ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು


Team Udayavani, Jan 24, 2022, 12:45 PM IST

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

ಬಂಗಾರಪೇಟೆ: ಪುರಸಭೆಯ ಕೆರೆಕೋಡಿಯ ಅಭಿವೃದ್ಧಿ, ವಾರ್ಡ್‌ಗೆ ಪಟ್ಟಣದಿಂದ ತಲುಪಲು ರಸ್ತೆ ಹಾಕಿಸಿದವನು ನಾನು. ಆದರೆ, ಫೋಟೋಗೆ ಫೋಸ್‌ ನೀಡಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ನಲ್ಲಿ ಪ್ರಚಾರಗಿಟ್ಟಿಸಿಕೊಳ್ಳುತ್ತಿರುವುದು ಮತ್ತೂಬ್ಬರು ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ, ಹಾಲಿ ಸದಸ್ಯ ಕಪಾಲಿ ಶಂಕರ್‌ ವಿರುದ್ಧ ಮಾತಿನ ಚಾಟಿ ಬೀಸಿದರು.

ಪಟ್ಟಣದ ಕೆರೆಕೋಡಿ ವಾರ್ಡ್‌ನಲ್ಲಿ 12 ಲಕ್ಷ ರೂ. ವೆಚ್ಚದ ರಸ್ತೆಯ ಅಭಿವೃದ್ಧಿ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆರೆಕೋಡಿ ವಾರ್ಡ್‌ನಲ್ಲಿ ನಾನೇ ಬಂದು ಎಲ್ಲವನ್ನೂ ಮಾಡಿದ್ದೇನೆ ಎಂದು ಇಲ್ಲಿನ ಪುರಸಭೆ ಸದಸ್ಯರು ಸುಳ್ಳು ಪ್ರಚಾರ ಪಡೆದುಕೊಂಡರೆ ಹೊರತು, ಅವರ ಕೊಡುಗೆ ಶೂನ್ಯವಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಒಂದು ರೂಪಾಯಿ ಕೆಲಸ ಮಾಡಿಲ್ಲ: ಶಾಸಕರು ಹಾಗೂ ಪುರಸಭೆಯಿಂದ ಮಾಡುತ್ತಿರುವ ರಸ್ತೆಗೆ ಇಲ್ಲಿನ ಸದಸ್ಯರು ದೊಡ್ಡದಾಗಿ ಡಾಂಬರು ಹಾಕುತ್ತಿರುವ ಬಗ್ಗೆ ಫೋಟೋ ಹಿಡಿದು ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌ ನಲ್ಲಿ ಹರಿದುಬಿಟ್ಟು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಪುರಸಭೆ ಚುನಾವಣೆಯಲ್ಲಿ ಇಲ್ಲಿನ ಸದಸ್ಯರು ಕೆರೆಕೋಡಿ ವಾರ್ಡ್‌ನ ಜನತೆಗೆ ಯಾವ ಮಂಕು ಬೂದಿ ಎರಚಿದರೋ ಗೊತ್ತಿಲ್ಲ. ಕಣ್ಣುಮುಚ್ಚಿ ಮತ ಹಾಕಿದ್ದೀರಿ. ಅದಕ್ಕೆ ಒಂದು ರೂ. ಕೆಲಸನೂ ಮಾಡಿಲ್ಲ ಎಂದು ಕಪಾಲಿ ಶಂಕರ್‌ ವಿರುದ್ಧ ಆರೋಪಿಸಿದರು.

ಹೈಮಾಸ್ಟ್ ದೀಪ ಅಳವಡಿಕೆ: ಕೆರೆಕೋಡಿ ವಾರ್ಡ್‌ನ ಮುಖಂಡರ ಬೇಡಿಕೆಯಂತೆ ಕುಡಿಯುವ ನೀರಿನ ಅಭಾವ, ರಸ್ತೆ, ಬೀದಿ ದೀಪ ಹೀಗೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಪುರಸಭೆಯಿಂದ ಮಾಡುತ್ತ ಬಂದಿದ್ದೇವೆ. ಕೆರೆಕೋಡಿ ವಾರ್ಡ್‌ನ ಅಭಿವೃದ್ಧಿ ಕಾಂಗ್ರೆಸ್‌ ಆಡಳಿ ತದಿಂದ ಮಾತ್ರ ಸಾಧ್ಯ, ನಿಮ್ಮಬೇಡಿಕೆ ಯಂತೆ ಐಮಾಸ್ಟ್‌ ಲೈಟ್‌ ಅನ್ನು ಶೀಘ್ರದಲ್ಲೆಸ್ವಂತ ಖರ್ಚಿನಲ್ಲಿ ಅಳವಡಿ ಸಿಕೊಳ್ಳಲಾಗುವುದು ಎಂದು ಹೇಳಿದರು.

ಪುರಸ ಭೆಯಿಂದ ಮನೆ ಇಲ್ಲದವರಿಗೆ 2.70 ಲಕ್ಷ ರೂ. ನೀಡು ತ್ತಿರುವುದಾಗಿ ಮತ್ತು ನಿವೇಶನಇಲ್ಲದವರಿಗೆ ಖುದ್ದು ನಾನೇ ಪರಿಶೀ ಲಿಸಿನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿಪುರಸಭಾ ಅಧ್ಯಕ್ಷೆ ಫ‌ರ್ಜಾನಾ ಸುಹೇಲ್‌, ಸ್ಥಾಯಿಸಮಿತಿ ಅಧ್ಯಕ್ಷ ಪ್ರಭಾ ಕರ್‌, ಪುರಸಭೆ ಸದಸ್ಯರಾದಷಪಿ, ವೆಂಕಟೇಶ್‌, ಗೋ ವಿಂದ, ಆರೋಕ್ಯರಾಜನ್‌,ಎಸ್‌.ನಾರಾಯಣ್‌, ವೆಂಕಟ ರಾಮ್‌, ಕಣ್ಣನ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.