ಕೋಲಾರದಲ್ಲಿ ಭೀಕರ ಅಪಘಾತ:ಬಸ್ ಬೈಕ್ಗೆ ಢಿಕ್ಕಿ,ಸವಾರ ಸಜೀವ ದಹನ!
Team Udayavani, Dec 26, 2018, 11:14 AM IST
ಕೋಲಾರ: ಬಂಗಾರಪೇಟೆಯ ಹೊರ ವಲಯದಲ್ಲಿ ಖಾಸಗಿ ಬಸ್ಸೊಂದು ಢಿಕ್ಕಿಯಾದ ಪರಿಣಾಮ ಬೈಕ್ಗೆ ಬೆಂಕಿ ಹೊತ್ತಿಕೊಂಡು ಸವಾರ ಸಜೀವವಾಗಿ ದಹನಗೊಂಡ ಭೀಕರ ಅವಘಡ ಬುಧವಾರ ಬೆಳಗ್ಗೆ ನಡೆದಿದೆ. ಅವಘಡದಲ್ಲಿ ಬೈಕ್ನಲ್ಲಿದ್ದ ಇನ್ನೋರ್ವ ಪವಾಡ ಸದೃಶವಾಗಿ ಪಾರಾಗಿದ್ದಾನೆ.
ಮೃತ ದುರ್ದೈವಿ ಬಂಗಾರಪೇಟೆ ವಿವೇಕಾನಂದ ನಗರದ ನೀರಜ್(20) ಎನ್ನುವವನಾಗಿದ್ದಾನೆ.
ಅಪಘಾತದ ತೀವ್ರತೆಗೆ ಯಮಹಾ ಆರ್1 ಬೈಕ್ ಕ್ಷಣಾರ್ಧದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿ ಹೋಗಿದೆ.
ಬಂಗಾರಪೇಟೆ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್