ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ


Team Udayavani, Jan 17, 2021, 11:33 AM IST

ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ

ಕೋಲಾರ: ಜಿಲ್ಲಾಧಿಕಾರಿ ಸಿ.ಸತ್ಯಭಾಮ ನಗರದಲ್ಲಿ ಶನಿವಾರ ಬೆಳಗ್ಗೆ ದಿಢೀರ್‌ ಪ್ರದಕ್ಷಿಣೆ ಮಾಡುವ ಮೂಲಕ ಸ್ವತ್ಛತೆ ಮತ್ತಿತರ
ವಿಚಾರಗಳಲ್ಲಿ ಕರ್ತವ್ಯಲೋಪ ವೆಸಗಿದ್ದ ನಗರಸಭೆ ಅಧಿಕಾರಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಯಾವುದೇ ಮುನ್ಸೂಚನೆ ನೀಡದೆ ದಿಢೀರ್‌ ನಗರಸಭೆ ಅಧ್ಯಕ್ಷೆ ಶ್ವೇತಾರೊಂದಿಗೆ ನಗರ ಪ್ರದಕ್ಷಿಣೆ ಆರಂಭಿಸಿದ್ದ ಡೀಸಿ ಸತ್ಯಭಾಮ, ನಗರದಲ್ಲಿ ತಾವು ಹಾದು ಬಂದ ಪ್ರತಿ ರಸ್ತೆಯಲ್ಲಿಯೂ ತಪ್ಪುಗಳನ್ನು ಹುಡುಕಿ ತೋರಿಸುತ್ತಾ ನಗರಸಭೆ ಕೈಗೊಂಡಿರುವ ಕ್ರಮಗಳಾದರೂ ಏನು ಎಂದು ಪ್ರಶ್ನಿಸಿದರು.

ಅಧಿಕಾರಿಗಳಲ್ಲಿ ನಡುಕ: ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ, ಅಕ್ರಮವಾಗಿ ರಸ್ತೆಯಲ್ಲಿಯೇ ಕಟ್ಟಣ ನಿರ್ಮಾಣ ಸಾಮಗ್ರಿಗಳನ್ನು ಹಾಕಿರುವುದು, ಫ‌ುಟ್‌ಪಾತ್‌ ಅತಿಕ್ರಮಿಸಿರುವುದು, ಬಹುತೇಕ ಅಂಗಡಿಗಳಿಗೆ ಪರವಾನಗಿಯೇ ಇಲ್ಲದಿರುವುದು ಹೀಗೆ ಜಿಲ್ಲಾಧಿಕಾರಿಗಳು ಪ್ರತಿ ಹಂತದಲ್ಲಿಯೂ ತಪ್ಪುಗಳನ್ನು ಎತ್ತಿ ತೋರಿಸುತ್ತಾ ಮಂಜು ಮುಸುಕಿದ ಮುಂಜಾನೆಯೇ ನಗರಸಭೆ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದರು.

ಇದನ್ನೂ ಓದಿ:ಗಾಬ್ಬಾದಲ್ಲಿ ದಾಖಲೆ ಬರೆದ ಶಾರ್ದೂಲ್ ಠಾಕೂರ್- ವಾಷಿಂಗ್ಟನ್ ಸುಂದರ್

ಕಾಳಮ್ಮ ಗುಡಿ ಬೀದಿ ಮತ್ತು ಅಮ್ಮವಾರಿ ಪೇಟೆಯ ರಸ್ತೆಯಲ್ಲಿ ರಸ್ತೆ ಬದಿಯೇ ಕಸವನ್ನು ರಾಶಿ ಹಾಕಿರುವುದರ ವಿರುದ್ಧ ಕಿಡಿ ಕಾರಿದರು. ತಮ್ಮ ಮನೆಯ ಮುಂದೆಯೇ ಕಸ ಹಾಕುವುದಲ್ಲದೇ ಮಾಂಸದಂಗಡಿಯ ತ್ಯಾಜ್ಯವನ್ನು ತಂದು                                ಸುರಿಯುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದರು.

ವಸ್ತುಗಳನ್ನು ಜಪ್ತಿ ಮಾಡಿ: ಕೆಲವು ಕಟ್ಟಡಗಳನ್ನು ಯಾವುದೇ ಸೆಟ್‌ ಬ್ಯಾಕ್‌ ಇಲ್ಲದೇ ನಿರ್ಮಾಣ ಮಾಡುತ್ತಿರುವುದು ಹಾಗೂ ರಸ್ತೆ ಅತಿಕ್ರಮಿಸಿ ಇಟ್ಟಿಗೆ, ಮರಳು ಗುಡ್ಡೆ ಹಾಕಿರುವುದರ ವಿರುದ್ಧ ಗರಂ ಆದರು.

ಕೆಲವು ಅಂಗಡಿಗಳು ಫ‌ುಟ್‌ಪಾತ್‌ ಅತಿಕ್ರಮಿಸಿ ತಮ್ಮ ಅಂಗಡಿಗಳನ್ನು ಇಟ್ಟುಕೊಂಡಿರುವುದರ ವಿರುದ್ಧವೂ ಸಿಡಿಮಿಡಿಗೊಂಡ ಜಿಲ್ಲಾಧಿಕಾರಿಗಳು, ಫ‌ುಟ್‌ಪಾತ್‌ ಅತಿಕ್ರಮಿಸಿದ ಅಂಗಡಿಗಳ ವಸ್ತುಗಳನ್ನು ಜಪ್ತಿ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಅಂಗಡಿಗಳಿಗೆ ಬೀಗ: ಈ ಹಂತದಲ್ಲಿ ಮಾಂಸದ ಮಾರುಕಟ್ಟೆಯಲ್ಲಿ ಬಹುತೇಕ ಕೋಳಿ ಅಂಗಡಿಗಳು ಪ್ರತಿ ಅಂಗಡಿಯ ಮುಂದೆ ಫ‌ುಟ್‌ ಪಾತ್‌ ಅತಿಕ್ರಮಿಸಿ ಕೋಳಿ ತುಂಬಿದ್ದ ಪಂಜರಗಳನ್ನಿಟ್ಟುಕೊಂಡಿದ್ದು, ಕೋಳಿ ಅಂಗಡಿಗಳನ್ನು ಕೊಳಕಾಗಿರಿಸಿರುವುದು,
ಬಹುತೇಕ ಕೋಳಿ ಮಾರಾಟ ಅಂಗಡಿಗಳಿಗೆ ನಗರಸಭೆ ಪರವಾನಗಿಯೇ ಇಲ್ಲದಿರುವುದನ್ನು ಗಮನಿಸಿ, ನಗರಸಭೆ ಸಿಬ್ಬಂದಿಯಿಂದ
ಅಂಗಡಿಗಳಿಗೆ ಬೀಗ ಜಡಿಸಿದರು.

ನಗರಸಭೆ ಆಯುಕ್ತ ಶ್ರೀಕಾಂತ್‌, ಇಂಜಿನಿಯರ್‌ ಪುನೀತ್‌ ಇತರರು ತೀವ್ರ ತರಾಟೆಗೊಳಗಾದರು. ನಗರಸಭೆ ಸಮರ್ಪಕವಾಗಿ ಕೆಲಸ ಮಾಡುತ್ತಿದ್ದರೆ ಇಷ್ಟೊಂದು ಅದ್ವಾನದ ವ್ಯವಸ್ಥೆ ಹೇಗೆ ಕಾಣಲು ಸಾಧ್ಯ, ಅಯೋಗ್ಯರು ಸೇರಿಕೊಂಡು ಹೀಗಾಗಿದೆ ಎಂದು ಜರಿದರು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.