ವಿಸ್ಟ್ರಾನ್‌ನಿಂದ 10 ಆಮ್ಲಜನಕ ಸಾಂದ್ರಕ


Team Udayavani, Jun 5, 2021, 6:37 PM IST

Oxygen compressor

ಕೋಲಾರ: ವಿಸ್ಟ್ರಾನ್‌ ಸಂಸ್ಥೆಯ ಸಿಎಸ್‌ಆರ್‌ ಅನುದಾನದಲ್ಲಿಜಿಲ್ಲೆಗೆ 10 ಆಕ್ಸಿಜನ್‌ ಸಾಂದ್ರಕ ನೀಡಿರುವುದರಿಂದ ಕೊರೊನಾನಿಯಂತ್ರಣಕ್ಕೆ ತುಂಬಾ ಅನುಕೂಲವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಸ್ಟ್ರಾನ್‌ ಮ್ಯಾನುಫ್ಯಾಕ್ಚರಿಂಗ್‌ ಇಂಡಿಯಾ ಸಂಸ್ಥೆಯಿಂದ 10ಆಕ್ಸಿಜನ್‌ ಸಾಂದ್ರಕ ಸ್ವೀಕರಿಸಿ ಮಾತನಾಡಿ, ಆಕ್ಸಿಜನ್‌ಸಾಂದ್ರಕಗಳನ್ನು ಜಿಲ್ಲೆಯ ಸಮುದಾಯ, ಪ್ರಾಥಮಿಕ ಆರೋಗ್ಯಕೇಂದ್ರಗಳಿಗೆ ವಿತರಿಸಲಾಗುವುದು. ಶೀಘ್ರ ವಿಸ್ಟ್ರಾನ್‌ ಸಂಸ್ಥೆಯಿಂದತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚಿನ ಸಾಮರ್ಥ್ಯದ ಆಮ್ಲಜನಕಉತ್ಪಾದಕ ಘಟಕ ಸ್ಥಾಪಿಸಲಾಗುತ್ತಿದೆ.

ಈ ತುರ್ತು ಸಂದರ್ಭದಲ್ಲಿವಿಸ್ಟ್ರಾನ್‌ ಕಂಪನಿಯು ಸಾಮಾಜಿಕ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿರುವುದು, ಜಿಲ್ಲೆಯ ಜನತೆಗೆ ಸಾಕಷ್ಟು ಉದ್ಯೋಗಅವಕಾಶ ಕಲ್ಪಿಸಿರುವುದು ತುಂಬಾ ಸಂತೋಷದ ವಿಷಯ ಎಂದುತಿಳಿಸಿದರು.

ಕಂಪನಿ ಭಾರತದ ವ್ಯವಸ್ಥಾಪಕ ನಿರ್ದೇಶಕಎಂ.ನಾಗರಾಜ್‌ ಮಾತನಾಡಿ, ವಿಸ್ಟ್ರಾನ್‌ ಇನ್ಫೋಕಾಮ್‌ಉತ್ಪಾದನಾ ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯಗಳಮೇಲೆ ಬಾರಿ ಒತ್ತಡವಿದೆ. ಅದನ್ನು ನಿರ್ವಹಿಸಲು ಜಿಲ್ಲಾಡಳಿತವುಅತ್ಯುತ್ತಮವಾಗಿ ಪ್ರಯತ್ನಿಸುತ್ತಿದೆ. ಅವರೊಂದಿಗೆ ನಾವುಕೈಜೋಡಿಸಿ ಆಸ್ಪತ್ರೆಗಳಿಗೆ ಬೇಕಾದ ಆಮ್ಲಜನಕದ ಪೂರೈಕೆಹೆಚ್ಚಿಸಲಾಗುತ್ತಿದೆ. ಸಿ.ಎಸ್‌.ಅರ್‌. ಕಾರ್ಯಕ್ರಮದ ಭಾಗವಾಗಿನಮ್ಮ ಬೆಂಬಲವನ್ನು ವಿಸ್ತರಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ವಿಸ್ಟ್ರಾನ್‌ ಕಂಪನಿಯ ಆಡಳಿತದ ಸೂಚನೆಯಂತೆಶೀಘ್ರ ತಾಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ ಜನರೇಟರ್‌ಸ್ಥಾವರವನ್ನು ಸ್ಥಾಪಿಸಲಿದ್ದೇವೆ ಎಂದು ತಿಳಿಸಿದರು. ಜಿಲ್ಲಾಆರೋಗ್ಯಾಧಿಕಾರಿ ಡಾ.ಜಗದೀಶ್‌, ವರ್ಚುವಲ್‌ ಮೂಲಕತೈವಾನ್‌ನ ವಿಸ್ಟ್ರಾನ್‌ ಸಂಸ್ಥೆಯ ಉಪಾಧ್ಯಕ್ಷ ಹಂಕ್‌ ಸುಮಾತನಾಡಿದರು. ವಿಸ್ಟ್ರಾನ್‌ ಇಂಡಿಯಾದ ಪ್ರಧಾನ ವ್ಯವಸ್ಥಾಪಕಸೆಂಥಿಲ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.