ಗಡಿಭಾಗದ ಚೆಕ್ಪೋಸ್ಟ್ಗೆ ಸಚಿವ ನಾಗೇಶ್ ಭೇಟಿ
Team Udayavani, Apr 8, 2020, 1:43 PM IST
ಬಂಗಾರಪೇಟೆ: ಕೋಲಾರ ಜಿಲ್ಲೆ ರಾಜ್ಯದ ಗಡಿಭಾಗದಲ್ಲಿರುವುದರಿಂದ ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿ ಭಾಗಗಳಲ್ಲಿ ಪೊಲೀಸ್ ಇಲಾಖೆಯು ಹೊರಗಿನವರು ಬರದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ನಾಗೇಶ್ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.
ಬಂಗಾರಪೇಟೆ ತಾಲೂಕಿನ ತಮಿಳುನಾಡು ಗಡಿಭಾಗದಲ್ಲಿರುವ ಬೂದಿಕೋಟೆ ಹೋಬಳಿಯ ಮರಾಠಹೊಸಹಳ್ಳಿ ಚೆಕ್ಪೋಸ್ಟ್ಗೆ ಭೇಟಿ ನೀಡಿ ಅವರು ಮಾತನಾಡಿದರು. ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಕೋಲಾರ ಉಪವಿಭಾಗಾಧಿಕಾರಿ ವಿ.ಸೋಮಶೇಖರ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ, ಡಿವೈಎಸ್ಪಿ ಉಮೇಶ್, ತಹಶೀಲ್ದಾರ್ ಕೆ.ಬಿ.ಚಂದ್ರಮೌಳೇಶ್ವರ್, ತಾಪಂ ಇಒ ಎನ್.ವೆಂಕಟೇಶಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಬಿ.ಎನ್. ಶ್ರೀಕಂಠಯ್ಯ, ಗುಲ್ಲಹಳ್ಳಿ ಗ್ರಾಪಂ ಪಿಡಿಒ ಚಿನ್ನಪ್ಪ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್