ನಂದಿನಿ ತುಪ್ಪ ಕಲಬೆರೆಕೆ : ಕಠಿಣ ಕ್ರಮಕ್ಕೆ ಮಾಲೂರು ಶಾಸಕ ನಂಜೇಗೌಡ ಆಗ್ರಹ
Team Udayavani, Dec 24, 2021, 11:56 AM IST
ಸುವರ್ಣ ಸೌಧ : ಮೈಸೂರಿನಲ್ಲಿ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣಕ್ಕೆ ಸಂಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಸರಕಾರವನ್ನು ಆಗ್ರಹಿಸಿದ್ದಾರೆ.
ನಂದಿನಿಗೆ ಒಂದು ಬ್ರ್ಯಾಂಡ್ ಇದೆ. ನಾನು ಸಹ ಚಿಕ್ಕಬಳ್ಳಾಪುರ, ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷನಿದ್ದೇನೆ, ಬೇರೆ ಬೇರೆ ತುಪ್ಪ ಬೆರೆಸಿ ಇಂಥ ಕೆಲಸ ಮಾಡಲಾಗುತ್ತಿದೆ. ಇದು ಕೆಎಂಎಫ್ ನ ಜವಾಬ್ದಾರಿ. ಸಿಎಂ ಬೊಮ್ಮಾಯಿ ಸೇರಿದಂತೆ ಸಂಬಂಧಪಟ್ಟವರಿಗೆ ಮನವಿ ಮಾಡಿದ್ದೇನೆ, ಎಷ್ಟೇ ದೊಡ್ಡವರಾಗಿರಲಿ, ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.
ಮುಂದಿನ ದಿನಗಳಲ್ಲಿ ಇಂಥ ಪ್ರಕರಣಗಳು ನಡೆದರೆ ಕಠಿಣ ತೆಗೆದುಕೊಳ್ಳಬೇಕು. ಮೈಸೂರು, ತುಮಕೂರು, ಹೊಸಕೊಟೆ ಈ ಭಾಗಗಲ್ಲಿ ಕಲೆಬೆರೆಕೆ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?