ಹಳ್ಳಿ ಫೈಟ್‌: ಸೋಲು-ಗೆಲುವಿನ ಲೆಕ್ಕಾಚಾರ

ಜನಸಾಮಾನ್ಯರಿಂದ ಚುನಾವಣೆ ಚರ್ಚೆ, ಜಿಲ್ಲೆಯ ಮೂರು ತಾಲೂಕುಗಳಲ್ಲಿ ನಾಳೆ ಮತ ಎಣಿಕ

Team Udayavani, Dec 29, 2020, 4:12 PM IST

ಹಳ್ಳಿ ಫೈಟ್‌: ಸೋಲು-ಗೆಲುವಿನ ಲೆಕ್ಕಾಚಾರ

ಮಾಸ್ತಿ: ಎರಡು ಹಂತದ ಗ್ರಾಮ ಪಂಚಾಯಿತಿಚುನಾವಣೆಗೆ ಮತದಾನ ಯಶಸ್ವಿಯಾಗಿ ನಡೆದಿದ್ದು,ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಗಳಲ್ಲಿ ಭದ್ರವಾಗಿದೆ.ಗ್ರಾಮೀಣ ಭಾಗದಲ್ಲಿ ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿ ನಡೆಯುತ್ತಿದ್ದು, ಫ‌ಲಿತಾಂಶ ಹೊರ ಬೀಳಲು ಕೆಲವೇ ಗಂಟೆಗಳು ಬಾಕಿ ಉಳಿದಿವೆ.

ಸೋಲು ಗೆಲುವು ಲೆಕ್ಕಾಚಾರ: ವಿವಿಧ ಪಕ್ಷಗಳ ಮುಖಂಡರು, ಪಕ್ಷಗಳ ಬೆಂಬಲಿತರು ಹಾಗೂಬಣಗಳ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ಹರಸಾಹಸಪಟ್ಟಿದ್ದರು. ಗ್ರಾಮೀಣ ಪ್ರದೇಶದ ಹೋಬಳಿಹಾಗೂ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಟೀಅಂಗಡಿ, ಹೋಟೆಲ್‌ ಸೇರಿದಂತೆ ಯಾವುದೇ ಗ್ರಾಮಗಳಿಗೆ ತೆರಳಿದರೂ ಅಲ್ಲಿನ ಶಾಲೆಗಳ ಆವರಣ, ಅರಳೀಕಟ್ಟೆ, ದೇವಸ್ಥಾನಗಳ ಜಗುಲಿಗಳ ಮೇಲೆ ಪಂಚಾಯತಿಫ‌ಲಿತಾಂಶ ಬಗ್ಗೆ ಚರ್ಚೆಯಾಗುತ್ತಿದೆ. ಯಾರು ಗೆಲ್ಲಬಹುದು? ಯಾರು ಸೋಲಬಹುದು? ಎಂದು ತಮ್ಮದೇ ದಾಟಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದಾರೆ.

ಅಭ್ಯರ್ಥಿಗಳ ಖರ್ಚು ಲೆಕ್ಕ: ತನಗೆ ಯಾವ ಮನೆಯ ಮತಗಳು ಬಂದಿವೆ, ಯಾರು ಮತ ಹಾಕಿದ್ದಾರೆ, ಕೈಕೊಟ್ಟವರು ಯಾರು? ಎಂಬ ವಿಷಯಗಳು ಸೇರಿದಂತೆ ಮುಂತಾದ ಲೆಕ್ಕಾಚಾರದಲ್ಲಿ ನಿರತವಾಗಿದ್ದು, ಜತೆಗೆ ತಾನು ಖರ್ಚು ಮಾಡಿರುವ ಹಣದ ಬಗ್ಗೆ ಯೋಚಿಸುತ್ತಿದ್ದಾರೆ.

ಕೆಲವು ಅಭ್ಯರ್ಥಿಗಳು ಮತದಾರರಿಗೆ ಹಣ, ಸೀರೆ, ಗೃಹಪಯೋಗಿ ವಸ್ತುಗಳು ಸೇರಿದಂತೆ ನಾನಾ ರೀತಿಯಉಡುಗೊರೆ ನೀಡಿದ್ದು, ಇದರಿಂದ ತನಗೆ ಎಷ್ಟು ಮತ ಬರುತ್ತವೆ, ಗೆಲುವು ನಿಶ್ಚಿತವೇ ಎಂಬ ಚಿಂತನೆಯಲ್ಲಿಮುಳುಗಿದ್ದರೆ, ಇನ್ನೂ ಕೆಲವು ಅಭ್ಯರ್ಥಿಗಳು ವದಂತಿಗಳ ಆಧಾರದ ಮೇಲೆ ತಮ್ಮ ಸೋಲು-ಗೆಲುವನ್ನುಖಚಿತಪಡಿಸಿಕೊಳ್ಳುತ್ತಿರುವುದು ಸಾಮಾನ್ಯವಾಗಿ ಕೇಳಿಬರುತ್ತಿದೆ. ಅತೀ ಹೆಚ್ಚು ಹಳ್ಳಿಗಳನ್ನು ಹೊಂದಿರುವಮಾಸ್ತಿ ದೊಡ್ಡ ಹೋಬಳಿ ಕೇಂದ್ರವಾಗಿದೆ. ಕೆಲವುಗ್ರಾಮಗಳಲ್ಲಿ ಕೆಲವರು ಇಂತಹವರೇ ಗೆಲುವು ಸಾಧಿಸುತ್ತಾರೆ, ಸೋಲುತ್ತಾರೆ ಎಂದು ಬೆಟ್ಟಿಂಗ್‌ ಸಹಕಟ್ಟುತ್ತಿದ್ದಾರೆ. ಇನ್ನೊಂದೆಡೆ, ಅಭ್ಯರ್ಥಿಗಳು ಚುನಾವಣೆಗೂ ಮುನ್ನ ಹಿರಿಯರು ಕಂಡರೆ ನಮಸ್ಕರಿಸುವುದು ಹಾಗೂ ಕಂಡವರನ್ನೆಲ್ಲಮಾತನಾಡಿಸುತ್ತಿದ್ದರು. ಚುನಾವಣೆ ಮುಗಿದ ಮೇಲೆ ಎದುರುಗಡೆ ಬಂದರೂ ಕಂಡು ಕಾಣದಂತೆಹೋಗುತ್ತಾರೆ ಎಂದು ಜನಸಾಮಾನ್ಯರು ಮಾತನಾಡಿಕೊಳ್ಳುತ್ತಿದ್ದಾರೆ,

 

ಎಂ.ಮೂರ್ತಿ

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.