ಕುಮಾರಸ್ವಾಮಿ ಕೃಪೆಯಿಂದ ನಮ್ಮ ಬದುಕು: ಮಾಜಿ ಸ್ಪೀಕರ್ ರಮೇಶ್ ಕುಮಾರ್
Team Udayavani, Aug 5, 2022, 10:16 PM IST
ಬಂಗಾರಪೇಟೆ: ಕೆಆರ್ಎಸ್, ಎತ್ತಿನಹೊಳೆ, ಯರಗೋಳ, ಎಚ್ಎನ್ ವ್ಯಾಲಿ, ಕೆಸಿ ವ್ಯಾಲಿ, ಎಚ್ಎಎಲ್ , ಎಚ್ಎಂಟಿ ಎಲ್ಲವೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯದ್ದೆ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ.
ತಾಲೂಕಿನ ಯರಗೋಳ್ ಜಲಾಶಯಕ್ಕೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರ ಸಮ್ಮುಖದಲ್ಲಿ ಬಾಗಿನ ಅರ್ಪಿಸಿ ಮಾತನಾಡಿದ ರಮೇಶ್ ಕುಮಾರ್, ತಮ್ಮನ್ನು ಅಘೋಷಿತ ಭಗೀರಥ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮೇಲಿನಂತೆ ಟಾಂಗ್ ನೀಡಿದರು.
ನನ್ನನ್ನು ಭಗೀರಥ ಅಂತಾರೆ, ನರಿ, ಶಕುನಿ ಅಂತಾರೆ. ನೀವು ಏನಾದರೂ ಹೆಸರು ಕೊಡಿ, ಮನೆಯಲ್ಲಿ ಮೊಮ್ಮಕ್ಕಳಿದ್ದಾರೆ ಅವರೂ ಚೆನ್ನಾಗಿ ಆಟವಾಡಿಕೊಳ್ಳಲಿ ಎಂದು ಹೇಳಿದರು.
ಯರಗೋಳ್ ಜಲಾಶಯ ನಿರ್ಮಾಣ ಮಾಡಿರುವುದು ಯಾರ ಅವಧಿಯಲ್ಲಿ ಎನ್ನುವುದಕ್ಕೆ ದಾಖಲೆಗಳಿವೆ. ಯಾರಧ್ದೋ ಮಗವಿಗೆ ಯಾರೋ ಹೆಸರು ಇಟ್ಟ ಹಾಗೆ ಇನ್ನೊಬ್ಬರು ಬಂದು ನನ್ನದೇ ಮಗು ಎಂದು ಹೇಳಿಕೊಂಡು ಅಧಿಕಾರದಿಂದ ಹೆಸರಿಟ್ಟರೇ ನಾವೇನು ಮಾಡುವುದು? ಇದು ಪ್ರಜಾಪ್ರಭುತ್ವ, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು