ಡಿಸಿಸಿ ಬ್ಯಾಂಕ್‌ಗೆ 100 ಕೋಟಿ ರೂ.ಠೇವಣಿಗೆ ಗುರಿ


Team Udayavani, Mar 17, 2021, 1:47 PM IST

ಡಿಸಿಸಿ ಬ್ಯಾಂಕ್‌ಗೆ 100 ಕೋಟಿ ರೂ.ಠೇವಣಿಗೆ ಗುರಿ

ಮುಳಬಾಗಿಲು: ಡಿಸಿಸಿ ಬ್ಯಾಂಕ್‌ ಮಾದರಿ ಬ್ಯಾಂಕ್‌ ಆಗಿ ಕಾರ್ಯನಿರ್ವಹಿಸುತ್ತಿದ್ದು, ಶೀಘ್ರದಲ್ಲೇಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ರೈತರು ಸಾಲ ಕೇಳಿದಅರ್ಧ ಗಂಟೆಯಲ್ಲೇ ಸಾಲ ನೀಡಲು ಸುಸಜ್ಜಿತವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಸಿ ಬ್ಯಾಂಕ್‌ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ಮುಳಬಾಗಿಲು ಡಿಸಿಸಿ ಬ್ಯಾಂಕ್‌ ಶಾಖಾ ಕಚೇರಿಯಲ್ಲಿ ವಿಎಸ್‌ಎಸ್‌ಎನ್‌ ಅಧ್ಯಕ್ಷ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ಬಗ್ಗೆ ಮಾಹಿತಿ ನೀಡಿದ ಅವರು, ತಾಲೂಕಿನ 24 ವಿಎಸ್‌ಎಸ್‌ಎನ್‌ಗಳಿಂದ ಸಂಗ್ರಹ 2 ಕೋಟಿ ರೂ.ಠೇವಣಿ ಹಣ ಬ್ಯಾಂಕಿಗೆ ಜಮೆ ಮಾಡಿದ್ದು,ಇನ್ನೂ 6 ಕೋಟಿ ರೂ.ಗುರಿಯನ್ನು ಮಾ.28ರವರೆಗೆಮುಟ್ಟಬೇಕು. ತಾಲೂಕಿನಿಂದ 8 ಕೋಟಿ ರೂ. ಠೇವಣಿ ಸಂಗ್ರಹಿಸುವ ಗುರಿ ಪೂರ್ಣವಾಗಬೇಕು ಎಂದರು.

ಜಿಲ್ಲೆಯಲ್ಲಿ 100 ಕೋಟಿ ರೂ.ಠೇವಣಿ ಸಂಗ್ರ ಹಣೆ ಮೂಲಕ ಬ್ಯಾಂಕಿನ ಆರ್ಥಿಕ ಚಟುವಟಿಕೆಗಳು ಅಭಿವೃದ್ಧಿ ಪಥದತ್ತ ಸಾಗಬೇಕಾಗಿದೆ. ಇದಕ್ಕೆ ವಿಎಸ್‌ಎಸ್‌ಎನ್‌ ಅಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಹಾಗೂ ಆಡಳಿತ ಮಂಡಳಿನಿರ್ದೇಶಕರು ಸಮ ರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ಸತ್ಯಾಗ್ರಹದಿಂದ ವಸೂಲಿ ಮಾಡಿ: ಎಂಎಸ್‌ ಐಎಲ್‌ ಗೋದಾಮು ಸ್ಥಾಪನೆಗೆ ಬ್ಯಾಂಕ್‌ ಮುಂ ದಾ ಗಿದೆ. ಎಲ್ಲ ವಿಎಸ್‌ಎಸ್‌ಎನ್‌ ಗಣಕೀಕೃತ ಗೊಂಡಿದ್ದು, ಆನ್‌ಲೈನ್‌ ಮೂಲಕವೇ ವ್ಯವಹಾರ ಮಾಡಲಾಗುತ್ತಿದೆ. ಇ-ಶಕ್ತಿ ಆ್ಯಪ್‌ಗ್ಳು ಅಪ್‌ಲೋಡ್‌ಮಾಡಲಾಗುತ್ತಿದೆ. ಮೈಕ್ರೋ ಎಟಿಎಂ ಮೂಲಕ ಮಹಿಳಾ ಸ್ವ-ಸಹಾಯ ಸಂಘ ಸೇರಿ ಖಾತೆದಾರರಿಗೆ ಆರ್ಥಿಕ ವ್ಯವಹಾರಗಳು ಮನೆ ಬಾಗಿಲಿಗೆ ನೀಡ ಬೇಕಾಗಿದೆ. ಸಾಧನೆ ಕೇವಲ 20 ರಷ್ಟು ಆಗಿದ್ದು, ಇನ್ನೂ 80ರಷ್ಟು ಸಾಧನೆ ಮಾಡ ಬೇಕಾಗಿದೆ. ಕೋಲಾರ- ಚಿಕ್ಕಬಳ್ಳಾ ಪುರ ಜಿಲ್ಲೆಗಳ ವಿಎಸ್‌ಎಸ್‌ ಎನ್‌ ಆಡಳಿತ ಮಂಡಳಿ ಕಾರ್ಯ ನಿರ್ವಹಿಸ ಬೇ ಕು. ಸಾಲ ಪಡೆದ ವರು ಮರು ಪಾವತಿ ಮಾಡದಿದ್ದಲ್ಲಿ ಅವರ ಮನೆ ಬಾಗಿಲಿ ನಲ್ಲಿ ಸತ್ಯಾಗ್ರಹ ಮಾಡಿವಸೂಲಿ ಮಾಡ ಬೇಕಾಗಿದೆ ಎಂದು ಸೂಚಿಸಿದರು.

ಸಹಕಾರ ಇಲಾಖೆ ಎ.ಅರ್‌.ಸಿ.ಎಸ್‌.ನೀಲಪ್ಪ ನವರ್‌, ಡಿಸಿಸಿ ಬ್ಯಾಂಕ್‌ ಪ್ರಧಾನ ವ್ಯವಸ್ಥಾಪಕ ಶಿವ ಕುಮಾರ್‌, ಠೇವಣಿ ಘಟಕದ ವ್ಯವಸ್ಥಾಪಕ ದೊಡ್ಡ ಮುನಿ, ಕೇಂದ್ರ ಬ್ಯಾಂಕ್‌ ವ್ಯವಸ್ಥಾಪಕ ಕೀಲಂ ಉಲ್ಲ, ಮುಳಬಾಗಿಲು ಶಾಖಾ ಬ್ಯಾಂಕ್‌ ವ್ಯವಸ್ಥಾಪಕ ಸಿ.ಚೆಲುವಸ್ವಾಮಿ, ರಾಮಕೃಷ್ಣಾರೆಡ್ಡಿ, ಪೆತ್ತಾಂಡ್ಲಹಳ್ಳಿಪಿ.ಎಂ.ಸೂರ್ಯನಾರಾಯಣಗೌಡ, ಪಿ.ಎಸ್‌. ರಮೇಶ್‌ ಬಾಬು ಇದ್ದರು.

ಜನೌಷಧ ಕೇಂದ್ರ ತೆರೆಯಲು ಸಿದ್ಧ  :

ಪ್ರತಿ ವಿಎಸ್‌ಎಸ್‌ಎನ್‌ನಲ್ಲಿ ಪ್ರಧಾನಮಂತ್ರಿಜನೌಷಧ ಕೇಂದ್ರ ತೆರೆಯಲು ಸಿದ್ಧರಾಗಬೇಕುಕೃಷಿ ಉತ್ಪನ್ನ, ಗೃಹ ಉತ್ಪನ್ನ ಮಾರಾಟ ಮಾಡುವಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು.ಆಗಲೇ ಸಂಘ ಅಭಿವೃದ್ಧಿ ಪಥ ದತ್ತ ಸಾಗಲುಸಾಧ್ಯ. ಇದರಿಂದ ಸ್ಥಳೀಯ ವಾಗಿ ಉದ್ಯೋಗಲಭ್ಯವಾಗುತ್ತದೆ. ನಗರದ ಮೇಲೆ ಅವಲಂಬನೆಕಡಿಮೆಯಾಗುತ್ತದೆ. ಕೃಷಿ ಮತ್ತಿತರಚಟುವಟಿಕೆಗಳಿಗೆ ಹೆಚ್ಚು ಸಮಯ ನೀಡಲುಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಬ್ಯಾಲಹಳ್ಳಿ ಗೋವಿಂದಗೌಡ ಸಲಹೆ ನೀಡಿದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.