ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟಿಕೆ; ಆಕ್ರೋಶ


Team Udayavani, Dec 19, 2021, 1:55 PM IST

ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟಿಕೆ; ಆಕ್ರೋಶ

ಕೋಲಾರ: ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಶಿವಸೇನೆ, ಎಂಇಎಸ್‌ ಸಂಘಟನೆ ಮರಾಠಿ ಮಹಾಮೇಳ ನಡೆಸಲು ಸರ್ಕಾರ ಅನುಮತಿ ನೀಡಲಿಲ್ಲ ಎಂಬ ಕಾರಣಕ್ಕೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಅವಮಾನಿಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಿನ್ನ ಮಾಡಿರುವುದನ್ನು ಖಂಡಿಸಿ ನಗರದಗಾಂಧಿಚೌಕದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್‌ ಠಾಕ್ರೆ ಭೂತದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿತು.

ಕನ್ನಡ ಪಕ್ಷ ಹಾಗೂ ಕೋಲಾರ ಜಿಲ್ಲಾ ಡಾ.ರಾಜಕುಮಾರ್‌ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಕೋ.ನ.ಪ್ರಭಾಕರ್‌ ಮಾತನಾಡಿ,ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರ ಪುಂಡಾಟಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಕರ್ನಾಟಕದ ರಾಜಕೀಯ ಪಕ್ಷಗಳು ಮತ,ರಾಜಕೀಯ ಲಾಭಕ್ಕಾಗಿ ಬೆಳಗಾವಿಯಲ್ಲಿಮರಾಠಿಗರನ್ನು ಬೆಳೆಸುತ್ತಿದ್ದಾರೆ. ಇವರಿಗೆ ರಾಜ್ಯದರಕ್ಷಣೆ ಬೇಕಿಲ್ಲ ಎಂದು ಆರೋಪಿಸಿದರು.

ಸದ್ಯ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆ ಮತ್ತು ಪರಿಷತ್‌ನಲ್ಲಿಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟಸುಟ್ಟು ಹಾಕಿರುವ ಬಗ್ಗೆ ಮಾತನಾಡಲು ಯಾರೂ ಇಲ್ಲ ಎಂದು ಕಿಡಿಕಾರಿದರು.

ಗಡಿಪಾರು ಮಾಡಿ: ಕರವೇ ಪ್ರವೀಣ್‌ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್‌ ಮಾತನಾಡಿ,ಎಂಇಎಸ್‌ ಸಂಘಟನೆಯನ್ನು ಕರ್ನಾಟಕದಿಂದಬಹಿಷ್ಕರಿಸಬೇಕು. ಕನ್ನಡ ಬಾವುಟ ಸುಟ್ಟು ಹಾಕಿದಎಂಇಎಸ್‌ ಪುಂಡರನ್ನು ಬಂಧಿಸಿ ಗಡಿಪಾರು ಮಾಡುವಂತೆ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವ ಎಂಇಎಸ್‌ ಪುಂಡರನ್ನು ಬಂಧಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕನ್ನಡಪರ ಹೋರಾಟಗಾರರಾದ ಸೋಮಶೇಖರ್‌, ಕಲಾವಿದ ವಿಷ್ಣು, ಜಯದೇವ ಪ್ರಸನ್ನ, ಚಂಬೆ ರಾಜೇಶ್‌, ಕೆ.ಆರ್‌. ತ್ಯಾಗರಾಜ್‌,ನಾ.ಮಂಜುನಾಥ್‌, ಸುನೀಲ್‌ರಾಜ್‌, ದಿಂಬನಾಗರಾಜ್‌, ಮುನಿಸ್ವಾಮಿ, ಆಂಜನೇಗೌಡ,ಶ್ರೀನಿವಾಸ್‌, ಕೆ.ಆರ್‌.ಧನರಾಜ್‌, ನರಸಾಪುರಶಿವಚಂದ್ರಯ್ಯ, ಶ್ರೀಧರ್‌, ಸುಧೀರ್‌, ಬಂಗಾರಪೇಟೆಸರಸ್ವತಮ್ಮ, ಮುನಿಕೃಷ್ಣಪ್ಪ, ಅಸ್ಲಂಪಾಷಾ, ಜಗದೀಶ್‌, ಬಾಲಾಜಿಸಿಂಗ್‌, ಬಾಬಿ, ರೋಟರಿ ಸುಧಾಕರ್‌, ಕನ್ನಡಪರ ಹೋರಾಟಗಾರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.