ಬಿಜೆಪಿಯಿಂದ ಮಾತ್ರ ಅಭಿವೃದ್ಧಿ


Team Udayavani, May 6, 2018, 5:00 PM IST

kol-1.jpg

ಮಾಸ್ತಿ: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿ, ಆಗೊಮ್ಮೆ ಈಗೊಮ್ಮೆ ಬರುವ ಜೆಡಿಎಸ್‌
ಅನ್ನು ಮೂಲೆ ಗುಂಪು ಮಾಡಬೇಕಾಗಿದೆ. ಬಿಜೆಪಿಯಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ವಿಧಾನ ಪರಷತ್‌ ಸದಸ್ಯ ಡಿ.ಎಸ್‌.ವೀರಯ್ಯ ಹೇಳಿದರು.

ಮಾಸ್ತಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌.ಎನ್‌.ಕೃಷ್ಣಯ್ಯಶೆಟ್ಟಿ ಅವರ ಪರ ಪಾದಯಾತ್ರೆ ಮೂಲಕ ಮತಯಾಚನೆ ನಡೆಸಿದ ನಂತರ, ಹೋಬಳಿಯ ದಿನ್ನಹಳ್ಳಿ ಗ್ರಾಪಂ ವ್ಯಾಪ್ತಿಯ ದುಡುವನಹಳ್ಳಿ, ಬೈಪನಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಯಡಿಯೂರಪ್ಪ ಹಾಗೂ ಮಾಲೂರಿನಲ್ಲಿ ಕೃಷ್ಣಯ್ಯಶೆಟ್ಟಿ ಗೆಲ್ಲಲೇಬೇಕು. ಆಗ ಮಾತ್ರ ರೈತರಿಗೆ, ಬಡವರಿಗೆ, ದೀನದಲಿತರಿಗೆ ಅನುಕೂಲವಾಗುತ್ತದೆ. ಕೃಷ್ಣಯ್ಯಶೆಟ್ಟರನ್ನು ಗೆಲ್ಲಿಸಲು ಪ್ರತಿಯೊಬ್ಬರೂ ಪಣ ತೊಡಬೇಕಾಗಿದೆ ಎಂದರು. ಕಾಂಗ್ರೆಸ್‌ನವರು ರೈತರಿಗೆ, ಬಡವರಿಗೆ, ದೀನದಲಿತರಿಗೆ ಅನ್ಯಾಯ ಮಾಡುತ್ತಾ ಮತ ಬ್ಯಾಂಕ್‌ ಮಾಡಿಕೊಂಡು, ಜನರನ್ನು ಅಭಿವೃದ್ಧಿಪಡಿಸದೇ ಯತಾಸ್ಥಿತಿಲ್ಲೇ ಇರಿಸಿದ್ದಾರೆ. ಇದಕ್ಕೆ ಸಂಸದ ಕೆ.ಎಚ್‌. ಮುನಿಯಪ್ಪ ಸಾಕ್ಷಿಯಾಗಿದ್ದಾರೆ ಎಂದು ದೂರಿದರು.

ಬಡವರ ಸ್ಥಿತಿ ಬದಲಾಣೆ: ಮಾಜಿ ಶಾಸಕ ಎ.ನಾಗರಾಜು ಮಾತನಾಡಿ, ಪ್ರಸ್ತುತ ವಿಧಾನಸಭೆ ಚುನಾವಣೆ ಬಡವರ ಸ್ಥಿತಿ
ಬದಲಾಣೆಯ ಚುನಾವಣೆಯಾಗಲಿದೆ. ಕಳೆದ 5 ವರ್ಷಗಳಿಂದ ಸಾಮಾಜಿಕ ನ್ಯಾಯ ಬಹಳ ದೂರ ಉಳಿದಿದ್ದು ದುರಂತ
ಸಂಗತಿ. ಬಡವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ಎಸ್‌.ಎನ್‌. ಕೃಷ್ಣಯ್ಯಶೆಟ್ಟಿ ಶಾಸಕರಾಗಿ ಹಾಗೂ ಯಡಿಯೂರಪ್ಪಮತ್ತೆ ಮುಖ್ಯಮಂತ್ರಿ ಆದರೆ ಮಾತ್ರ ಮಾಲೂರು ತಾಲೂಕು ಮತ್ತು ರಾಜ್ಯ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಎನ್‌.ಕೃಷ್ಣಯ್ಯ ಶೆಟ್ಟಿ ಮತ್ತಿತರ ಮುಖಂಡರು ಮಾತನಾಡಿದರು. ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಆರ್‌. ಪ್ರಭಾಕರ್‌, ಜಿಪಂ ಮಾಜಿ ಉಪಾಧ್ಯಕ್ಷ ಪಿ.ನಾರಾಯಣಸ್ವಾಮಿ, ತಬಲ ಅಪ್ಪಿ, ತಾಪಂ ಮಾಜಿ ಅಧ್ಯಕ್ಷ ಚಂದ್ರಪ್ಪ, ಮಾಜಿ ಸದಸ್ಯ ಕೆಂಬೋಡಿ ನಾರಾಯಣಪ್ಪ, ತೊಳಕನಹಳ್ಳಿ ರಾಮಸ್ವಾಮಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮದ ಪಕ್ಷದ ಬೆಂಬಲಿಗರು ಮತ್ತಿತರರು ಹಾಜರಿದ್ದರು. 

ರಾಜ್ಯದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಿಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ, ಇಂದಿನ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂ ರಪ್ಪರನ್ನು ನೆನಪಿಸಿಕೊಳ್ಳಬೇಕಾಗುತ್ತದೆ. ಬಿಎಸ್‌ವೈ ಮತ್ತೆ ಸಿಎಂ ಆದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ.
ಡಿ.ಎಸ್‌.ವೀರಯ್ಯ, ಮೇಲ್ಮನೆ ಸದಸ್ಯರು 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.