ಹಿಂದೂ ಹೆಸರಲ್ಲಿ ಜಾತಿಗಳ ವರ್ಗೀಕರಣ ನಿಲ್ಲಲಿ


Team Udayavani, Jan 23, 2021, 8:01 PM IST

Let the classification of the caste under the Hindu name

ಕೋಲಾರ: ಹಿಂದುತ್ವದ ಹೆಸರಿನಲ್ಲಿ ಜಾತಿಗಳನ್ನು ವರ್ಗೀಕರಣ ಮಾಡುವುದನ್ನು ಬಿಟ್ಟರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗಿ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ವೇಮಗಲ್‌ನಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದು ನಾವು ಎಲ್ಲಾ ಒಂದು ಎಂದುಕೊಂಡೇ ಆಧುನಿಕತೆ ಬೆಳೆದಂತೆಲ್ಲ ಶೂದ್ರ ಸಮುದಾಯದವರು ಎಂದು ಅಗೌರವ ಅಪಮಾನಗಳ ಮಧ್ಯೆ ಬದುಕುವಂತಾಗಿದೆ.

ಸಂವಿಧಾನದ ಚೌಕಟ್ಟಿನಲ್ಲಿ ನಿರಾಸೆ ನೋವು ಕೋಪ ತಾಪಗಳಲ್ಲಿ ಬದುಕುವಂತಾಗಿದೆ ಎಂದರು. ಮನುಷ್ಯ ನೆಮ್ಮದಿಯ ಬದುಕು ಸಾಗಿಸಲು ಆಧ್ಯಾತ್ಮಿಕ ಹಾಗೂ ಭಕ್ತಿ ಭಾವ ಬಹಳ ಅವಶ್ಯಕ. ಹೀಗಾಗಿ ಪ್ರತಿ ಗ್ರಾಮಗಳಲ್ಲಿ ಇಂತಹ ದೇವಾಲಯಗಳು ಬಹಳ ಅವಶ್ಯಕವಾಗಿದೆ. ಮನಸ್ಸು ಶುದ್ಧಿ ಆಗಬೇಕಾದರೆ ಭಕ್ತಿ ಭಾವ ಮುಖ್ಯ. ಹಾಗಾಗಿ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ : 10 ದಿನಗಳಲ್ಲಿ ಪತ್ತೆಯಾದ 2ನೇ ಸುರಂಗ

ದೇವಾಲಯಗಳು ಮುಖ್ಯ: ಪ್ರಾಸ್ತಾವಿಕವಾಗಿ ಮಾತ ನಾಡಿದ ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌, ಗುಡಿ, ಚರ್ಚ್‌ ಮಸೀದಿಗಳಲ್ಲಿ ಪ್ರಾರ್ಥನೆ ಇಲ್ಲದೇ ಹೋಗಿದ್ದರೆ ಮನುಷ್ಯ ಹುಚ್ಚರಾಗುತ್ತಾ ಇದ್ದರು. ಜಗತ್ತಿನಲ್ಲಿ ದೇವರ ಮೇಲಿನ ಭಕ್ತಿ ಮಾನವನ ಏಳಿಗೆಗೆ ಸಾಧ್ಯ. ವೈವಿಧ್ಯತೆಯಲ್ಲಿ ಏಕತೆ ಕಾಣಲು ಭಾರತದ ಸಾಂಸ್ಕೃತಿಕ ಪರಂಪರೆ ಮುಂದುವರಿಸಿಕೊಂಡು ಹೋಗಲು ದೇವಾಲಯಗಳು ಮುಖ್ಯವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ.ಭೈರಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿ.ಬಿ. ಉದಯ್‌ ಶಂಕರ್‌, ದೇವಾಲಯದ ಧರ್ಮದರ್ಶಿಗಳು ಪಿ.ವೆಂಕಟೇಶ್‌, ಗ್ರಾಪಂ ಅಧ್ಯಕ್ಷ ಬಿ.ನಾಗರಾಜ್‌, ಶಶಿಕಲಾ ನಾಗೇಶ್‌, ಊರಿನ ಹಲವಾರು ಗಣ್ಯರು, ಮುಖಂಡರು, ಹಿರಿಯ ಪ್ರಮುಖರು ಯುವಕರು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.