ಭವನ ನಿರ್ಮಾಣ ವಿಳಂಬ: ಪ್ರತಿಭಟನೆ


Team Udayavani, Apr 16, 2021, 3:44 PM IST

protest at shreenivasapura

ಶ್ರೀನಿವಾಸಪುರ: ಹೋರಾಟದಫ‌ಲವಾಗಿ ಅಂಬೇಡ್ಕರ್‌ ಭವನಕ್ಕೆಮೀಸಲಾದ ಜಾಗದಲ್ಲಿ ಕಾಮಗಾರಿಮಾಡದೇ ನಿರ್ಲಕ್ಷ್ಯ ತಾಳಿರುವತಾಲೂಕು ಆಡಳಿತದ ವಿರುದ್ಧ ಕೆಲವುದಲಿತ ಸಂಘಟನೆಗಳ ಮುಖಂಡರುಪ್ರತಿಭಟನೆ ನಡೆಸಿದರು.

ತಾಲೂಕು ಕಚೇರಿ ಮುಂದೆ ದಲಿತಸಂಘಟನೆಗಳ ಮುಖಂಡರುಅಂಬೇಡ್ಕರ್‌ ಜಯಂತಿಯಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲುಮುಂದಾಗುತ್ತಿದ್ದಂತೆ ತಹಶೀಲ್ದಾರ್‌ಎಸ್‌.ಎಂ.ಶ್ರೀನಿವಾಸ್‌ ಆಗಮಿಸಿದರು. ಸಂಬಂಧಿಸಿದ ಭವನದ ವಿಷಯತಿಳಿಸಲು ಮುಂದಾಗುತ್ತಿದ್ದಂತೆಮಾತನಾಡಲು ಅವಕಾಶ ಕೊಡದೆಆಡಳಿತ ವಿರುದ್ಧ ಆರೋಪಗಳಸುರಿಮಳೆಗೈದರು.

ಫೆನ್ಸಿಂಗ್‌ ಮಾಡಿಲ್ಲ:ಹಲವು ದಶಕಗಳಹೋರಾಟದ ಫ‌ಲವಾಗಿ ಪದವಿ ಹಾಸ್ಟೆಲ್‌ಬಳಿ ಅಂಬೇಡ್ಕರ್‌ ಭವನಕ್ಕಾಗಿ 2 ಎಕರೆಜಮೀನು ಮಂಜೂರುಮಾಡಲಾಯಿತು. ನಂತರ ಈಜಮೀನಿಗೆ ಫೆನ್ಸಿಂಗ್‌ ಹಾಕಲುಭವನಕ್ಕಾಗಿ ಹಣ ಮಂಜೂರಾಗಿದ್ದುಏನಾಯಿತೋ ಏನೋ ಗೊತ್ತಿಲ್ಲ.ಸಂಬಂಧಿಸಿದ ಅಧಿಕಾರಿಗಳು , ಸಮಾಜಕಲ್ಯಾಣ ಇಲಾಖೆ ಜವಾಬ್ದಾರಿಯಿಂದನುಣುಚಿಕೊಂಡಿದೆ ಎಂದು ಆರೋಪಿಸಿದರು.

ಭವನ ನನೆಗುದಿಗೆ ಬಿದ್ದಿದೆ. ಅಲ್ಲದೇಸದರಿ ಭವನಕ್ಕೆ ಮಂಜೂರಾದ ಜಾಗದಲ್ಲಿಒಂದೆರೆಡು ಮನೆಗಳನ್ನು ಅಕ್ರಮವಾಗಿನಿರ್ಮಿಸಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳಲು ವಿಫ‌ಲರಾಗಿದ್ದಾರೆಂದರು.ಸಮಜಾಯಿಷಿಗೆ ಸೊಪ್ಪುಹಾಕದ ದಲಿತಮುಖಂಡರು ಕ್ರಾಂತಿಗೀತೆ ಹಾಡುವಜತೆಯಲ್ಲಿ ಆಡಳಿತದ ನಿರ್ಲಕ್ಷದ ಬಗ್ಗೆಘೋಷಣೆ ಕೂಗಿದರು.

ಮತ್ತೂಂದಡೆಜಿಲ್ಲಾಧಿಕಾರಿಗೆ ತಹಶೀಲ್ದಾರರು ಮೊಬೈಲ್‌ಮೂಲಕ ಮಾತುಕತೆ ನಡೆಸಿಸಂಬಂಧಪಟ್ಟಂತೆ ಕ್ರಮ ಕೈಗೊಳ್ಳುವ ಭರವಸೆನೀಡಿದ ನಂತರ ಪ್ರತಿಭಟನೆಹಿಂತೆಗೆದುಕೊಳ್ಳಲಾಯಿತು. ರಾಮಾಂಜಮ್ಮ, ಈರಪ್ಪ, ಟಿ. ನಾರಾಯಣಸ್ವಾಮಿ,ಆನಂದ್‌, ಕೃಷ್ಣಪ್ಪ, ವೆಂಕಟೇಶ್‌,ಹನುಮಂತಪ್ಪ, ತಿಮ್ಮಯ್ಯ, ಪೆದ್ದಪಲ್ಲಿಈರಪ್ಪ, ನರಸಿಂಹ ಇತರರು ಇದ್ದರು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.