ಪರಿಸರ ರಕ್ಷಣೆಗೆ ಆದ್ಯತೆ ನೀಡಿ
Team Udayavani, Jun 6, 2021, 7:22 PM IST
ಕೋಲಾರ: ಪರಿಸರ ಸಂರಕ್ಷಣೆಗೆ ನಾವುಸ್ವಯಂ ಪ್ರೇರಿತರಾಗಿ ಗಿಡ ಮರಗಳನ್ನುಬೆಳೆಸಬೇಕಾಗಿದೆ ಎಂದು ಪ್ಲಾಸ್ಟಿಕ್ ತ್ಯಾಜ್ಯಮುಕ್ತ ಅಭಿಯಾನದ ಜಿಲ್ಲಾ ಸಂಚಾಲಕ ಮಹೇಶ್ ರಾವ್ ಕದಂ ಅಭಿಪ್ರಾಯಪಟ್ಟರು.
ನಗರದ ಅಂತರಗಂಗೆ ತಪ್ಪಲಿನಲ್ಲಿಹಮ್ಮಿಕೊಂಡಿದ್ದ ವಿಶ್ವ ಪರಿಸರದಿನಾಚರಣೆಯಲ್ಲಿ ಗಿಡ ನೆಟ್ಟು ಮಾತನಾಡಿದಅವರು, ಪ್ರಕೃತಿಯನ್ನು ಉಳಿಸುವ ಬೆಳೆಸುವಕಾರ್ಯತುರ್ತಾಗಿ ಆಗಬೇಕಾಗಿದೆ. ನಾವು ಆಪ್ತರಿಗಾಗಿ ಲಕ್ಷಾಂತರ ಉಡುಗೊರೆ ನೀಡುತ್ತೇವೆ.
ಆದರೆ, ಪರಿಸರಕ್ಕೆಪೂರಕವಾಗುವಂತೆ ಒಂದು ಸಸಿ ನೆಟ್ಟು ಪೋಷಿಸಿದಾಗ ಅದು ಮುಂದಿನ ದಿನಗಳಲ್ಲಿನೆರವಾಗುತ್ತದೆ. ನಮ್ಮ ಸುಸ್ಥಿರ ಬದುಕಿಗೂಅನುಕೂಲವಾಗುತ್ತದೆ ಎಂದರು.ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಕಾರ್ಯಕ್ರಮಅಧಿಕಾರಿ ಡಾ.ಶರಣಪ್ಪ ಗಬ್ಬೂರ್, ಶಿಕ್ಷಕಕಲಾವಿದ ಮಾಸ್ತೇನಹಳ್ಳಿ ನಾರಾಯಣಸ್ವಾಮಿ,ಬಂಡಾರಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್