ಕೆಂಪೇಗೌಡರ ಜನ ಪರ ಕಾಳಜಿ,ದೂರದೃಷ್ಟಿ ಸಮಾಜಕ್ಕೆ ಮಾದರಿ


Team Udayavani, Jun 30, 2021, 8:57 PM IST

Model for society

ಕೋಲಾರ: ನಾಡಪ್ರಭು ಕೆಂಪೇಗೌಡರ ಜನಪರ ಕಾಳಜಿದೂರದೃಷ್ಟಿ, ಕೆರೆಗಳ ನಿರ್ಮಾಣಕಾರ್ಯ ಇಂದಿನ ಆಡಳಿತಮತ್ತು ಸಮಾಜಕ್ಕೆ ಮಾದರಿ ಆಗಿದೆ ಎಂದು ಜಿಲ್ಲಾಸಹಕಾರಿ ಯೂನಿಯನ್‌ ನಿರ್ದೇಶಕ ಹಾಗೂ ತಾಲೂಕಿನ ಅಣ್ಣಿಹಳ್ಳಿ ಎಸ್‌ಎಫ್‌ಸಿಎಸ್‌ ಅಧ್ಯಕ್ಷ ನಾಗರಾಜ್‌ತಿಳಿಸಿದರು.

ತಾಲೂಕಿನ ಅಣ್ಣಿಹಳ್ಳಿ ಗ್ರಾಮದಲ್ಲಿಕೆಂಪೇಗೌಡ ಯುವಸೇನೆಯಿಂದಕೆಂಪೇಗೌಡರ 512ನೇಜಯಂತಿ ಕಾರ್ಯಕ್ರಮದಲ್ಲಿ ನಾಡಪ್ರಭು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಕೆಂಪೇಗೌಡರ ನಗರನಿರ್ಮಾಣ ಕಾರ್ಯ ಬರುವ ಎಲ್ಲಾ ಸರ್ಕಾರಗಳನಗರಾಭಿವೃದ್ಧಿ ಯೋಜನೆಗಳು ಸಮಾಜಕ್ಕೆಆದರ್ಶವಾಗಿವೆ ಎಂದು ಹೇಳಿದರು.

ಭದ್ರವಾದ ಕೋಟೆ ಕಟ್ಟುವ ಮೂಲಕ ನಾಡಿನ ಗಡಿ,ಪ್ರಜೆಗಳನ್ನು ರಕ್ಷಿಸುವ ಕೆಲಸ ಮಾಡಿದ್ದರು. ಜನರಸಮಸ್ಯೆಗಳಿಗೆ ಸ್ಪಂದಿಸುವಂತಹ ಕಾರ್ಯಕ್ರಮಗಳನ್ನು ತಮ್ಮಆಡಳಿತದಲ್ಲಿ ಅಳವಡಿಸಿಕೊಂಡಿದ್ದರು. ಮಲ್ಲಯುದ್ಧ,ಕತ್ತಿವರಸೆ, ಬಿಲ್ಲುಗಾರಿಕೆಯಂತಹ ಅನೇಕ ಕಲೆಗಳನ್ನುಕರಗತ ಮಾಡಿಕೊಂಡಿ¨ರು‌ª ಎಂದು ತಿಳಿಸಿದರು.

ಜನರಿಗಾಗಿ ದೂರದೃಷ್ಟಿಯಿಂದ ಕೆರೆಗಳನ್ನುನಿರ್ಮಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ. ಜನರಲ್ಲಿಮೌಡ್ಯ, ಕಂದಾಚಾರಹೋಗಲಾಡಿಸುವಲ್ಲಿ ಶ್ರಮಿಸಿದರು.ಕೆಂಪೇಗೌಡರುಒಂದುಸಮುದಾಯಕ್ಕೆಸೀಮಿತವಾಗದೇಸಮಾಜದ ಎಲ್ಲಾ ಸಮಾಜದ ಬಡವರನ್ನುಗುರುತಿಸುವಂತೆ ಮಾಡಿದ್ದರು. ವಿಶ್ವದಲ್ಲೇ ಬೆಂಗಳೂರನ್ನುವಿಶೇಷವಾಗಿ ನೋಡುವ ರೀತಿಯಲ್ಲಿ ನಿರ್ಮಾಣಮಾಡಿದ್ದು ಸಾಧನೆ ಎಂದು ಹೇಳಿದರು.ಅಣ್ಣಿಹಳ್ಳಿ ಸೊಸೈಟಿ ನಿರ್ದೇಶಕ ಸಿಇಒ ಶ್ರೀನಿವಾಸ್‌,ತೊಟಿÉ ಶ್ರೀನಿವಾಸ್‌, ಸೋಮೇಗೌಡ, ಚಂದ್ರಶೇಖರ್‌,ಪ್ರಸನ್ನಕುಮಾರ್‌, ಗ್ರಾಮದ ಮುಖಂಡರುಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.