ಮಾಧುಸ್ವಾಮಿ ಜವಾಬ್ದಾರಿಯಿಂದ ಮಾತಾಡಲಿ: ಸಚಿವ ಮುನಿರತ್ನ
Team Udayavani, Aug 16, 2022, 5:50 AM IST
ಕೋಲಾರ: ಸಚಿವರಾಗಿದ್ದುಕೊಂಡು ಜವಾಬ್ದಾರಿಯುತ ಹೇಳಿಕೆ ನೀಡಬೇಕು. ಇಲ್ಲವೆಂದರೆ ರಾಜೀನಾಮೆ ಕೊಟ್ಟು ಹೊರಹೋಗಬೇಕೇ ಹೊರತು ಸರಕಾರವನ್ನು ಮುಜುಗರಕ್ಕೀಡು ಮಾಡುವ ಕೆಲಸ ಮಾಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸಚಿವ ಮಾಧುಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ಧ್ವಜಾರೋಹಣದದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ಚುನಾವಣೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ. ನಾಳೆಯೇ ಚುನಾವಣೆ ಅಧಿಸೂಚನೆ ಪ್ರಕಟಿಸಿದರೂ ಸರಕಾರ ಸಿದ್ಧವಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್