ವಕೀಲ ವೃತಿ ಘನತೆ ಕಾಪಾಡಿಕೊಳ್ಳಿ


Team Udayavani, Dec 5, 2022, 4:00 PM IST

ವಕೀಲ ವೃತಿ ಘನತೆ ಕಾಪಾಡಿಕೊಳ್ಳಿ

ಕೋಲಾರ: ನಿರಂತರ ಅಧ್ಯಯನದ ಮೂಲಕ ಉತ್ತಮ ವಕೀಲರಾಗಲು ಅವಕಾಶವಿದ್ದು, ವಕೀಲ ವೃತ್ತಿಯ ಘನತೆ ಗೌರವವನ್ನು ಕಾಪಾಡಿ ಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್‌ ಹೇಳಿದರು.

ನಗರದ ವಕೀಲರ ಸಂಘದ ಸಭಾಂಗಣದಲ್ಲಿ ವಕೀಲರ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೋಟರಿ ಸಂಸ್ಥೆ, ಲಯನ್ಸ್‌ ರಕ್ತ ನಿಧಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಬಹಳ ಎಲ್ಲಾ ವಕೀಲರನ್ನು ಒಟ್ಟುಗೂಡಿಸಿ ವಕೀಲರ ದಿನಾ ಚರಣೆಯನ್ನು ಆಚರಣೆ ಮಾಡಿದ್ದೇವೆ. ಈ ದಿನದಂದು ಕಾರ್ಯಕ್ರಮದ ಜೊತೆಗೆ ಸಮಾಜಕ್ಕೂ ಕೊಡುಗೆ ನೀಡುವ ಉದ್ದೇಶದಿಂದ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದು, ನೂರಾರು ವಕೀಲರು ರಕ್ತದಾನಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.

ಇತ್ತೀಚಿನ ದಿನಗಳಲ್ಲಿ ಅಪಘಾತಗಳಲ್ಲಿ ಗಾಯಗೊಂಡವರಿಗೆ, ವಿವಿಧ ಕಾಯಿಲೆ, ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ರಕ್ತದ ಅಗತ್ಯವಿದೆ. ಆದರೆ, ಅದನ್ನು ತಯಾರಿಸಲು ಸಾಧ್ಯವಿಲ್ಲ. ಮಾನವೀಯ ನೆಲಗಟ್ಟಿನಲ್ಲೇ ಮನುಷ್ಯರಾದ ನಾವೇ ರಕ್ತ ನೀಡುವ ಮೂಲಕ ಮತ್ತೂಂದು ಜೀವದ ರಕ್ಷಣೆಗೆ ಕೈಜೋಡಿಸಬೇಕು ಎಂದರು.

ವಕೀಲರ ಸಮಸ್ಯೆಗಳಿಗೆ ಉತ್ತರಿಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ನಾಗರಾಜ್‌ ಅವರು, ಬಹಳ ದಿನಗಳಿಂದ ಎಲೆ ಕ್ಟ್ರಾನಿಕ್‌ ಎವಿಡೆನ್ಸ್‌ ಕುರಿತು ಬಹಳಷ್ಟು ಅರಿವಿನ ಕೊರತೆಯಿದ್ದು, ವಕೀಲರ ಮನವಿಯ ಮೇರೆಗೆ ಸಂಪೂರ್ಣ ಮಾಹಿತಿಯನ್ನು ನೀಡುವ ಮೂಲಕ ಇತರೆ ವಿವಿಧ ಸೆಕ್ಷನ್‌ಗಳ ಮಾಹಿತಿ ಒದಗಿಸಿದರು.

ಪ್ರಕರಣಗಳ ವಿಲೇವಾರಿಗೆ ಸಹಕರಿಸಿ: ನ್ಯಾಯಾಲಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ವಿಲೇವಾರಿಯಲ್ಲಿ ವಕೀಲರು ಸಹಕಾರ ನೀಡಬೇಕು. ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಪ್ರತಿಯೊಬ್ಬರಲ್ಲೂ ಬದ್ಧತೆ ಮುಖ್ಯ. ವಿಚಾರಣೆ ಶೀಘ್ರ ಮುಗಿಸಿದರೆ ಬೇಗ ನ್ಯಾಯದಾನ ಒದಗಿಸಲು ಸಾಧ್ಯ ಎಂದರು. ಉತ್ತಮ ಸಮಾಜ ಸೇವೆ ಮಾಡಿ: ಒಟ್ಟಾರೆ ಎಲ್ಲಾ ವಕೀಲರು ಸಮಾಜದ ಚಿಂತನೆ ಮಾಡಿ, ಜನಸಾಮಾನ್ಯರಿಗೆ ನಿಜವಾದ ನ್ಯಾಯ ಒದಗಿಸುವ ಮೂಲಕ ವಕೀಲರು ಸಮುದಾಯದಲ್ಲಿ ಒಂದು ಉತ್ತಮ ಸಮಾಜ ಸೇವೆ ಮಾಡಬೇಕು. ಕೇವಲ ಹಣ ಸಂಪಾದನೆ ಮಾತ್ರವಲ್ಲ, ಸಮಾಜಕ್ಕೂ ನೆರವಾಗಬಹುದು ಎಂಬುದನ್ನು ಮೊದಲು ಅರಿಯಬೇಕು. ಈ ನಿಟ್ಟಿನಲ್ಲಿ ವಕೀಲರು ಅತ್ಯಂತ ಉತ್ತಮ ಕೆಲಸ ಮಾಡಿದ್ದಾರೆ. ಇಂದು ಕೊರತೆ ಇರುವ ರಕ್ತವನ್ನು ಶಿಬಿರದ ಮೂಲಕ ಒದಗಿಸುವ ಮೂಲಕ ಸಮಾಜಕ್ಕೆನೆರವಾಗುವ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರಘುಪತಿಗೌಡ, ಹಿರಿಯ ವಕೀಲರಾದ ಎಂ.ವಿ.ಸುಬ್ಟಾರೆಡ್ಡಿ, ಬಿಸಪ್ಪಗೌಡ, ಕೋದಂಡಪ್ಪ ಹಾಜರಿದ್ದರು.

ಅಪಘಾತಗಳಲ್ಲಿ ಗಾಯವಾದ, ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ರಕ್ತದ ಅಗತ್ಯವಿದೆ. ಆದರೆ, ಅದನ್ನು ತಯಾರಿಸಲು ಸಾಧ್ಯವಿಲ್ಲ. ಮಾನವೀಯ ನೆಲಗಟ್ಟಿನಲ್ಲೇ ಮನುಷ್ಯರಾದ ನಾವೇ ರಕ್ತ ನೀಡುವ ಮೂಲಕ ಮತ್ತೂಂದು ಜೀವದ ರಕ್ಷಣೆಗೆ ಕೈಜೋಡಿಸಬೇಕು. -ಜಿ.ಶ್ರೀಧರ್‌, ಅಧ್ಯಕ್ಷ ಜಿಲ್ಲಾ ವಕೀಲರ ಸಂಘ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.