಸಬಾ ಹೋಬಳಿ ವ್ಯಾಪ್ತಿಯ ಮಾಸ್ತೇನಹಳ್ಳಿ ಗ್ರಾಪಂ ಕೇಂದ್ರದಲ್ಲಿ ಮಾ.13ರಂದು ಅಲ್ಲಿನ ಸಮಸ್ಯೆಗಳಿಗೆ

ಪರಿಹಾರ ದೊರಕಿಸಲು ಸಭೆ ನಡೆಸಲಾಗುತ್ತದೆ ಎಂದರು. ಜೆ.ವಿ.ಕಾಲೋನಿಯಲ್ಲಿ ಎಲ್ಲಾ ಕುಟುಂಬಗಳು ಪ.ಜಾತಿಗೆ ಸೇರಿದೆ. ಇವರಿಗೆ ಸ್ವಗ್ರಾಮದಲ್ಲಿ ಪಡಿತರ ನೀಡುವ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಅಂತಹ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದುಮಾಡುವುದಾಗಿ ಆಹಾರ ಇಲಾಖೆ ಕಚೇರಿ ಶಿರಸ್ತೇದಾರ್‌ ಅವರನ್ನು ತರಾಟೆಗೆ ತೆಗೆದುಕೊಂಡರು. ದಿಂಬಾಲ್‌ ಅಶೋಕ್‌, ಆಲಂಬಗಿರಿ ಅಯ್ಯಪ್ಪ, ದ್ವಾರಸಂದ್ರ ಮುನಿ ವೆಂಕಟಪ್ಪ, ನಾರಾಯಣಸ್ವಾಮಿ, ಪಾಳ್ಯ ಗೋಪಾಲರೆಡ್ಡಿ ಇತರೆ ಮುಖಂಡರುಹಾಗೂ ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ಇಒ ಎಸ್‌.ಆನಂದ್‌, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.