ವಿದ್ಯುತ್‌ ನಿಗಮ ಖಾಸಗೀಕರಣಕ್ಕೆ ವಿರೋಧ


Team Udayavani, Oct 7, 2020, 3:40 PM IST

ವಿದ್ಯುತ್‌ ನಿಗಮ ಖಾಸಗೀಕರಣಕ್ಕೆ ವಿರೋಧ

ಕೋಲಾರ: ಕೇಂದ್ರ ಸರ್ಕಾರ 2003 ರ ವಿದ್ಯುತ್‌ ಕಾಯ್ದೆಗೆ ತಿದ್ದುಪಡಿ ತಂದು ಖಾಸಗೀಕರಣಕ್ಕೆಮುಂದಾಗಿರುವಸರ್ಕಾರದ ನೀತಿ ವಿರೋಧಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ನಗರದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ಜಮಾಗೊಂಡ ನೌಕರರು ಸಾರ್ವಜನಿಕ ವಲಯದಲ್ಲಿ ಶ್ರಮಿಕ ವರ್ಗವಾಗಿರುವ ವಿದ್ಯುತ್‌ ಸರಬರಾಜು ಕಂಪನಿಗಳನ್ನು ಖಾಸಗೀಕರಣ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯಿಂದ ನೌಕರರು ಬೀದಿ ಪಾಲಾಗಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಎಂ. ವಿ.ಸ್ವಾಮಿ ಮಾತನಾಡಿ, ನೌಕರರ ರಕ್ಷಣೆ ಮತ್ತುಸಂರಕ್ಷಣೆ ಆದ್ಯತೆಯಾಗಿದೆ. ಕಾಯ್ದೆ ಕಾರ್ಮಿಕ ವಿರೋಧಿನೀತಿಯಾಗಿದೆ ಎಂದು ಟೀಕಿಸಿದರು.

ವಂಚನೆಗೆ ಒಳಗಾಗುವ ಸಾಧ್ಯತೆ: ನೌಕರರಸಂಘದ ಜಿಲ್ಲಾ ಅಧ್ಯಕ್ಷ ವಿ.ಎನ್‌.ಸುಬ್ರಹ್ಮಣಿ ಮಾತನಾಡಿ, ದೇಶದಲ್ಲಿ ಬಿಎಸ್‌ಎನ್‌ಎಲ್‌ ಖಾಸಗೀಕರಣ ಮಾಡಿರುವುದರಿಂದ ಅನೇಕ ನೌಕರರು ಸ್ವಯಂ ನಿವೃತ್ತಿ ಆಗಿ ಮೂಲೆ ಗುಂಪಾಗಿದ್ದಾರೆ. ಅದೇ ರೀತಿ ವಿದ್ಯುತ್‌ ಸರಬರಾಜು ಕಂಪನಿಗಳ ಮೇಲೆಯೂ ಖಾಸಗೀಕರಣದ ಪ್ರಯೋಗ ಮಾಡಿರುವುದರಿಂದ ನೌಕರರ ಜೊತೆಗೆ ಸಾರ್ವಜನಿಕರು ವಂಚನೆಗೆ ಒಳಗಾಗುವ ಸಾಧ್ಯತೆಗಳಿವೆ ಎಂದುಆರೋಪಿಸಿದರು.

ಪ್ರತಿಭಟನೆಯಲ್ಲಿ ನೌಕರರ ಸಂಘದ ಉಪಾಧ್ಯಕ್ಷ ವಿ.ಸತೀಶ್‌, ಸಹ ಕಾರ್ಯದರ್ಶಿ ಎನ್‌. ವಿಜಯಕುಮಾರ್‌, ಖಜಾಂಚಿ ಕೆ.ಸಿ.ನಾಗೇಶ್‌, ಪದಾಧಿಕಾರಿಗಳಾದ ಎಸ್‌. ಎನ್‌.ರಮೇಶ್‌, ಎನ್‌.ಶ್ರೀನಿವಾಸ್‌, ಅಂಜಿನಪ್ಪ, ಆನಂದ್‌ಕುಮಾರ್‌ ಇದ್ದರು.

ಕಾಯ್ದೆ ತಿದ್ದುಪಡಿ ಜಾರಿಯಾದರೆ ವಿದ್ಯುತ್‌ಕ್ಷೇತ್ರಕೆಲವೇ ವ್ಯಕ್ತಿಗಳ ನಿಯಂತ್ರಣಕ್ಕೆ ಒಳಪಡುತ್ತದೆ, ದರ ನಿಗದಿ ವಿಷಯವೂ ಖಾಸಗಿಯವರ ಇಚ್ಛೆ ಅವಲಂಬಿಸುತ್ತದೆ. ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದು,ಖಾಸಗೀಕರಣ ಕೈ ಬಿಡದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ವಿ.ಎನ್‌.ಸುಬ್ರಹ್ಮಣಿ, ನೌಕರರ ಸಂಘದ ಜಿಲ್ಲಾ ಅಧ್ಯಕ್ಷ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.