ಸಾಮ್ರಾಟ್ ಸುಯೋಧನದಲ್ಲಿ ಶಾಸಕ ನಾರಾಯಣಸ್ವಾಮಿ ಕೃಷ್ಣ


Team Udayavani, Apr 29, 2019, 10:10 AM IST

drama

ಬಂಗಾರಪೇಟೆ: ತಾಲೂಕಿನ ಬೂದಿಕೋಟೆಯಲ್ಲಿ ಶನಿವಾರ ರಾತ್ರಿ ನಡೆದ ‘ಸಾಮ್ರಾಟ್ ಸುಯೋ ಧನ’ ಎಂಬ ಪೌರಾಣಿಕ ನಾಟಕದಲ್ಲಿ 2ನೇ ಕೃಷ್ಣ ವೇಷಧಾರಿಯಾಗಿ ಶಾಸಕ ಎಸ್‌.ಎನ್‌.ನಾರಾಯ ಣಸ್ವಾಮಿ ಬಣ್ಣ ಹಾಕಿ ನಟನೆ ಮಾಡಿದರು.

ಬೂದಿಕೋಟೆ ಗ್ರಾಮದ ಪ್ರಸನ್ನ ಶ್ರೀಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಪುಷ್ಪ ಪಲ್ಲಕ್ಕಿ ಮತ್ತು ಕರಗ ಮಹೋತ್ಸವ ಅಂಗವಾಗಿ ಪೌರಾಣಿಕ ನಾಟಕಗಳ ಗುರುಗಳಾದ ಮುನಿವೆಂಕ ಟಪ್ಪ ಹಾಗೂ ನಾಗದೇವನಹಳ್ಳಿ ಸಿದ್ದಪ್ಪ ನಿರ್ದೇಶನದಲ್ಲಿ ಹಾಗೂ ಟೇಕಲ್ ರಾಧಾಕೃಷ್ಣ ಅವರ ಶ್ರೀಮಾರುತಿ ಡ್ರಾಮಾ ಸೀನ್ಸ್‌ ನೇತೃತ್ವದಲ್ಲಿ ಸಾಮ್ರಾಟ್ ಸುಯೋಧನ ಎಂಬ ತೆಲುಗು ಪೌರಾಣಿಕ ನಾಟಕ ಪ್ರದರ್ಶನ ನಡೆಯಿತು.

ಗಂಟೆಗೂ ಹೆಚ್ಚು ಕಾಲ ಮೇಕಪ್‌: ಮಹಾಭಾರತದಲ್ಲಿ ಪಾಂಡವರಿಗೆ ಮತ್ತು ಕೌರವರಿಗೆ ಯುದ್ಧ ಘೋಷಣೆಯಾದ ಮೇಲೆ ಶ್ರೀಕೃಷ್ಣನ ಸಹಕಾರಕ್ಕಾಗಿ ದುರ್ಯೋಧನ ಮತ್ತು ಅರ್ಜುನ ಬಂದಾಗ ಶ್ರೀಕೃಷ್ಣ ಮಲಗಿರುವ ಸನ್ನಿವೇಶದಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ನಟನೆ ಪ್ರಾರಂಭಿಸಿದರು. ಅರ್ಜುನ ಮತ್ತು ದುರ್ಯೋಧನರ ಜೊತೆ ಸಂವಾದ ಮಾಡಿದ ಬಗ್ಗೆ ನಾಗರಿಕರಿಂದ ಚಪ್ಪಾಳೆ ಗಿಟ್ಟಿಸಿದರು. ಶಾಸಕರ ಜೊತೆಯಲ್ಲಿ ಬರುವ ದುರ್ಯೋಧನ ಪಾತ್ರಧಾರಿಯಾಗಿ ಬೂದಿಕೋಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಗುಲ್ಲಹಳ್ಳಿ ನಾಗರಾಜ್‌, ಅರ್ಜುನನಾಗಿ ಬಲಮಂದೆ ತಾಪಂ ಸದಸ್ಯ ಮಹದೇವ್‌ ನಟನೆಗೆ ಜನತೆ ಪ್ರಶಂಸಿದರು. ಶಾಸಕ ಎಸ್‌.ಎನ್‌. ನಾರಾಯಣಸ್ವಾಮಿ ಅವರಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮೇಕಪ್‌ ಮಾಡಿದರು.

ಆಸೆಯಿಂದ ಪಾತ್ರ ನಿರ್ವಹಿಸಿದ್ದೇನೆ: ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ಪ್ರತಿನಿತ್ಯ ತಾಲೂಕಿನ ಅಭಿವೃದ್ಧಿ, ಕೆಲಸ ಕಾರ್ಯ, ರಾಜಕೀಯ ವ್ಯವಹಾರ, ವಾಣಿಜ್ಯ ವ್ಯವಹಾರ ಗಳು ಸಾಮಾನ್ಯ. ಜನರೊಂದಿಗೆ ಈ ರೀತಿ ಬೆರೆತು ಜೀವನ ನಡೆಸಬೇಕಾಗಿದೆ ಎನ್ನುವ ಸದುದ್ದೇಶ ವಿದೆ. ತಮ್ಮ ಚಿಕ್ಕಿಂದಿನಿಂದಲೂ ಪೌರಾಣಿಕ ನಾಟಕಗಳ ಬಗ್ಗೆ ಒಲವು ಇತ್ತು. ಮೊದಲ ಬಾರಿಗೆ ನಟನೆ ಮಾಡುವ ಬಗ್ಗೆ ಆಸೆಯಿಂದ ಪಾತ್ರ ನಿರ್ವ ಹಿಸಿದ್ದೇನೆ. ಬೂದಿಕೋಟೆ ಭಾಗದ ಮುಖಂಡರ ಒತ್ತಾಯದ ಮೇರೆಗೆ ಶ್ರೀಕೃಷ್ಣನ ವೇಷಧಾರಿ ಯಾಗಿ ನಟಿಸಿದ್ದು ಮನಸ್ಸಿಗೆ ತುಂಬಾ ಸಂತಸ ತಂದಿದೆ ಎಂದರು. ಶಾಸಕರ ಜೊತೆಯಲ್ಲಿ ಪಕ್ಷಾ ತೀತವಾಗಿ ಬಿಜೆಪಿ ತಾಲೂಕು ಪ್ರಧಾನ ಕಾರ್ಯ ದರ್ಶಿ ಅನುಚಂದ್ರಶೇಖರ್‌ 1ನೇ ಬಲರಾಮ, ಬೂದಿಕೋಟೆ ಗ್ರಾಪಂ ಅಧ್ಯಕ್ಷರ ಪತಿ ಗೋವಿಂ ದಪ್ಪ ಅಭಿಮನ್ಯು, ಉಪಾಧ್ಯಕ್ಷ ವೆಂಕಟೇಶಪ್ಪ 4ನೇ ರಾಜು, ಆಲಂಬಾಡಿ ಜ್ಯೋತೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಮುನಿಸ್ವಾಮಿ 1ನೇ ಭೀಮ, ವಕೀಲ ಆನಂದ್‌ ನಾರದ, ಕೆ.ಎನ್‌.ನಾಗರಾಜ್‌ 1ನೇ ಅರ್ಜುನ, ಬಿ.ಗೋವಿಂದಪ್ಪ 1ನೇ ಭೀಷ್ಮ, ಗ್ರಾಪಂ ಸದಸ್ಯ ಗೋವಿಂದರಾಜ ಶೆಟ್ಟಿ ಶಕುನಿ ಪಾತ್ರದಲ್ಲಿ ನಟನೆ ಮಾಡಿದರು.

ಟಾಪ್ ನ್ಯೂಸ್

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.