ಹುಲಿಬೆಲೆ, ಡಿ.ಕೆ.ಹಳ್ಳಿ ಗ್ರಾಪಂಗೆ ಹೊಸ ಕಟ್ಟಡ


Team Udayavani, Nov 15, 2020, 7:45 PM IST

ಹುಲಿಬೆಲೆ, ಡಿ.ಕೆ.ಹಳ್ಳಿ ಗ್ರಾಪಂಗೆ ಹೊಸ ಕಟ್ಟಡ

ಬಂಗಾರಪೇಟೆ: 30 ವರ್ಷಗಳ ಇತಿಹಾಸದಲ್ಲಿ ಹುಲಿಬೆಲೆ ಮತ್ತು ಡಿ.ಕೆ.ಹಳ್ಳಿ ಗ್ರಾಪಂಗಳಿಗೆ ಸ್ವಂತ ಕಟ್ಟಡ ಭಾಗ್ಯವಿಲ್ಲದೇ ಅವ್ಯವಸ್ಥೆಯಿಂದ ಕೂಡಿದ್ದು, ಪ್ರಸ್ತುತ ತಲಾ 40 ಲಕ್ಷ ರೂ.ವೆಚ್ಚದಲ್ಲಿ ಮಾದರಿ ಕಟ್ಟಡ ನಿರ್ಮಾಣ ಮಾಡುವ ಮೂಲಕ ಬಹು ವರ್ಷಗಳ ಕನಸು ನನಸಾಗಲಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಹುಲಿಬೆಲೆ ಮತ್ತು ಡಿಕೆಹಳ್ಳಿ ಗ್ರಾಪಂಗಳಿಗೆ ಹೊಸ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಅವರು,

ತಾಲೂಕಿನ ಎಲ್ಲಾ ಗ್ರಾಪಂಗಳು ಸ್ವಂತ ಕಟ್ಟಡ ಹೊಂದಬೇಕೆಂಬುದು ನನ್ನಕನಸಾಗಿದೆ. ಡಿಸೆಂಬರ್‌ನಲ್ಲಿ ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, ಜನವರಿಯೊಳಗೆ ಕಟ್ಟಡ ಕಾಮಗಾರಿ ಸಪೂರ್ಣಗೊಳ್ಳಲಿದ್ದು, ಹೊಸ ಕಟ್ಟಡದಲ್ಲೇ ಹೊಸ ಆಡಳಿತ ಮಂಡಳಿ ಕಾರ್ಯ ಚಟುವಟಿಕೆಗಳನ್ನುನಡೆಸಲಿ ಎಂದರು.

15 ದಿನದಲ್ಲಿಕಾಮಗಾರಿ ಆರಂಭ: ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮಾಲೂರು ತಾಲೂಕು ನೂಟವೆಯಿಂದ ಬಂಗಾರಪೇಟೆ ಪಟ್ಟಣವರೆಗೂ 30 ಅಡಿ ಅಗಲ ರಸ್ತೆ ನಿರ್ಮಾಣಕ್ಕೆ 10 ಕೋಟಿ ಮಂಜೂರು ಮಾಡಿತ್ತು. ಅದೇ ರೀತಿ ಹೊಸಕೋಟೆಯಿಂದ ಆಂಧ್ರಪ್ರದೇಶದ ವಿ.ಕೋಟೆವರೆಗೂ ರಸ್ತೆ ಅಗಲೀಕರಣಕ್ಕೆ 100ಕೋಟಿ ಮಂಜೂರು ಮಾಡಲಾಗಿತ್ತು. ಬಿಜೆಪಿಸರ್ಕಾರ ಅನುದಾನ ಹಿಂಪಡೆದಿದ್ದರಿಂದ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಅನುದಾನ ಮಂಜೂರಾಗಿರುವುದರಿಂದ 15 ದಿನದೊಳಗೆ ಕಾಮಗಾರಿ ಆರಂಭವಾಗಲಿದೆ ಎಂದರು.

ಡಿ.ಕೆ.ಹಳ್ಳಿ ಗ್ರಾಪಂನಲ್ಲಿ ಅತಿ ಹೆಚ್ಚು ಮನೆ ತೆರಿಗೆ ವಸೂಲಿಯಾಗಿರುವುದರಿಂದ ಗ್ರಾಪಂಗೆ ಸ್ವಂತವಾಗಿ ನೂತನ ಟ್ರ್ಯಾಕ್ಟರ್‌ ಖರೀದಿ ಮಾಡಿದ್ದು, ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಪೈಪ್‌ಗ್ಳನ್ನು ಸಾಗಾಣಿಕೆ ಮಾಡಲು ಹೆಚ್ಚು ಅನುಕೂಲವಾಗಿರುವುದರಿಂದ ಈ ಟ್ರ್ಯಾಕ್ಟರ್‌ರನ್ನು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿಚಾಲನೆ ನೀಡಿ ಲೋಕಾರ್ಪಣೆ ಮಾಡಿದರು.ಜಿಪಂ ಸದಸ್ಯ ಬಿ.ವಿ.ಮಹೇಶ್‌, ತಾಪಂ ಅಧ್ಯಕ್ಷ ಟಿ.ಮಹಾದೇವ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷಕೆ.ವಿ.ನಾಗರಾಜ್‌, ಭೂ ಬ್ಯಾಂಕ್‌ನ ಅಧ್ಯಕ್ಷ ಎಚ್‌. ಕೆ.ನಾರಾಯಣಸ್ವಾಮಿ, ತಾಪಂ ಇಒ ಎನ್‌.ವೆಂಕಟೇಶಪ್ಪ, ಜಿಪಂ ಇಇ ಶೇಷಾದ್ರಿ, ಎಇ ರವಿಚಂದ್ರನ್‌, ಹುಲಿಬೆಲೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ವೆಂಕಟೇಶ್‌, ಟಿಎಪಿಸಿಎಂಎಸ್‌ ಹಾಲಿ ನಿರ್ದೇಶಕ ವೆಂಕಟಾಚಲಪತಿ, ಮಾಜಿ ಅಧ್ಯಕ್ಷ ಆರ್‌ .ವಿ.ಸುರೇಶ್‌, ಪತ್ರಬರಹಗಾರ ರಾಮಕೃಷ್ಣಪ್ಪ, ತಾಪಂ ಮಾಜಿ ಸದಸ್ಯ ಅಮರಪ್ಪ, ದೊಡ್ಡೊರು ಕೃಷ್ಣಯ್ಯ, ಯರ್ರನಾಗನಹಳ್ಳಿ ಗೋವಿಂದಪ್ಪ,ವಿಶ್ವನಾಥ್‌,ಭಾರತ್‌ನಗರಸುರೇಶ್‌,ಪಿಡಿಒಗಳಾದ ಹುಲಿಬೆಲೆ ಶ್ರೀನಿವಾಸರೆಡ್ಡಿ, ಡಿ.ಕೆ.ಹಳ್ಳಿ ಪಿಡಿಒ ವಸಂತ್‌ಕುಮಾರ್‌, ಹುಲಿಬೆಲೆ ಕಾರ್ಯದರ್ಶಿ ಶಿವು ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.