ಓಪನ್‌ ಕಾಸ್ಟಿಂಗ್‌ ಮೈನಿಂಗ್‌ ಕೈಬಿಡಲು ಮನವಿ 


Team Udayavani, Jan 27, 2023, 12:53 PM IST

ಓಪನ್‌ ಕಾಸ್ಟಿಂಗ್‌ ಮೈನಿಂಗ್‌ ಕೈಬಿಡಲು ಮನವಿ 

ಕೆಜಿಎಫ್‌: ಕೇಂದ್ರ ಸರ್ಕಾರ ಕೆಜಿಎಫ್‌ನಲ್ಲಿ ಗಣಿಗಾರಿಕೆ ಪುನರ್‌ ಆರಂಭಿಸುವ ನಿಟ್ಟಿನಲ್ಲಿ ಓಪನ್‌ ಕಾಸ್ಟಿಂಗ್‌ ಮೈನಿಂಗ್‌ ನಡೆಸಲು ಯೋಚಿಸುತ್ತಿದೆ. ಇದರಿಂದಇಲ್ಲಿನ ವಾತಾವರಣ ಹದಗೆಡಲಿದೆ.ಈಗಾಗಲೇ ಗಣಿಯಲ್ಲಿ ಕಾರ್ಯನಿರ್ವಹಿಸಿರುವ ಬಹಳಷ್ಟು ಕಾರ್ಮಿಕರು ಹಲವು ಬಗೆಯ ಕಾಯಿಲೆಗಳಿಗೆ ತುತ್ತಾಗಿದ್ದು, ಓಪನ್‌ ಕಾಸ್ಟಿಂಗ್‌ ಮೈನಿಂಗ್‌ ಮಾಡಿದ್ದೇಆದಲ್ಲಿ, ಆರೋಗ್ಯ ಸಮಸ್ಯೆಗಳು ಮತ್ತಷ್ಟು ಬಿಗಡಾಯಿಸಲಿವೆ. ಇದರಿಂದ ಈ ಯೋಜನೆ ಕೈಬಿಡುವಂತೆ ಮನವಿ ಮಾಡಲಾಗುವುದು ಎಂದು ಶಾಸಕಿ ರೂಪಕಲಾ ಹೇಳಿದರು.

ನಗರದ ಮುನಿಸಿಪಲ್‌ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ತುಳಿತಕ್ಕೆಒಳಗಾದವರ ಧ್ವನಿಯಾಗಿ ಡಾ.ಬಿ.ಆರ್‌. ಅಂಬೇಡ್ಕರ್‌ ವಿಶ್ವದಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ ರಚಿಸುವ ಮೂಲಕ

ಶೋಷಿತ ವರ್ಗದವರಿಗೆ ನ್ಯಾಯ ಒದಗಿಸಿದ್ದಾರೆ. ಆರೋಗ್ಯ, ಶಿಕ್ಷಣ, ರಕ್ಷಣೆ, ಕೃಷಿ, ವಿಜ್ಞಾನ ಮತ್ತು ತಂತ್ರಜ್ಞಾನ ರಂಗಗಳಲ್ಲೂ ಅಭಿವೃದ್ಧಿ ಸಾಧಿ ಸಲು ಅಗತ್ಯ ಸಂವಿಧಾನ ರಚಿಸಿದ ಕೀರ್ತಿ ಅಂಬೇಡ್ಕರ್‌ ಗೆ ಸಲ್ಲುತ್ತದೆ ಎಂದು ತಿಳಿಸಿದರು.

ಅಭಿವೃದ್ಧಿ ಕಾರ್ಯ: ಕ್ಷೇತ್ರದ ಜನತೆ ತಮ್ಮ ಮೇಲೆ ನಂಬಿಕೆಯಿಟ್ಟು ಆಶೀರ್ವದಿಸಿದ್ದರಿಂದ, 5 ವರ್ಷ ರಸ್ತೆ, ಚರಂಡಿ, ಕುಡಿಯುವ ನೀರು, ಮಿನಿ ವಿಧಾನಸೌಧ, ತಾಪಂ ಕಟ್ಟಡ, ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನ ತುರ್ತು ಚಿಕಿತ್ಸಾ ಘಟಕ,ನಗರದ ಪ್ರಮುಖ ರಸ್ತೆಗಳು ದ್ವಿಪಥವಾಗಿಪರಿವರ್ತಿಸಿ, ಹತ್ತು ಹಲವು ಅಭಿವೃದ್ಧಿಕಾರ್ಯ ಮಾಡಿರುವುದಾಗಿ ಹೇಳಿದರು.

ಮಾಲಿಕತ್ವ, ನಿವೇಶನ ಹಂಚಿಕೆ: ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಇನ್ನಷ್ಟುಯೋಜನೆಗಳನ್ನು ಜಾರಿಗೊಳಿಸಲು ಯೋಚಿಸಿದ್ದು, ಕೈಗಾರಿಕೆಗಳ ಸ್ಥಾಪನೆ, ಬಿಜಿಎಂಎಲ್‌ ಕಾರ್ಖಾನೆ ಕಾರ್ಮಿಕರುವಾಸಿಸುತ್ತಿರುವ ಸ್ಥಳದ ಮಾಲಿಕತ್ವಕೊಡಿಸುವುದು, ನಿವೇಶನ ರಹಿತರಿಗೆನಿವೇಶನ ಹಂಚಿಕೆ ಮೊದಲ ಕಾರ್ಯಗಳನ್ನುಆದ್ಯತೆ ಮೇಲೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಂವಿಧಾನ ಪರಮೋತ್ಛ ಗ್ರಂಥ: ಎಸ್ಪಿ ಡಾ.ಕೆ.ಧರಣಿದೇವಿ ಮಾತನಾಡಿ,ದೇಶದ ಪ್ರತಿಯೊಬ್ಬ ಪ್ರಜೆ ಹೇಗೆಸನ್ಮಾರ್ಗದಿಂದ ವರ್ತಿಸಬೇಕೆಂಬ ಬಗ್ಗೆಅಂಬೇಡ್ಕರ್‌ ಬರೆದಿರುವ ಸಂವಿಧಾನ ದಲ್ಲಿ ತಿಳಿಸಿದ್ದಾರೆ. ಜೀವನದಲ್ಲಿ ನಾವುಹೇಗೆ ನಡೆದುಕೊಳ್ಳಬೇಕೆಂಬ ಸ್ಪಷ್ಟನಿರ್ದೇಶನವನ್ನು ತಿಳಿಸಿಕೊಟ್ಟಿದ್ದಾರೆ.ಸಂವಿಧಾನ ನಮಗೆ ಅತ್ಯಂತ ಪರಮೋತ್ಛ ಗ್ರಂಥವಾಗಿದೆ ಎಂದರು.

ರಾಷ್ಟ್ರ ರಕ್ಷಣೆಗೆ ಬಳಸಿಕೊಳ್ಳಿ: ಐಕ್ಯತೆ ಎನ್ನುವುದು ದೇಶದ ಶಕ್ತಿ ಎನ್ನುವುದಕ್ಕೆ ಸಂಬಂಧಿಸಿದ್ದರೆ, ಸಮಗ್ರತೆ ಎನ್ನುವುದು ದೇಶದಲ್ಲಿನ ಮೌಲ್ಯಗಳ ವ್ಯವಸ್ಥೆಗೆಸಂಬಂಧಿಸಿದ್ದಾಗಿದೆ. ಈ ಶಕ್ತಿ ಎನ್ನುವುದುವಿದ್ಯಾರ್ಥಿ, ವಿದ್ಯಾರ್ಥಿನಿಯರು ಮತ್ತುನಾಗರಿಕರಿಂದ ಬರುವಂತದ್ದಾಗಿದೆ. ಈಶಕ್ತಿಯನ್ನು ಸಂವಿಧಾನದಲ್ಲಿ ಉಲ್ಲೇಖೀಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಷ್ಟ್ರ ರಕ್ಷಣೆಗೆ ಬಳಸಿಕೊಳ್ಳಬೇಕಾಗಿದೆ ಎಂದರು.

ನಗರಸಭೆ ಅಧ್ಯಕ್ಷ ವಳ್ಳಲ್‌ ಮುನಿ  ,ಸ್ವಾಮಿ, ಉಪಾಧ್ಯಕ್ಷೆ ದೇವಿಗಣೇಶ್‌,ತಹಶೀಲ್ದಾರ್‌ ಕೆ.ಎನ್‌.ಸುಜಾತ, ಇಒಮಂಜುನಾಥ್‌, ಪೌರಾಯುಕ್ತೆ ಅಂಬಿಕಾ, ಬಿಇಒ ಚಂದ್ರಶೇಖರ್‌, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಹೀರ್‌ ಅಬ್ಟಾಸ್‌, ಡಿವೈಎಸ್‌ಪಿ ರಮೇಶ್‌ ಮೊದಲಾದವರು ಇದ್ದರು.

 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.