5 ಸರ್ಕಾರಿ ಆಸ್ಪತ್ರೆಗೆ ಆಕ್ಸಿಜನ್‌ ಉತ್ಪಾದನಾ ಘಟಕ


Team Udayavani, Jun 17, 2021, 7:16 PM IST

Oxygen production plant

ಕೋಲಾರ: ಜಿಲ್ಲೆಯಲ್ಲಿ ಕೊರೊನಾ 3ನೇ ಅಲೆಯನ್ನುಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಸಿದ್ಧತೆ ನಡೆಸಿದ್ದು, ಜಿಲ್ಲೆಯ ಎಲ್ಲಾ ತಾಲೂಕು ಸರ್ಕಾರಿಆಸ್ಪತ್ರೆಗಳಿಗೆ ಆಮ್ಲಜನಕ ಘಟಕ ಮಂಜೂರುಮಾಡಿಸುವ ಪ್ರಯತ್ನ ಫ‌ಲಕೊಟ್ಟಿದೆ.

ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಪ್ರಯತ್ನದಿಂದಬಹುರಾಷ್ಟ್ರೀಯ ಕಂಪನಿಗಳು ಹಾಗೂ ರಾಷ್ಟ್ರೀಯಕಂಪನಿಗಳು ತಮ್ಮ ಸಾಮುದಾಯಿಕ ಜವಾಬ್ದಾರಿಕಾರ್ಯಕ್ರಮ (ಸಿಎಲ್‌ಆರ್‌)ನಿಧಿ ಮೂಲಕ ಜಿಲ್ಲೆಗೆ 5ಆಮ್ಲಜನಕ ಘಟಕಗಳನ್ನು ನೀಡಲು ಒಪ್ಪಿಗೆ ನೀಡಿವೆ.

ಕೊರತೆಯಿತ್ತು: ಕೋಲಾರ ಜಿಲ್ಲಾಧಿಕಾರಿಡಾ.ಆರ್‌.ಸೆಲ್ವಮಣಿ ಜಿಲ್ಲಾಧಿಕಾರಿಯಾಗಿಆಗಮಿಸಿದ ಕೆಲವೇ ವಾರಗಳಲ್ಲಿಕೊರೊನಾ 2ನೇ ಅಲೆ ಕೋಲಾರಜಿಲ್ಲೆಯನ್ನು ಅಪ್ಪಳಿಸಿತ್ತು.ಸೋಂಕಿತರಿಗೆ ಬೆಡ್‌ ಕೊರತೆ,ಆಮ್ಲಜನಕ, ಕೋವಿಡ್‌ ಕೇರ್‌ಸೆಂಟರ್‌ಗಳ ಕೊರತೆ ಎದುರಾಗಿತ್ತು.ಇದೇ ಅವಧಿಯಲ್ಲಿ ಕೋಲಾರ ಜಿಲ್ಲಾಸ್ಪತ್ರೆಎಸ್‌ಎನ್‌ಆರ್‌ ಆಸ್ಪತ್ರೆಯಲ್ಲಿ ಆಮ್ಲಜನಕಕೊರತೆಯಿಂದ ಸಾವು ಸಂಭವಿಸಿದ್ದವು.

ಈ ರೀತಿಯಸಾವು ರಾಜ್ಯದಲ್ಲಿ ದಾಖ ಲಾದ ಮೊದಲ ಆಮ್ಲಜನಕಕೊರತೆ ಸಾವುಗಳಾಗಿದ್ದವು.ಸೋಂಕಿತರಿಗೆ ಅಗತ್ಯ ಸೌಲಭ್ಯ, ಆಮ್ಲಜನಕಘಟಕಗಳನ್ನು ತ್ವರಿತಗತಿಯಲ್ಲಿ ಅಳವಡಿಸುವುದು,ಅಗತ್ಯಕ್ಕೆ ತಕ್ಕಷ್ಟು ಕೋವಿಡ್‌ ಕೇರ್‌ ಸೆಂಟರ್‌ತೆರೆಯುವುದು, ಹೀಗೆ ಜಿಲ್ಲಾಡಳಿತದ ಮುಂದೆಸವಾಲುಗಳು ಮುಖಮಾಡಿನಿಂತಿದ್ದವು.ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಈಸವಾಲನ್ನು ಸಮರ್ಥವಾಗಿಯೇ ಎದುರಿಸಿದ್ದಲ್ಲದೆ, ತ್ವರಿತಗತಿಯಲ್ಲಿಯೇ ಬೆಡ್‌ಗಳ ಸಂಖ್ಯೆ ಹೆಚ್ಚಳ,ಲಭ್ಯ ಸಂಪನ್ಮೂಲಗಳ ಜತೆಯಲ್ಲಿಯೇಆಮ್ಲಜನಕ ಕೊರತೆಯಾಗದಂತೆಎಚ್ಚರಿಕೆ, ಕೋವಿಡ್‌ ಕೇರ್‌ ಕೇಂದ್ರಗಳನ್ನುಪ್ರತಿ ತಾಲೂಕಿಗೆ ಎರಡರಂತೆ ಆರಂಭಿಸಿದರು.ಪ್ರತಿ ಗ್ರಾಮದಲ್ಲಿ ಕೊರೊನಾ ನಿರ್ವಹಣೆ ಕಾರ್ಯಪಡೆ, ಪ್ರತಿ ಗ್ರಾಪಂನಲ್ಲೂ ಗ್ರಾಪಂ ಕಾರ್ಯಪಡೆ ರಚನೆ.ಹೀಗೆ ಯುದ್ಧದೋಪಾದಿಯಲ್ಲಿ ಕೋವಿಡ್‌ ನಿಯಂತ್ರಣಕಾರ್ಯಕ್ರಮಗಳನ್ನು ಚುರುಕುಗೊಳಿಸಿದ್ದರು.

ಈಗ ಐದು ಘಟಕ ಮಂಜೂರು: ಜಿಲ್ಲೆಯಲ್ಲಿ ಸದ್ಯಕ್ಕೆಕೋವಿಡ್‌ ನಿಯಂತ್ರಣಕ್ಕೆ ಬರುತ್ತಿದೆ. ಕೊರೊನಾಪಾಸಿಟಿವಿಟಿ ದರ ಶೇ.5 ಕ್ಕಿಂತಲೂ ಕಡಿಮೆ ಇದೆ. ಇಡೀಹಸಿರು ಜಿಲ್ಲೆಯಾಗುವತ್ತ ದಾಪುಗಾಲು ಹಾಕುತ್ತಿದೆ.ಆದರೂ, ಜಿಲ್ಲಾಧಿಕಾರಿ 3ನೇ ಅಲೆಯಂತ ಅಪಾಯವನ್ನು ಸಮರ್ಥವಾಗಿ ಎದುರಿಸುವಂತಾಗ ಬೇಕು ಎಂಬ ಆಶಯದಿಂದ ಕಾರ್ಯೋನ್ಮುಖವಾಗಿದ್ದಾರೆ.ಇವರ ಪ್ರಯತ್ನದ ಫ‌ಲದಿಂದಲೇ ಕೆಲವುಬಹುರಾಷ್ಟ್ರೀಯ ಹಾಗೂ ರಾಷ್ಟ್ರೀಯ ಕಂಪನಿಗಳುತಮ್ಮ ಸಮುದಾಯಿಕ ಜವಾಬ್ದಾರಿ ನಿಭಾಯಿಸುವ ಕಾರ್ಯಕ್ರಮದಡಿ ಕೋಲಾರ ಜಿಲ್ಲೆಗೆ 5 ಆಮ್ಲಜನಕಉತ್ಪಾದನಾ ಘಟಕ ಮಂಜೂರು ಮಾಡಿವೆ. ಕೆಜಿಎಫ್ನಲ್ಲಿ ಈಗಾಗಲೇ ಇಸ್ರೇಲ್‌ನಿಂದ ಬಂದಿರುವ ಆಮ್ಲಜನಕಘಟಕ ಅನುಷ್ಠಾನಗೊಳಿಸಿರುವುದರಿಂದ ಈಗ ಜಿಲ್ಲೆಗೆಕಂಪನಿಗಳಿಂದ ಬರುತ್ತಿರುವ ಆಮ್ಲಜನಕ ಘಟಕಗಳನ್ನುಕೋಲಾರ ಜಿಲ್ಲಾಸ್ಪತ್ರೆ ಸೇರಿದಂತೆ ಇನ್ನುಳಿದ 5ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಿಗೆ ಹೊಂದಿಕೊಂಡಂತೆಅಳವಡಿಸಲು ಸಿದ್ಧತೆ ನಡೆಸಲಾಗುತ್ತಿದೆ.

ತಾಲೂಕು ಆಸ್ಪತ್ರೆಗೆ ಘಟಕ: ಏರ್‌ಪೋರ್ಟ್‌ ಅಥಾರಿ ಟೀಸ್‌ ನೀಡುತ್ತಿರುವ ಆಮ್ಲಜನಕ ಘಟಕಗಳನ್ನುಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮತ್ತು ಮುಳಬಾಗಿಲು ತಾಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಲಾಗುತ್ತಿದೆ. ಕೋಲಾರ ತಾಲೂಕಿನ ನರಸಾಪುರದಲ್ಲಿಯೇ ಐ ಫೋನ್‌ ತಯಾರಿಸುತ್ತಿರುವ ವಿಸ್ಟ್ರಾನ್‌ಕಂಪನಿ ನೀಡುತ್ತಿರುವ ಆಮ್ಲಜನಕ ಘಟಕವನ್ನುಮಾಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಅನುಷ್ಠಾನಮಾಡಲು ನಿರ್ಧರಿಸಲಾಗಿದೆ.

ಹಾಗೆಯೇ ಟೆಟ್ರಾಕಂಪನಿ ನೀಡುತ್ತಿರುವ ಆಮ್ಲಜನಕ ಘಟಕವನ್ನುಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಮತ್ತು ಸ್ವಯಂ ಸೇವಾಸಂಸ್ಥೆ ಯೊಂದು ನೀಡುತ್ತಿರುವ ಆಮ್ಲಜನಕ ಘಟಕವನ್ನು ಬಂಗಾರಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅಳವಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಐದು ಘಟಕಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸುವಕಾರ್ಯ ಪ್ರಗತಿ ಯಲ್ಲಿದ್ದು ಶೀಘ್ರವೇಕಾರ್ಯೋನ್ಮುಖವಾಗಲಿವೆ. ಪ್ರತಿ ಆಮ್ಲಜನಕಘಟಕವೂ 100 ಬೆಡ್‌ಗಳಿಗೆ ಆಮ್ಲಜನಕ ಪೂರೈಸುವಸಾಮರ್ಥ್ಯವನ್ನು ಹೊಂದಿರುವುದರಿಂದ ಈ ಎಲ್ಲಾಘಟಕಗಳಿಂದ ಕೋಲಾರ ಜಿಲ್ಲೆ ಆಮ್ಲಜನಕಪೂರೈಕೆಯಲ್ಲಿ ಸ್ವಾವಲಂಬನೆ ಕಾಣಲಿದೆಯೆಂದುನಿರೀಕ್ಷಿಸಲಾಗುತ್ತಿದೆ.
ವಿವಿಧ ಬಹುರಾಷ್ಟ್ರೀಯ ಹಾಗೂ ರಾಷ್ಟ್ರೀಯಕಂಪನಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಿಎಸ್‌ಆರ್‌ ನಿಧಿಯ ನೆರವಿನಿಂದ ಕೋಲಾರ ಎಸ್‌ಎನ್‌ಆರ್‌ಜಿಲ್ಲಾಸ್ಪತ್ರೆಯೂ ಸೇರಿದಂತೆ ಶ್ರೀನಿವಾಸಪುರ,ಮುಳಬಾಗಿಲು, ಮಾಲೂರು ಮತ್ತು ಬಂಗಾರಪೇಟೆತಾಲೂಕು ಸರ್ಕಾರಿ ಆಸ್ಪತ್ರೆಗಳು 100 ಬೆಡ್‌ಗಳಿಗೆಪೂರೈಕೆ ಮಾಡುವ ಆಮ್ಲಜನಕ ಘಟಕಗಳನ್ನುಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವೇಜನರ ಸೇವೆಗೆ ಸಿಗಲಿದೆ ಎಂದು ಜಿಲ್ಲಾಧಿಕಾರಿಡಾ.ಆರ್‌.ಸೆಲ್ವಮಣಿ, ಜಿಲಾಧಿಕಾರಿ ತಿಳಿಸಿದರು.

ಕೆ.ಎಸ್‌.ಗಣೇಶ್

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.