ಕೂಲಿ ಕಾರ್ಮಿಕರಿಗೆ ನರೇಗಾ ನೆರವು


Team Udayavani, May 9, 2021, 6:36 PM IST

narega

ಮುಳಬಾಗಿಲು: ಕೊರೊನಾ ಕರ್ಫ್ಯೂ ಸಂದರ್ಭದಲ್ಲಿಕೂಲಿಕಾರ್ಮಿಕರ ಕುಟುಂಬಗಳ ನಿರ್ವಹಣೆಗೆ ಉದ್ಯೋಗಖಾತ್ರಿ ಯೋಜನೆ ಸಾಕಷ್ಟು ನೆರವಾಗಲಿದೆ ಎಂದು ಶಾಸಕಎಚ್‌.ನಾಗೇಶ್‌ ಹೇಳಿದರು.

ನರೇಗಾ ತಾಂತ್ರಿಕ ಸಿಬ್ಬಂದಿಗೆ ಯೋಜನೆಯನ್ನುಸಮರ್ಪಕವಾಗಿ ಜಾರಿಗೊಳಿಸಲು ಅನುಕೂಲವಾಗಲಿ ಎಂದುನಗರದ ತಾಪಂ ಕಚೇರಿಯಲ್ಲಿ ಪ್ರಾರಂಭಿಸಲಾದ ಗಣಕಯಂತ್ರಘಟಕಕ್ಕೆ ಚಾಲನೆ ನೀಡಿ ಮಾತನಾಡಿ, ಕೃಷಿ ಚಟುವಟಿಕೆ,ಜೀವನಾಧಾರಿತ ಕಾರ್ಯಕ್ರಮಗಳಿಗೆ ನರೇಗಾದಲ್ಲಿ ಅವಕಾಶಕಲ್ಪಿಸಲಾಗಿದೆ ಎಂದು ವಿವರಿಸಿದರು.

ತಾಲೂಕಿನ ಪ್ರತಿ ಪಂಚಾಯ್ತಿಗೆ 5 ಕೋಟಿ ರೂ.ನಂತೆಕ್ರಿಯಾಯೋಜನೆ ತಯಾರಿಸಿ ಅನುಮೋದನೆ ಸಹಪಡೆದುಕೊಳ್ಳಲಾಗಿದೆ. ಅನುಮೋದನೆ ಆಗಿರುವ ಪ್ರತಿಕಾರ್ಯಕ್ರಮವೂ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಗುವಂತೆ ಸಿಬ್ಬಂದಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ತಾಲೂಕಿನಲ್ಲಿ ನಿರ್ಗತಿಕರಿಗೆ ಸೂರು ಕಲ್ಪಿಸಲು ಫ‌ಲಾನುಭವಿಗಳ ಪಟ್ಟಿಯನ್ನು ಸರ್ಕಾರ ಅನುಮೋದಿಸಿದೆ.ಪ್ರತಿ ತಾಲೂಕಿಗೆ 600 ಮನೆ ನೀಡಲು ನಿರ್ಧರಿಸಲಾಗಿತ್ತು. ಆದರೆ, ನಮ್ಮ ತಾಲೂಕು ಹಿಂದುಳಿದಿದ್ದು, ಹೆಚ್ಚುವರಿ ಮನೆಮಂಜೂರು ಮಾಡಲು ವಸತಿ ಸಚಿವ ಸೋಮಣ್ಣ, ಸಿಎಂ ಬಳಿಮನವಿ ಮಾಡಿದ ಪರಿಣಾಮ 1318 ಮನೆ ಮಂಜೂರುಮಾಡಲಾಗಿದೆ ಎಂದು ಹೇಳಿದರು.

ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಆಕ್ಸಿಜನ್‌, ಹಾಸಿಗೆ ಕೊರತೆ ಆಗಬಾರದೆಂದು ನಗರದಲ್ಲಿನ ಹಳೇ ನ್ಯಾಯಾಲಯಕಟ್ಟಡವನ್ನು ಕೋವಿಡ್‌ ಕೇಂದ್ರವನ್ನಾಗಿ ಮಾರ್ಪಡಿಸಲಾಗುತ್ತಿದೆ. ಅಲ್ಲಿ 70 ಹಾಸಿಗೆಗಳ ವ್ಯವಸ್ಥೆಯೊಂದಿಗೆ ಆಕ್ಸಿಜನ್‌ ಸಹಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ತಾಪಂ ಇಒ ಸಿ.ಶ್ರೀನಿವಾಸ್‌, ನರೇಗಾ ಸಹಾಯಕ ನಿರ್ದೇಶಕ ರವಿಚಂದ್ರ, ಸಿಪಿಐ ಗೋಪಾಲ್‌ನಾಯಕ್‌,ಗೊಲ್ಲಹಳ್ಳಿ ಜಗದೀಶ್‌, ಕಾಡೇನಹಳ್ಳಿ ರವಿಕುಮಾರ್‌, ನರೇಗಾತಾಂತ್ರಿಕ ಸಂಯೋಜಕ ರಾಜೇಶ್‌ ಇತರರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.