ರೈತರಿಗೆ ಸ್ಯಾನಿಟೈಸರ್, ಮಾಸ್ಕ್ ವಿತರಣೆ
Team Udayavani, Apr 7, 2020, 2:50 PM IST
ಬಂಗಾರಪೇಟೆ: ದೇಶದ ಬೆನ್ನಲು ಬಾಗಿರುವ ರೈತರು ತಪ್ಪದೇ ಕೊರೊನಾ ವೈರಸ್ ಸೋಂಕಿಗೆ ದೂರವಾಗಿ ಎಚ್ಚರಿಕೆಯಿಂದ ಜೀವನ ನಡೆಸಬೇಕಾಗಿದ್ದು, ಪ್ರಪಂಚದಲ್ಲಿಯೇ ಮಾರಕವಾಗಿರುವ ಕೋವಿಡ್ 19 ವೈರಸ್ನ್ನು ರೈತರು ತಾತ್ಸಾರ ಮಾಡದೇ ಸರ್ಕಾರ ಸೂಚನೆ ನೀಡಿರುವ ಕ್ರಮಗಳನ್ನು ಅನುಸರಿಸಬೇಕೆಂದು ಎಪಿಎಂಸಿ ಅಧ್ಯಕ್ಷ ಎಸ್.ನಾರಾಯಣ ಗೌಡ ಕರೆ ನೀಡಿದರು.
ಪಟ್ಟಣದ ಬೆಳಗಿನ ಜಾವ ನಡೆಯುವ ತರಕಾರಿ ಮಾರುಕಟ್ಟೆಯಲ್ಲಿ ತರಕಾರಿ ಗಳನ್ನು ಮಾರಾಟ ಮಾಡಲು ಬರುವ ರೈತರಿಗೆ, ವ್ಯಾಪಾರಿಗಳಿಗೆ ಉಚಿತವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ಗಳನ್ನು ವಿತರಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ವೈರಸ್ ಭಾರೀ ದುಷ್ಪರಿಣಾಮ ಬೀರುವ ರೋಗವಾಗಿದ್ದು, ಈ ರೋಗಕ್ಕೆ ಯಾವುದೆ ಔಷಧಿ ಇಲ್ಲ. ಇದರಿಂದ ರೈತರು ಎಚ್ಚೆತ್ತು ಕೊಂಡು ರೋಗ ಬರದಂತೆ ಎಚ್ಚರವಹಿಸಿ ವುದೇ ದೊಡ್ಡ ಔಷಧಿಯಾಗಿದೆ ಎಂದರು. ಎಪಿಎಂಸಿ ನಿರ್ದೇಶಕರು ಗಳಾದ ಜಿ.ರಾಜಾರೆಡ್ಡಿ. ಎಸ್.ಶಿವ ಶಂಕರ್, ಕುಪ್ಪನಹಳ್ಳಿ ನಾರಾಯಣಸ್ವಾಮಿ, ಹೆಚ್.ಎನ್. ಚಂಗಾರೆಡ್ಡಿ, ಡೋಲು ನಾರಾಯಣಸ್ವಾಮಿ ಸೇರಿದಂತೆ ಎಪಿಎಂಸಿ ಅಧಿಕಾರಿ ಸಿಬ್ಬಂದಿ ಹಾಜರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್