ವಿದ್ಯುತ್‌ ನಿಗಮ ಖಾಸಗೀಕರಣಕ್ಕೆ ವಿರೋಧ


Team Udayavani, Oct 7, 2020, 3:40 PM IST

ವಿದ್ಯುತ್‌ ನಿಗಮ ಖಾಸಗೀಕರಣಕ್ಕೆ ವಿರೋಧ

ಕೋಲಾರ: ಕೇಂದ್ರ ಸರ್ಕಾರ 2003 ರ ವಿದ್ಯುತ್‌ ಕಾಯ್ದೆಗೆ ತಿದ್ದುಪಡಿ ತಂದು ಖಾಸಗೀಕರಣಕ್ಕೆಮುಂದಾಗಿರುವಸರ್ಕಾರದ ನೀತಿ ವಿರೋಧಿಸಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ನಗರದ ಬೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿ ಮುಂದೆ ಜಮಾಗೊಂಡ ನೌಕರರು ಸಾರ್ವಜನಿಕ ವಲಯದಲ್ಲಿ ಶ್ರಮಿಕ ವರ್ಗವಾಗಿರುವ ವಿದ್ಯುತ್‌ ಸರಬರಾಜು ಕಂಪನಿಗಳನ್ನು ಖಾಸಗೀಕರಣ ಮಾಡುತ್ತಿರುವ ಕೇಂದ್ರ ಸರ್ಕಾರದ ನೀತಿಯಿಂದ ನೌಕರರು ಬೀದಿ ಪಾಲಾಗಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಎಂ. ವಿ.ಸ್ವಾಮಿ ಮಾತನಾಡಿ, ನೌಕರರ ರಕ್ಷಣೆ ಮತ್ತುಸಂರಕ್ಷಣೆ ಆದ್ಯತೆಯಾಗಿದೆ. ಕಾಯ್ದೆ ಕಾರ್ಮಿಕ ವಿರೋಧಿನೀತಿಯಾಗಿದೆ ಎಂದು ಟೀಕಿಸಿದರು.

ವಂಚನೆಗೆ ಒಳಗಾಗುವ ಸಾಧ್ಯತೆ: ನೌಕರರಸಂಘದ ಜಿಲ್ಲಾ ಅಧ್ಯಕ್ಷ ವಿ.ಎನ್‌.ಸುಬ್ರಹ್ಮಣಿ ಮಾತನಾಡಿ, ದೇಶದಲ್ಲಿ ಬಿಎಸ್‌ಎನ್‌ಎಲ್‌ ಖಾಸಗೀಕರಣ ಮಾಡಿರುವುದರಿಂದ ಅನೇಕ ನೌಕರರು ಸ್ವಯಂ ನಿವೃತ್ತಿ ಆಗಿ ಮೂಲೆ ಗುಂಪಾಗಿದ್ದಾರೆ. ಅದೇ ರೀತಿ ವಿದ್ಯುತ್‌ ಸರಬರಾಜು ಕಂಪನಿಗಳ ಮೇಲೆಯೂ ಖಾಸಗೀಕರಣದ ಪ್ರಯೋಗ ಮಾಡಿರುವುದರಿಂದ ನೌಕರರ ಜೊತೆಗೆ ಸಾರ್ವಜನಿಕರು ವಂಚನೆಗೆ ಒಳಗಾಗುವ ಸಾಧ್ಯತೆಗಳಿವೆ ಎಂದುಆರೋಪಿಸಿದರು.

ಪ್ರತಿಭಟನೆಯಲ್ಲಿ ನೌಕರರ ಸಂಘದ ಉಪಾಧ್ಯಕ್ಷ ವಿ.ಸತೀಶ್‌, ಸಹ ಕಾರ್ಯದರ್ಶಿ ಎನ್‌. ವಿಜಯಕುಮಾರ್‌, ಖಜಾಂಚಿ ಕೆ.ಸಿ.ನಾಗೇಶ್‌, ಪದಾಧಿಕಾರಿಗಳಾದ ಎಸ್‌. ಎನ್‌.ರಮೇಶ್‌, ಎನ್‌.ಶ್ರೀನಿವಾಸ್‌, ಅಂಜಿನಪ್ಪ, ಆನಂದ್‌ಕುಮಾರ್‌ ಇದ್ದರು.

ಕಾಯ್ದೆ ತಿದ್ದುಪಡಿ ಜಾರಿಯಾದರೆ ವಿದ್ಯುತ್‌ಕ್ಷೇತ್ರಕೆಲವೇ ವ್ಯಕ್ತಿಗಳ ನಿಯಂತ್ರಣಕ್ಕೆ ಒಳಪಡುತ್ತದೆ, ದರ ನಿಗದಿ ವಿಷಯವೂ ಖಾಸಗಿಯವರ ಇಚ್ಛೆ ಅವಲಂಬಿಸುತ್ತದೆ. ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದು,ಖಾಸಗೀಕರಣ ಕೈ ಬಿಡದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ. ವಿ.ಎನ್‌.ಸುಬ್ರಹ್ಮಣಿ, ನೌಕರರ ಸಂಘದ ಜಿಲ್ಲಾ ಅಧ್ಯಕ್ಷ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.