ಬೆಮೆಲ್‌ ಖಾಸಗೀಕರಣ ವಿರೋಧಿಸಿ ಬೈಕ್‌ ರ್ಯಾಲಿ


Team Udayavani, Mar 13, 2021, 1:37 PM IST

ಬೆಮೆಲ್‌ ಖಾಸಗೀಕರಣ ವಿರೋಧಿಸಿ ಬೈಕ್‌ ರ್ಯಾಲಿ

ಕೋಲಾರ: ಜಿಲ್ಲೆಯ ಸಾರ್ವಜನಿಕ ಉದ್ಯಮವಾದ ಬೆಮೆಲ್‌ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಬೆಮೆಲ್‌ ನಿವೃತ್ತ ನೌಕರರು ಕೆಜಿಎಫ್‌ ನಗರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ಬೈಕ್‌ ರ್ಯಾಲಿ ನಡೆಸಿ ಪ್ರತಿಭಟನೆ ನಡೆಸಿದರು.

ಬೆಮೆಲ್‌ ನಿವೃತ್ತ ಕಾರ್ಮಿಕ ಜಿ.ಅರ್ಜುನನ್‌ ಮಾತನಾಡಿ, ಸಾರ್ವಜನಿಕ ಉದ್ದಿಮೆಯಾದ ಬೆಮೆಲ್‌ ಸಂಸ್ಥೆಯು 1964ರಲ್ಲಿ ಮಾತƒಸಂಸ್ಥೆಯಾದ ಎಚ್‌ಎಎಲ್‌ನಿಂದ ಬೇರ್ಪಟ್ಟಿತು. ರೈಲು ಕೋಚ್‌ ಗಳ ಉತ್ಪಾದನೆ, ಬಿಡಿಭಾಗಗಳ ಪೂರೈಕೆಗಾಗಿಬೆಂಗಳೂರಿನಲ್ಲಿ ಸ್ಥಾಪನೆ ಗೊಂಡಿತು. ನಂತರಕೆಜಿಎಫ್‌, ಮೈಸೂರು ಹಾಗೂ ಪಾಲಕ್ಕಾಡ್‌ನ‌ಲ್ಲಿ ಉತ್ಪಾದನಾ ಘಟಕ ವಿಸ್ತರಿಸುವ ಜತೆಗೆ ರಕ್ಷಣೆ, ರೈಲು, ಮೆಟ್ರೋ, ಗಣಿಗಾರಿಕೆ ಮತ್ತು ಮೂಲ ಸೌಕರ್ಯ ಹಾಗೂ ಏರೋಸ್ಪೇಸ್‌ ವಲಯ ಗಳಿಗೆ ಅಗತ್ಯವಾದ ಯಂತ್ರ ಮತ್ತು ವಾಹನ ಉತ್ಪಾದಿಸುತ್ತಿದೆ ಎಂದರು.

ದೇಶಾದ್ಯಂತ ಮಾರಾಟ ಜಾಲ ಹೊಂದಿದ್ದು ಉತ್ಕೃಷ್ಟ ಸೇವೆ ನೀಡುತ್ತಿರುವ ಸಂಸ್ಥೆಯನ್ನು ಇದೀಗ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಲು ಮುಂದಾಗಿದ್ದು ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿದರು.

ಪ್ರಾರಂಭದಿಂದಲೂ ಲಾಭದಾಯಕವಾಗಿಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರಸರ್ಕಾರಕ್ಕೆ ತೆರಿಗೆ ಹಾಗೂ ಲಾಭಾಂಶ ರೂಪದಲ್ಲಿ ಸಾವಿರಾರು ಕೋಟಿ ರೂ.ಗಳನ್ನು ನೀಡಿದೆ. ಜತೆಗೆ ಷೇರುದಾರರಿಗೆ ಪ್ರತಿವರ್ಷ ಡಿವಿಡೆಂಡ್‌ ಪಾವತಿ ಮಾಡುತ್ತಾ ದೇಶದ ಪ್ರಗತಿಗೆ ಕೊಡುಗೆ ನೀಡುತ್ತಿದೆ. ಬೆಮೆಲ್‌ ಮೈಸೂರು ಘಟಕ 1984ರಲ್ಲಿ ಪ್ರಾರಂಭಗೊಂಡು ಸುಮಾರು 700 ಎಕರೆ ಪ್ರದೇಶದಲ್ಲಿ ಟ್ರಕ್‌, ಎಂಜಿನ್‌ ಹಾಗೂ ಏರೋ ಸ್ಪೇಸ್‌ ವಿಭಾಗಗಳನ್ನು ಹೊಂದಿದೆ. ಸದ್ಯ ಬೆಮೆಲ್‌ ಸಂಸ್ಥೆಯಲ್ಲಿ ಕೇಂದ್ರ ಸರ್ಕಾರವು ಶೇ.54.03ರಷ್ಟು ಷೇರುಬಂಡವಾಳ ಹೊಂದಿದ್ದು, 2016ರ ನವೆಂಬರ್‌ನಲ್ಲಿ ಕೇಂದ್ರ ಸಚಿವ ಸಂಪುಟದ ಅನುಮೋದನೆ ಮೇರೆಗೆ ಶೇ.26ರಷ್ಟು ಷೇರನ್ನುಖಾಸಗಿಯವರಿಗೆ ಮಾರಾಟ ಮಾಡುವ ಪ್ರಕ್ರಿಯೆಆರಂಭಿಸಿ, ಅದರ ಮುಂದುವರೆದ ಭಾಗವಾಗಿಸಂಸ್ಥೆಯ ಆಡಳಿತ ನಿರ್ವಹಣೆಯನ್ನಖಾಸಗಿಯವರಿಗೆ ವಹಿಸುತ್ತಾ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಬೆಮೆಲ್‌ಸಂಸ್ಥೆಯಲ್ಲಿ ಪ್ರಸ್ತುತ ಸಾವಿರಾರು ಕಾರ್ಮಿಕರುಸೇವೆ ಸಲ್ಲಿಸುತ್ತಿದ್ದು, ಖಾಸಗಿಕರಣದಿಂದ ಉದ್ಯೋಗಭದ್ರತೆಗೆ ಧಕ್ಕೆ ಉಂಟಾಗಲಿದೆ. ಅಲ್ಲದೆ, ಮೀಸಲಾತಿಆಧಾರದ ನೇಮಕ ಪ್ರಕ್ರಿಯೆಗಳು ಸ್ಥಗಿತಗೊಂಡುಸಾಮಾಜಿಕ ನ್ಯಾಯ ಮರೀಚಿಕೆಯಾಗಲಿದೆ ಎಂದರು.

ನಗರದಲ್ಲಿ ನಡೆದ ಬೈಕ್‌ ರ್ಯಾಲಿಗೆ ವಿವಿಧ ಸಂಘಟನೆಗಳು ಬೆಂಬಲ ನೀಡಿದರು. ಪ್ರತಿಭಟನೆನೇತೃತ್ವವನ್ನು ನಿವೃತ್ತ ಬೆಮೆಲ್‌ ನೌಕರ ಆರ್‌. ರಾಜಶೇಖರನ್‌, ವಿ.ಮುನಿರತ್ನಂ, ಅಶೋಕ್‌ಲೋನಿ, ಆರ್‌.ಶ್ರೀನಿವಾಸ್‌, ಜಯಶೀಲನ್‌ ಅ.ಕೃ.ಸೋಮಶೇಖರ್‌, ಟಿ.ಎಂ ವೆಂಕಟೇಶ್‌, ಎನ್‌ ಎನ್‌ ಶ್ರೀರಾಮ್‌, ವಿಜಯಕುಮಾರಿ, ಆಶಾ,ಭೀಮರಾಜ್‌, ನಾರಾಯಣರೆಡ್ಡಿ, ರಮಣ್‌ ಮತ್ತಿತರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.