ಕಾಡಾನೆ ಹಾವಳಿ ತಪ್ಪಿಸಿ ಶಾಶ್ವತ ಪರಿಹಾರ ರೂಪಿಸಿ


Team Udayavani, Sep 7, 2020, 2:35 PM IST

ಕಾಡಾನೆ ಹಾವಳಿ ತಪ್ಪಿಸಿ ಶಾಶ್ವತ ಪರಿಹಾರ ರೂಪಿಸಿ

ಕೋಲಾರ: ಜಿಲ್ಲೆಯ ಗಡಿಭಾಗಗಳಲ್ಲಿ ಕಾಡಾನೆಗಳದಾಳಿ ತಪ್ಪಿಸಲು ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಜತೆಗೆ ಬೆಳೆ ನಷ್ಟವಾಗಿರುವ ಪ್ರತಿ ಎಕರೆಗೆ 10 ಲಕ್ಷ ರೂ, ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷರೂ. ಪರಿಹಾರ ನೀಡುವಂತೆ ಒತ್ತಾಯಿಸಿ ರೈತಸಂಘದಿಂದ ಅರಣ್ಯ ಇಲಾಖೆ ಅಧಿಕಾರಿ ಚನ್ನಪ್ಪಗೆ ಮನವಿ ನೀಡಲಾಯಿತು.

ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ  ಗೌಡ ಮಾತನಾಡಿ, ಜಿಲ್ಲೆಯ ಕಾಮಸಮುದ್ರ, ಬೂದಿ  ಕೋಟೆ ಸೇರಿದಂತೆ ಇನ್ನಿತರೆ ಗಡಿಭಾಗಗಳಲ್ಲಿ ಪ್ರಮುಖವಾಗಿ ಕಾಡಾನೆಗಳು ಸೇರಿದಂತೆ ಜಿಂಕೆ, ಹಂದಿಗಳ ದಾಳಿ ನಿರಂತರವಾಗಿದ್ದು, ರೈತರ ಕೋಟ್ಯಂತರ ರೂ. ಬೆಳೆ ನಷ್ಟವಾಗುತ್ತಲೇ ಇದೆ ಎಂದು ಹೇಳಿದರು.

ಅರಣ್ಯ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾ0ಗುತ್ತಿಲ್ಲ. ಇತ್ತೀಚೆಗಷ್ಟೇ ಓರ್ವ ಗಾರ್ಡನ್‌ ಮತ್ತು ರೈತ ಮೃತಪಟ್ಟಿದ್ದಾರೆ. ಇಂತಹ ಸಾವುನೋವು ಸಂಭವಿಸುತ್ತಲೇ ಇದೆ. ಅಂತಹ ಸಂದರ್ಭಗಳಲ್ಲಿ ಸರ್ಕಾರ ಕಾಟಾಚಾರಕ್ಕೆ ಎಂಬಂತೆ 5 ಲಕ್ಷರೂ. ಪರಿಹಾರ ಘೋಷಣೆ ಮಾಡುತ್ತಿದೆ. ಅದನ್ನು ಪಡೆದುಕೊಳ್ಳ  ಬೇಕಾದರೆ 5 ಲಕ್ಷ ಲಂಚ ನೀಡಿ, 10 ವರ್ಷ ಅಲೆದಾಡ  ಬೇಕಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಕಳೆದ 6 ತಿಂಗಳಿಂದ ಕೊರೊನಾದಿಂದಾಗಿ ಇಡೀ ಜಗತ್ತೇ ತತ್ತರಿಸಿದ್ದು, ಸಾಲ ಮಾಡಿ ಲಕ್ಷಾಂತರ ರೂ. ಬಂಡವಾಳ ಹಾಕಿ ಟೊಮೆಟೋ, ಕ್ಯಾಪ್ಸಿಕಂ ಮತ್ತಿತರ ಉತ್ತಮ ಬೆಳೆ ಬೆಳೆದಿರುವ ರೈತರಿಗೆ ಕಾಡುಪ್ರಾಣಿ ಗಳಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗುತ್ತಿದೆ. ಪ್ರತಿ ಎಕರೆಗೆ 10 ಲಕ್ಷರೂ, ಮೃತಪಟ್ಟವರ ಕುಟುಂಬಕ್ಕೆ 25 ಲಕ್ಷರೂ. ಪರಿಹಾರ ನೀಡಬೇಕಾಗಿದೆ.ಇಲ್ಲವಾದಲ್ಲಿ ಇಲಾಖೆ ಕಚೇರಿಗೆ ಬೀಗ ಹಾಕಿ, ಹೋರಾಟ ಮಾಡಿ ಬೇಡಿಕೆ ಈಡೇರಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಮರಗಲ್‌ ಶ್ರೀನಿವಾಸ್‌, ಈಕಂಬಳ್ಳಿ ಮಂಜುನಾಥ್‌, ಐತಾಂಡಹಳ್ಳಿ ಮಂಜುನಾಥ್‌, ಮಂಗಸಂದ್ರ ನಾಗೇಶ್‌, ತಿಮ್ಮಣ್ಣ, ವೆಂಕಟೇಶಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಭೂ ಅವ್ಯವಹಾರ; ಬೆಂ.ವಿ.ವಿ. ಪ್ರೊ.ಮೈಲಾರಪ್ಪ ಬಂಧನ

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Arrested: ಯೂಟ್ಯೂಬ್‌ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ  

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.