ಲಾಕ್‌ಡೌನ್‌ ನಮಗೆ ಎಚ್ಚರಿಕೆ  ಗಂಟೆ ಆಗಲಿ: ರವಿಕುಮಾರ್‌


Team Udayavani, Jul 21, 2021, 7:32 PM IST

——–

ಕೆಜಿಎಫ್: ಕೊರೊನಾ ಸೋಂಕು ನಿಗ್ರಹಿಸಲು ಸಾಧ್ಯವಾಗದೆ ಆಸ್ಟ್ರೇಲಿಯಾ, ಅಮೆರಿಕ, ಇಂಗ್ಲೆಂಡ್‌ ಲಾಕ್‌ಡೌನ್‌ ಆಗುತ್ತಿವೆ. ಇದು ನಮಗೆ ಎಚ್ಚರಿಕೆಯ ಗಂಟೆಯಾಗಬೇಕುಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಮತ್ತು ವಿಧಾನ ಪರಿಷತ್‌ ಸದಸ್ಯರವಿಕುಮಾರ್‌ ಹೇಳಿದರು.

ನಗರದ ಬಿಜಿಎಂಎಲ್‌ ಆಸ್ಪತ್ರೆಯಲ್ಲಿ ನಡೆದ ಕೋವಿಡ್‌ ಲಸಿಕೆ ಅಭಿಯಾನದಲ್ಲಿಮಾತನಾಡಿ, ಎಲ್ಲರೂ ಮಾಸ್‌ ತೆಗೆದುಮನೆ ಒಳಗೆ ಇಟ್ಟಿದ್ದಾರೆ. ಅದಕ್ಕೆ ರೋಗಉಲ½ಣಗೊಳ್ಳುತ್ತಿದೆ. ಸಾರ್ವಜನಿಕವಾಗಿಅವರು ಮಾಸ್ಕ್ ಬಳಕೆ ಬಿಟ್ಟಿದ್ದಾರೆ.ಗುಂಪುಗಳಲ್ಲಿ ಸಂಚರಿಸಿದ್ದರ ಪರಿಣಾಮವಾಗಿ ಮೂರನೇ ಅಲೆ ಬೇರೆ ದೇಶದಲ್ಲಿಹೆಚ್ಚಾಗುತ್ತಿದೆ. ಆದ್ದರಿಂದ ಲಾಕ್‌ಡೌನ್‌ಆಗಿದೆ ಎಂದು ವಿವರಿಸಿದರು.

ವೈದ್ಯರಿಗೆ ಆಸ್ಪತ್ರೆಯೇ ಮನೆ: ಒಂದನೇಬಾರಿಗೆ ಲಾಕ್‌ಡೌನ್‌ ಆದಾಗ ನಾವುರೇಷನ್‌ ಕಿಟ್‌ ಕೊಡಬೇಕಾಯಿತು.ಒಂದು ವೇಳೆ ನಮ್ಮ ದೇಶಕ್ಕೆ ಕೂಡಮೂರನೇ ಅಲೆ ಬಂದರೆ, ಎಷ್ಟು ಕಷ್ಟವಾಗುತ್ತದೆ ಎಂಬುದನ್ನು ಅರಿಯಬೇಕು.ಕೊರೊನಾ ನಿಗ್ರಹಿಸಲು ವೈದ್ಯಕೀಯಸಿಬ್ಬಂದಿಯ ಪಾಲು ದೊಡ್ಡದು. ಅವರನ್ನುದೇವರಂತೆ ಪೂಜಿಸಬೇಕು. ಮನೆಯನ್ನುಮರೆತು, ಆಸ್ಪತ್ರೆಯನ್ನೇ ಮನೆಯನ್ನಾಗಿಮಾಡಿಕೊಂಡಿದ್ದರು ಎಂದು ಹೇಳಿದರು.

ಮೈಮರೆಯುವುದು ಬೇಡ: ಎರಡನೇಅಲೆ ಬಂದಾಗ ಕೊಂಚ ನಿರಾಳವಾದರು.ಇಡೀ ದೇಶದಲ್ಲಿ44.74ಕೋಟಿ ಜನರಿಗೆಲಸಿಕೆ ಹಾಕಲಾಗಿದೆ. ಇನ್ನೂ 45 ಕೋಟಿಆಗುವ ತನಕ ನಾವು ಎಚ್ಚರಿಕೆವಹಿಸಬೇಕು. 135 ಕೋಟಿ ಜನರ ಪೈಕಿಶೇ.60 ಲಸಿಕೆ ಹಾಕಿಸಿಕೊಳ್ಳುವ ತನಕಮೈಮರೆಯಬಾರದು ಎಂದರು.ಬಿಜಿಎಂಎಲ್‌ ಆಸ್ಪತ್ರೆ 21 ವರ್ಷನಂತರ ಕೋವಿಡ್‌ನಿಂದ ಪುನರಾರಂಭವಾಯಿತು.

ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಬಿಜೆಪಿ ಕಾರ್ಯಕರ್ತರುಅಭಿನಂದನೆಗೆ ಅರ್ಹರು ಎಂದರು.ಹಳ್ಳಿಗೆ ಹೋಗಿ ಪ್ರಚಾರ ಮಾಡಿ:ಒಬ್ಬರು ನಾಲ್ಕು ನೂರು ಜನರಿಗೆಸೋಂಕು ಹರಡಬಹುದು. ಆದ್ದರಿಂದಹುಷಾರಾಗಿರಬೇಕು. ಮಕ್ಕಳು ಶಾಲಾವಂಚಿತರಾಗಿದ್ದಾರೆ. ಶಿಕ್ಷಕರಿಂದ ವಿಮುಖರಾದರೆ, ಶಾಲೆಗೆ ಹೋಗದೆ ಪಾಸ್‌ಆಗುತ್ತೇವೆ ಎಂಬ ಭಾವನೆ ಮಕ್ಕಳಲ್ಲಿಬಂದಿದೆ. ಪದೇ ಪದೆ ಪುಸ್ತಕ ಓದುತ್ತಿದ್ದರೆಜ್ಞಾನ ಬೆಳೆಯುತ್ತದೆ. ಇದು ದೊಡ್ಡ ಪರಿಣಾಮ ಬೀರುತ್ತಿದೆ. ಕೋವಿಡ್‌ ಲಸಿಕೆದೊಡ್ಡ ಪ್ರಮಾಣದಲ್ಲಿ ಹಾಕಿಸಿಕೊಳ್ಳಬೇಕು. ಪ್ರತಿ ಹಳ್ಳಿಗೆ ಕಾರ್ಯಕರ್ತರು ಹೋಗಿ ಪ್ರಚಾರ ಮಾಡಬೇಕುಎಂದು ಹೇಳಿದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.