ವ್ಯಕ್ತಿಯನ್ನು ಅರ್ಧ ತಿಂದು ಮುಕ್ಕಿದ ಚಿರತೆ; ರಕ್ತ ಸಿಕ್ತ ಶವ ಪತ್ತೆ
Team Udayavani, Jul 2, 2017, 11:29 AM IST
ಕೋಲಾರ : ಮಾಲೂರು ತಾಲೂಕಿನ ವೀರಕಪುತ್ರ ಎಂಬಲ್ಲಿ ಚಿರತೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ನಡೆದಿದ್ದು, ವ್ಯಕ್ತಿಯ ಅರ್ಧ ದೇಹವನ್ನೇ ತಿಂದು ಹಾಕಿದೆ.
ವೆಂಕಟೇಶಪ್ಪ(45) ಎನ್ನುವವರು ರಾತ್ರಿ ಮನೆಗೆ ಮರಳುತ್ತಿದ್ದ ವೇಳೆ ಚಿರತೆ ದಾಳಿ ನಡೆದಿದ್ದು, ಭಾನುವಾರ ಬೆಳಗ್ಗೆ ರಕ್ತ ಸಿಕ್ತ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳು , ಪೊಲೀಸರು ಭೇಟಿ ನೀಡಿದ್ದಾರೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿರತೆಯನ್ನು ಬಡಿದು ಕೊಂದರು!
ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಗ್ರಾಮಸ್ಥರು ಬಡಿದು ಕೊಂದು ಹಾಕಿರುವ ಘಟನೆ ದಾವಣಗೆರೆಯ ಹರಪ್ಪನಹಳ್ಳಿಯ ನಂದಿಬೇವೂರು ಎಂಬಲ್ಲಿ ನಡೆದಿದೆ.
ತೋಟದಲ್ಲಿ ಅಡಗಿದ್ದ ಚಿರತೆಯನ್ನು ನೂರಾರು ಗ್ರಾಮಸ್ಥರು ಬಡಗೆ ದೊಣ್ಣೆಗಳಿಂದ ಬಡಿದುಕೊಂದಿದ್ದಾರೆ. ಚಿರತೆಯ ಮೃತದೇಹವನ್ನು ಅರಣ್ಯ ಇಲಾಖೆ ಸಿಬಂದಿ ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?