ಭರವಸೆಗೆ ಸೀಮಿತ ಕೆ.ಸಿ.ರೆಡ್ಡಿ ಸ್ಮಾರಕ


Team Udayavani, May 4, 2019, 10:52 AM IST

kolar-6-tdy..

ಬೇತಮಂಗಲ: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಹೇಳಿದ್ದ ಜಿಲ್ಲಾಡಳಿತ ಇನ್ನೂ ಕಾರ್ಯಗತ ಮಾಡಿಲ್ಲ. ಕೆ.ಸಿ.ರೆಡ್ಡಿ ಹುಟ್ಟೂರಾದ ಕ್ಯಾಸಂಬಳ್ಳಿ ಹೋಬಳಿಯ ರಾಮಪುರ ಗ್ರಾಮದ ಹೊರವಲಯದಲ್ಲಿರುವ 20 ಎಕರೆ ಸರ್ಕಾರಿ ಜಮೀನಿನಲ್ಲಿ 2 ಕೋಟಿ ರೂ. ಅನುದಾನದಲ್ಲಿ ಸ್ಮಾರಕ ಸ್ಥಾಪನೆ ಮಾಡುವುದಾಗಿ ಘೋಷಿಸಿ ಒಂದು ವರ್ಷ ಕಳೆದಿದೆ. ಇದುವರೆಗೂ ನಿರ್ಮಾಣದ ಬಗ್ಗೆ ಜಿಲ್ಲಾಡಳಿತ ತಲೆಕೆಡಿಸಿಕೊಂಡಿಲ್ಲ.

ಕೆ.ಸಿ.ರೆಡ್ಡಿ ಅವರ ಸವಿ ನೆನಪಿಗಾಗಿ ಸ್ಮಾರಕದೊಂದಿಗೆ ಪ್ರವಾಸಿ ತಾಣ ನಿರ್ಮಿಸಲು ಹಿಂದಿನ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ರಾಮಲಿಂಗರೆಡ್ಡಿ ಕೆಜಿಎಫ್ ನಗರಕ್ಕೆ ಭೇಟಿ ನೀಡಿದ್ದ ವೇಳೆ ರೆಡ್ಡಿ ಸಮುದಾಯದ ಮುಖಂಡರು ಸ್ಮಾರಕ ನಿರ್ಮಾಣದ ಬಗ್ಗೆ ಪ್ರಾಸ್ತಾಪಿಸಿದ್ದರು. ಸ್ಥಳ ಪರೀಶಿಲನೆ ನಡೆಸಿ, ಸರ್ಕಾರದ ಜಮೀನಿನ ಸರ್ವೇ ನಡೆಸುವಂತೆ ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದರು. ಸರ್ವೇ ನಡೆಸಿದ ಅಧಿಕಾರಿಗಳು 18 ಎಕರೆ ಜಮೀನು ಲಭ್ಯವಿದೆ ಎಂಬ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಸರ್ಕಾರದ ಮಟ್ಟದಲ್ಲಿ ಒತ್ತಡ ತಂದು ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದರು. ಆದರೆ, ಸರ್ಕಾರದಿಂದ ಬಿಡುಗಡೆಗೊಂಡಿರುವ ಅನುದಾನ ಇದುವರೆಗೂ ಸದ್ಬಳಕೆಯಾಗಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

1947ರಲ್ಲಿ ದಿ.ಕೆ.ಚೆಂಗಲರಾಯ ರೆಡ್ಡಿ, ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿದ್ದರು. ನೆಹರು ಸಂಪುಟದಲ್ಲಿ ಉತ್ಪಾದನಾ ಖಾತೆ ಸಚಿವರಾಗಿ, ಗೃಹ ನಿರ್ಮಾಣ ಮತ್ತು ಸರಬ ರಾಜು ಖಾತೆ ಸಚಿವರಾಗಿ, ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಚಿವ ರಾಗಿ, ಮಧ್ಯಪ್ರದೇಶದಲ್ಲಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಆರೋಗ್ಯ ತಪಾಸಣೆ ಶಿಬಿರ: ಕೆ.ಸಿ.ರೆಡ್ಡಿ 117ನೇ ಹುಟ್ಟು ಹಬ್ಬದ ಪ್ರಯುಕ್ತ ಕ್ಯಾಸಂಬಳ್ಳಿ ಗ್ರಾಮದ ವೇಮನ ವಿದ್ಯಾಸಂಸ್ಥೆಯ ಆವರಣದಲ್ಲಿ ರೆಡ್ಡಿ ಯುವಕ ಬಳಗದವತಿಯಿಂದ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.