ಗೃಹ ನಿರ್ಮಾಣ ಸಂಘ ರಚಿಸಿಕೊಳ್ಳಿ


Team Udayavani, Nov 10, 2020, 5:04 PM IST

ಗೃಹ ನಿರ್ಮಾಣ ಸಂಘ ರಚಿಸಿಕೊಳ್ಳಿ

ಕೋಲಾರ: ಡಿಸಿಸಿ ಬ್ಯಾಂಕ್‌ ನೌಕರರು ಗೃಹ ನಿರ್ಮಾಣ ಸಹಕಾರ ಸಂಘ ರಚಿಸಿಕೊಂಡು ಲೇಔಟ್‌ ನಿರ್ಮಿಸಿಕೊಳ್ಳಲು ಪ್ರಯತ್ನಿಸಿದಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಭರವಸೆ ನೀಡಿದರು.

ಡಿಸಿಸಿ ಬ್ಯಾಂಕ್‌ ನೌಕರರ ಸಹಕಾರ ಸಂಘದ ಸರ್ವಸದಸ್ಯರ ಸಭೆಯಲ್ಲಿ ಇತ್ತೀಚೆಗೆನಿಧನರಾದ ನೌಕರ ಎಳಚಪ್ಪ ಅವರ ಸೇವೆ ಗುರುತಿಸಿ ಅವರ ಪತ್ನಿ ರಾಧಮ್ಮರನ್ನು ಸನ್ಮಾನಿಸಿ, ಆರ್ಥಿಕ ನೆರವು ವಿತರಿಸಿ ಅವರು ಮಾತನಾಡಿದರು.

ಬ್ಯಾಂಕ್‌ಒಳಿತಿಗೆ ಶ್ರಮಿಸಿ: ಡಿಸಿಸಿ ಬ್ಯಾಂಕ್‌ ಉಳಿಸುವ ಸಂಕಲ್ಪದೊಂದಿಗೆ ಕೆಲಸ ಮಾಡಿ, ಬ್ಯಾಂಕ್‌ನ ಲಾಭಾಂಶದಲ್ಲಿ ಸ್ವಲ್ಪ ಹಣ ಕಾನೂನಿನನ್ವಯ ಅವಕಾಶವಿದ್ದಲ್ಲಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆನೀಡುವುದಾಗಿ ತಿಳಿಸಿದರು. ಡಿಸಿಸಿ ಬ್ಯಾಂಕನ್ನು ದೇಶದಲ್ಲೇ ನಂ.1 ಮಾಡೋದೇ ಗುರಿಯಾಗಿರಲಿ, ಬ್ಯಾಂಕ್‌ನ ಒಳಿತಿಗೆ ನೀವುಶ್ರಮಿಸಿ ಬಂದ ಲಾಭ ನಿಮ್ಮ ಒಳಿತಿಗೆ ಬಳಸೋಣ ಎಂದು ತಿಳಿಸಿದರು.

ಶ್ರದ್ಧೆ ಇಲ್ಲ: ಡಿಸಿಸಿ ಬ್ಯಾಂಕ್‌ ದಿವಾಳಿಯಾಗಿತ್ತು, ಅದನ್ನು ಎನ್‌ಪಿಎ 2.5ಕ್ಕಿಳಿಸಿ ಲಾಭದತ್ತ ಕೊಂಡೊಯ್ಯಲು ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿಯ ಶ್ರಮವೂ ಇದೆ. ಆದರೆ ಕೆಲವುನೌಕರರಲ್ಲಿ ಇನ್ನೂ ಬ್ಯಾಂಕ್‌ ಕರ್ತವ್ಯದ ಬಗ್ಗೆ ಶ್ರದ್ಧೆ ಬಂದಂತಿಲ್ಲ ಎಂದರು.

ನಿಮಗೆ ಕೇಳಿದ್ದು ನೀಡಿದ್ದೇವೆ, ವೇತನ ಹೆಚ್ಚಳ, ಬೋನಸ್‌, ವೈದ್ಯಕೀಯ ವಿಮೆ ಎಲ್ಲವೂ ಸಿಕ್ಕಿದೆ. ಇಷ್ಟರ ನಡುವೆಯೂ ನಿಮ್ಮಲ್ಲಿ ಬದಲಾವಣೆ ಬಾರದಿದ್ದರೆ ಹೇಗೆ ಎಂದು ಪ್ರಶ್ನಿಸಿ, ಬ್ಯಾಂಕ್‌ ನಿಮ್ಮದೇ ಎಂಬ ಭಾವನೆ ಇರಲಿ ಎಂದರು. ಠೇವಣಿ ಸಂಗ್ರಹ ಗುರಿ ಸಾಧನೆ ಮೂಲಕ ಬ್ಯಾಂಕ್‌ನ್ನು ಬೆಳೆಸಿ ನಿಮಗೆ ಬಡ್ಡಿರಹಿತ ಮನೆ ಸಾಲ ನೀಡಲು ಆಲೋಚನೆ ಮಾಡುವುದಾಗಿಭರವಸೆ ನೀಡಿದ ಅವರು, ಸಹಕಾರ ಸಂಘಕ್ಕೆ ಮತ್ತಷ್ಟು ನೆರವು ನೀಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಡಿಸಿಸಿ ಬ್ಯಾಂಕ್‌ ನೌಕರ ಎಳಚಪ್ಪ ಅವರ ಪತ್ನಿ ರಾಧಮ್ಮ ಅವರನ್ನು ಸನ್ಮಾನಿಸಿ, ಆರ್ಥಿಕ ನೆರವು ನೀಡಲಾಯಿತು. ಸಭೆಯಲ್ಲಿ ಡಿಸಿಸಿ ಬ್ಯಾಂಕ್‌ ನಿರ್ದೇಶಕ ವೆಂಕಟರೆಡ್ಡಿ, ಎಜಿಎಂಗಳಾದ ಭೈರೇಗೌಡ, ಶಿವಕುಮಾರ್‌, ನಾಗೇಶ್‌, ಚೌಡಪ್ಪ, ಸಂಘದ ಕಾರ್ಯದರ್ಶಿ ಖಲೀಮುಲ್ಲಾ, ನಿರ್ದೇಶಕರಾದ ಎ.ವಿ.ಶ್ರೀನಿವಾಸ್‌, ಸಾದಪ್ಪ, ರಾಮಕೃಷ್ಣಾರೆಡ್ಡಿ, ವನಿತಾ ಕುಮಾರಿ, ದಶರಥನ್‌, ಕೃಷ್ಣಪ್ಪ, ಲಿಂಗರಾಜ್‌, ಪ್ರಸಾದ್‌, ಕೆ.ಬಿ.ವೆಂಕಟೇಶ್‌, ಜನಾರ್ದನ್‌, ವೆಂಕಟಮುನಿ ಮತ್ತಿತರರು ಉಪಸ್ಥಿತರಿದ್ದರು.

ಡಿಸಿಸಿ ಬ್ಯಾಂಕ್‌ ನೌಕರರ ಸಹಕಾರ ಸಂಘಕ್ಕೆ ನೀಡುವ ಸಾಲಕ್ಕೆಹಾಕುತ್ತಿರುವ 9.5 ಶೇಬಡ್ಡಿ ಕಡಿಮೆ ಮಾಡುವಂತೆಕೋರಿದ್ದೀರಿ, ಈ ಸಂಬಂಧಆಡಳಿತ ಮಂಡಳಿ ಸಭೆಯಲ್ಲಿಚರ್ಚಿಸಿ ನಿರ್ಧಾರ ಕೈಗೊಳ್ಳುವೆ. ಬ್ಯಾಲಹಳ್ಳಿ ಗೋವಿಂದಗೌಡ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.