ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ನಿಂದ ಪ್ರತಿಭಟನೆ


Team Udayavani, Jun 26, 2021, 6:46 PM IST

Oil prices rise

ಕೆಜಿಎಫ್:ದಿನ ಬಳಕೆ ವಸ್ತುಗಳು ಮತ್ತು ಇಂಧನ ಬೆಲೆ ಏರಿಕೆ ಖಂಡಿಸಿ ಜೆಡಿಎಸ್‌ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ, ತಾಲೂಕು ಕಚೇರಿಗೆಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೀಕ್ಷಕ ಕೆ.ರಾಜೇಂದ್ರನ್‌, ಈ ದೇಶವನ್ನುಆಳುತ್ತಿರುವ ಪ್ರಧಾನಿ, ಲಕ್ಷಾಂತರ ಜನ ಕೋವಿಡ್‌ನಿಂದ ಮೃತಪಟ್ಟಿರುವವರಿಗೆಪರಿಹಾರ ನೀಡಲು ನಿರಾಕರಿಸಿದ್ದಾರೆ.

ನಮ್ಮಲ್ಲಿ ಪರಿಹಾರ ನೀಡಲು ದುಡ್ಡು ಇಲ್ಲಎಂದು ಸುಪ್ರಿಂಕೋರ್ಟಿಗೆ ಹೇಳುತ್ತಾರೆ. ಈ ಸರ್ಕಾರ 3500 ಕೋಟಿ ರೂ.ವಲ್ಲಭಾಯ್‌ ಪಟೇಲ್‌ ಪ್ರತಿಮೆಗೆ ಖರ್ಚು ಮಾಡಿದೆ. 10500 ಪಿಎಂ ಕೇರ್‌ ಫ‌ಂಡ್‌ವಸೂಲಿ ಮಾಡಿದ್ದಾರೆ. ಕನಿಷ್ಠ ಒಂದು ಕುಟುಂಬಕ್ಕೆ 10 ಸಾವಿರ ರೂ. ನೀಡಬೇಕಿತ್ತು.ಅದುಕೊಡಲಿಲ್ಲ. ಇದೇ ಬಿಜೆಪಿ ಅಚ್ಚೇ ದಿನ್‌ ಎಂದು ಮೂದಲಿಸಿದರು.

ಸುಳ್ಳು ಹೇಳಿ ಆಡಳಿತ ನಡೆಸುತ್ತಿದೆ: ಬಡ ಕುಟುಂಬದವರಿಗೆ ಲಾಕ್‌ಡೌನ್‌ಸಮಯದಲ್ಲಿ ಊಟ ಮಾಡಲು ಸಹಶಕ್ತರಿಲ್ಲ. ದೆಹಲಿಯಲ್ಲಿ ರೈತರ ಚಳವಳಿಗೆ ಬೆಲೆಕೊಡುತ್ತಿಲ್ಲ. ಸುಮ್ಮನೆ ಸುಳ್ಳು ಹೇಳಿಕೊಂಡು ಆಡಳಿತ ನಡೆಸುತ್ತಿರುವ ಇವರಿಂದಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ.

ಬಿಜಿಎಂಎಲ್‌ ಕಾರ್ಮಿಕರಿಗೆ 52 ಕೋಟಿ ರೂ.ಕೊಡಬೇಕಿತ್ತು. ಅದನ್ನುಕೂಡಕೊಡುತ್ತಿಲ್ಲ ಎಂದು ಆರೋಪಿಸಿದರು.ಜೆಡಿಎಸ್‌ನಿಂದ ಲೋಕಸಭೆ ಚುನಾವಣೆಗೆ ನಿಂತಿದ್ದ ಕೋಲಾರ ಕೇಶವ ಎಂಬಾತನನ್ನು ಕರೆದುಕೊಂಡು ಬಂದು ಕೆಲವು ಮಂದಿ, ಅವರನ್ನು ಚುನಾವಣೆಗೆ ನಿಲ್ಲಿಸಲುಹೊರಟಿದ್ದಾರೆ.

ಕೆಜಿಎಫ್ನಲ್ಲಿ ದುಡ್ಡು ಕೊಟ್ಟರೆ ಚುನಾವಣೆಯಲ್ಲಿ ಗೆಲ್ಲಬಹುದುಎಂದು ಅಂದುಕೊಂಡಿದ್ದಾರೆ. ಜೆಡಿಎಸ್‌ ಮುಖಂಡರು ಮೋಸ ಮಾಡಿದ್ದಾರೆ ಎಂದುಹೇಳುತ್ತಿದ್ದಾರೆ. ಈತನೇ ಮೋಸ ಮಾಡಿದ್ದರಿಂದ ಹೈಕೋರ್ಟನಲ್ಲಿ ಕೇಸ್‌ ಹಾಕಿದ್ದಾರೆ.ನಮ್ಮ ಮಾಜಿ ಶಾಸಕರಿಗೆ ಕೂಡ ಮೋಸ ಮಾಡಿದ್ದಾರೆ. ನಮ್ಮಲ್ಲಿರುವ ವ್ಯಕ್ತಿಯನ್ನುಅಭ್ಯರ್ಥಿಯನ್ನಾಗಿ ಮಾಡಿ ವಿಧಾನಸಭೆಗೆಕಳಿಸಬೇಕು ಎಂದು ಹೇಳಿದರು.

ನಗರಸಭೆಮಾಜಿಅಧ್ಯಕ್ಷದಯಾನಂದ್‌ ಮಾತನಾಡಿ,ಅಸಂಘಟಿತಕಾರ್ಮಿಕರಿಗೆ,ಕೋವಿಡ್‌ನಿಂದ ಮೃತಪಟ್ಟವರಿಗೆ ಈ ಸರ್ಕಾರ ಏನೂ ಮಾಡಿಲ್ಲ. ಬರೀಘೋಷಣೆಯಲ್ಲಿಯೇ ಇದೆ. ಅವರಿಗೆ ಪಕ್ಷದ ಕಿತ್ತಾಟವನ್ನು ಸರಿ ಹೊಂದಿಸುವುದೇಕಷ್ಟವಾಗಿದೆ ಎಂದು ಆರೋಪಿಸಿದರು. ನಂತರ ತಾಲೂಕುಕಚೇರಿ ಸಿಬ್ಬಂದಿಗೆ ಮನವಿಸಲ್ಲಿಸಲಾಯಿತು. ಮುಖಂಡರಾದ ಪರಂಧಾಮನ್‌, ನೂರುಲ್ಲಾ, ಶಣ್ಮುಗಬಾಬು,ಬಾಬು, ನಾಗರಾಜ್‌, ನಾಮದೇವ್‌, ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.