ಭೂ-ಕಬಳಿಕೆ ಆರೋಪ: ಕ್ರಮಕ್ಕೆ ಆಗ್ರಹ


Team Udayavani, Dec 22, 2020, 3:20 PM IST

ಭೂ-ಕಬಳಿಕೆ ಆರೋಪ: ಕ್ರಮಕ್ಕೆ ಆಗ್ರಹ

ಬಂಗಾರಪೇಟೆ: ತಾಲೂಕಿನ ದೊಡ್ಡೂರು ಕರಪನಹಳ್ಳಿ ಗ್ರಾಪಂ ವ್ಯಾಪ್ತಿಯ ಪ್ಲಾಂಟೇಷನ್‌ ಬಳಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಮೂಲ ವಾರಸುದಾರರಾದ ಪದ್ಮ ಪ್ರಸನ್ನಕುಮಾರ್‌ ಅವರಿಗೆ ಕಂಗಾಂಡ್ಲಹಳ್ಳಿ ಮುನಿರತ್ನಂನಾಯ್ಡು ಹಾಗೂ ಇವರೊಂದಿಗಿರುವ ಮೂವರು ವಂಚನೆ ಮಾಡಿದ್ದು, ಇವರ ವಿರುದ್ಧ ಕ್ರಿಮಿನಲ್‌ ದೂರು ದಾಖಲಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ರೈತ ಸೇನೆ ಅಧ್ಯಕ್ಷ ಹುಣಸನಹಳ್ಳಿ ವೆಂಕಟೇಶ್‌ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹುಣಸನಹಳ್ಳಿ ವೆಂಕಟೇಶ್‌ ಮಾತನಾಡಿ, ಡಿ.ಕೆ.ಹಳ್ಳಿ ಗ್ರಾಪಂನ ಪ್ಲಾಂಟೇಷನ್‌ಗೆ ಸೇರಿದ ಮೂರು ಎಕರೆಜಮೀನಿನ ಮೂಲ ವಾರಸುದಾರರಾದ ಪದ್ಮ ಪ್ರಸನ್ನಕುಮಾರ್‌ ಅವರ ಹೆಸರನ್ನು ನಕಲಿಯಾಗಿ ಬಳಸಿ2013 ರಲ್ಲಿ ನಕಲಿ ಜಿಪಿಎ ಅಧಿಕಾರ ಪಡೆದಿರುವ ಬಗ್ಗೆ ಸುಳ್ಳು ದಾಖಲೆ ಸೃಷ್ಟಿಸಿ ಕೊಂಡು.ಚಾರ್ಲ್ಸ್‌ಎಂಬುವವರು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು 2017ರಲ್ಲಿ ಜಾನ್ಸನ್‌ ಎಂಬುವವರಿಗೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ. 2018ರಲ್ಲಿ ಜಾನ್ಸನ್‌, ಪ್ರಭಾವಿ ಮುಖಂಡ ಕಂಗಾಂಡ್ಲಹಳ್ಳಿ ಮುನಿರತ್ನಂನಾಯ್ಡುಅವರಮಗಭಾಸ್ಕರ್‌ಎಂಬುವವರಿಗೆ ಕ್ರಮ ಮಾಡಿಕೊಟ್ಟಿರುವುದು ವಿವಾದಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಸುಳ್ಳು ದಾಖಲೆ ಸೃಷ್ಟಿ ಮಾಡಲು ಸಹಕರಿಸಿದ ಅಧಿಕಾರಿಗಳನ್ನು ವಜಾ ಮಾಡಿ, ಕ್ರಿಮಿನಲ್‌ ಕೇಸ್‌ ದಾಖಲಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸೇನೆಯ ಗೌರವಾಧ್ಯಕ್ಷ ಎನ್‌.ಅಜಿತ್‌ಕುಮಾರ್‌, ಸೇಟ್‌ ಕಾಂಪೌಂಡ್‌ ಮಾರಿ, ದೇಶಿಹಳ್ಳಿ ಮಲ್ಲಿಕಾರ್ಜುನ್‌,ಸಕ್ಕನಹಳ್ಳಿ ಕುಪೇಂದ್ರ, ಅಂಬೇಡ್ಕರ್‌ ನವ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಬಟ್ರಕುಪ್ಪ ಅರುಣ್‌, ಬ್ಯಾಡಬೆಲೆಅಂಬರೀಶ್‌, ಸೇಟ್‌ ಕಾಂಪೌಂಡ್‌ ಅಜಯ್‌, ಅರವಿಂದ, ಗಣೇಶ್‌ ಮುಂತಾದವರು ಹಾಜರಿದ್ದರು.

ಕಾರ್ಖಾನೆ ಪುನಶ್ಚೇತನ ಪ್ರಯತ್ನ :

ಕೆಜಿಎಫ್: ಕೆಜಿಎಫ್ ಭಾರತ್‌ ಗೋಲ್ಡ್‌ ಮೈನ್ಸ್‌ ಯುನೈಟೆಡ್‌ ಎಂಪ್ಲಾಯಿಸ್‌ ಇಂಡಸ್ಟ್ರಿಯಲ್‌ ಸಹಕಾರ ಸಂಘನಿಯಮಿತ 2019-20ನೇ ಸಾಲಿನ 22ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಕೆ.ಅನ್ಬಳಗನ್‌ ಅಧ್ಯಕ್ಷತೆಯಲ್ಲಿ ನಡೆಯಿತು.

ಜ್ಯೋತಿ ಬೆಳಗುವುದರ ಮೂಲಕಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಚಿನ್ನದ ಗಣಿಗಳ ಪುನಶ್ಚೇತನಕ್ಕೆ ಹಾಗೂ ಗಣಿ ಕಾರ್ಮಿಕರ ವಸತಿ ಗೃಹಗಳನ್ನು ಅವರುಗಳಿಗೆ ಸ್ವಂತ ಮಾಡಿಕೊಡುವಂತೆ ಒತ್ತಾಯ ಮಾಡ ಲಾಯಿತು. ಸಂಘದ ಅಧ್ಯಕ್ಷ ಕೆ.ಅನಳಗನ್‌ ಮಾತನಾಡಿದ, ಬಿ.ಜಿ.ಎಂ.ಎಲ್‌. ಕಾರ್ಖಾನೆಯ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರದ ಮಾರ್ಗ ದರ್ಶನದಲ್ಲಿ, ಸಿಎಂ ಬಿ.ಎಸ್‌. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಕೇಂದ್ರಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ನೇತೃತ್ವದಲ್ಲಿ ಆಗಸ್ಟ್‌ನಲ್ಲಿ  ಸಭೆ ನಡೆಸಿರುವುದುಕಾರ್ಮಿಕರುಗಳಿಗೆ ಧೈರ್ಯ ತುಂಬಿದಂತಾಗಿದೆ.

ಸಂಘದ ಕಾರ್ಯದರ್ಶಿ ಲಯನ್‌ ಡಾ.ಆರ್‌.ಪ್ರಭುರಾಂ, 2019-20ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯ ಸೂಚನಾ ಪತ್ರ ಓದಿ ವಿವರಿಸಿದರು. ಉಪಾಧ್ಯಕ್ಷರಾದ ಟಿ.ವಿನ್ಸೆಂಟ್‌, ನಿರ್ದೇಶಕರಾದ ಆರ್‌.ಗೋಪಿನಾಥ್‌, ಶ್ರೀನಿವಾಸನ್‌, ಸಾವಿತ್ರಿ, ಮುನಿಯಮ್ಮ, ಕಬಿಲನಾಥನ್‌, ಆನಂದನ್‌, ನಲ್ಲಮನವಾಲನ್‌, ಎ.ಸುಬ್ರಹ್ಮಣಿ ಇದ್ದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.