ಕುಡಿವ ನೀರು ಕಲ್ಪಿಸಲು ಆದ್ಯತೆ


Team Udayavani, Mar 2, 2021, 4:14 PM IST

ಕುಡಿವ ನೀರು ಕಲ್ಪಿಸಲು ಆದ್ಯತೆ

ಶ್ರೀನಿವಾಸಪುರ: ತೀವ್ರ ತರವಾದ ಪರ ವಿರೋಧ, ಮಾತಿನ ಚಕಮಕಿಗಳ ನಡುವೆ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವ ಜೊತೆಯಲ್ಲಿ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅಗತ್ಯವಿರುವ ಕೆಲಸಗಳನ್ನು ಹಮ್ಮಿಕೊಳ್ಳಲು ಸರ್ವ ಸದಸ್ಯರು ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಪಂ ಅಧ್ಯೆಕ್ಷೆ ರವಣಮ್ಮ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು. ಹಿಂದಿನ ಅವಧಿಯಲ್ಲಿ ಗ್ರಾಮಗಳಲ್ಲಿ ಹಮ್ಮಿಕೊಂಡ ಕಾಮಗಾರಿಗಳ ಬಗ್ಗೆ ಪಿಡಿಒ ವಿವರಣೆ ನೀಡುತ್ತಿದ್ದಂತೆ ಕೆಲವು ಗ್ರಾಮ ಗಳಲ್ಲಿ ಯಾವುದೇ ಕೆಲಸ ಮಾಡಿಲ್ಲ, ಬಿಲ್‌ ಮಾತ್ರ

ಪಾಸಾಗಿದೆ. ಅನುದಾನ ದುರ್ಬಳಕೆ ಆಗಿದೆ ಎಂದು ತರಾಟೆ ತೆಗೆದುಕೊಂಡರು. ಸದಸ್ಯರಾದ ಲಕ್ಷ್ಮಣರೆಡ್ಡಿ ಹಾಗೂ ಶ್ರೀನಿವಾಸ್‌ ನಡುವೆ ವಾಕ್ಸಮರವೇ ನಡೆಯಿತು.

ದುರಸ್ತಿಪಡಿಸಿ: ಶುದ್ಧ ನೀರಿನ ಘಟಕ, ಕೊಳಾಯಿ, ಬೀದಿ ದೀಪಗಳು, ನೀರುಗಂಟಿಗಳು ಬೆಳಗಿನ ಜಾವ ಸರಿಯಾಗಿ ನೀರು ಹರಿಸುವುದು, ಪಾಚಿಕಟ್ಟಿ ರುವ ಶುದ್ಧ ನೀರಿನ ಘಟಕಗಳನ್ನು ಸ್ವಚ್ಛಗೊಳಿಸುವುದು ಸೇರಿ ಇತ್ಯಾದಿ ವಿಚಾರಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು.

ಕೆಟ್ಟಿರುವ ಮೋಟಾರ್‌ಗಳನ್ನು ದುರಸ್ತಿಪಡಿಸಿ ಗುಣಮಟ್ಟದ ಮೋಟಾರ್‌ ಖರೀದಿಸಿ ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇ ಕೆಂದು ಅಧಿಕಾರಿಗೆ ಸೂಚಿಸಿದರು. ಪ್ರಸ್ತುತ 14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಇರುವ 54 ಲಕ್ಷ ರೂ.ಗಳಲ್ಲಿ 14 ನೇ ಹಣಕಾಸು ಯೋಜನೆಯ 29 ಲಕ್ಷ ರೂ.ಗಳಿಗೆ ಗ್ರಾಮಗಳಲ್ಲಿ ನಡೆಸಬೇಕಾದ ಕೆಲಸಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದೆ. ಉಳಿಕೆ ಇರುವ ಹಣಕ್ಕೆ ಪ್ರಸ್ತುತ ಸದಸ್ಯರು ಹೇಳಿದ ಕೆಲಸಗಳಿಗೆ ಕ್ರಿಯಾ ಯೋಜನೆ ತಯಾರು ಮಾಡಲಾಗುತ್ತದೆಂದು ಪಿಡಿಒ ಶಂಕಪರಪ್ಪ ಹೇಳಿದರು.

ಪಂಚಾಯ್ತಿಗೆ ಹೊಸ ಪೀಠೊಪಕರಣಗಳ ಖರೀದಿ ಸೇರಿದಂತೆ ಮಾ. 8, 9 ವಾರ್ಡ್‌ ಸಭೆಹಾಗೂ 10ರಂದು ಗ್ರಾಮಸಭೆ ನಡೆಸುವ ಬಗ್ಗೆ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಉಪಾಧ್ಯೆಕ್ಷ ವೆಂಕಟರಾಮರೆಡ್ಡಿ, ಪಿಡಿಒ ಶಂಕರಪ್ಪ, ಎಲ್ಲಾ ಸದಸ್ಯರು ಹಾಜರಿದ್ದರು.

 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.