ಶೌಚಾಲಯಕ್ಕೆ ದಿಕ್ಕುದೆಸೆ ಇಲ್ಲ


Team Udayavani, Apr 6, 2021, 2:44 PM IST

ಶೌಚಾಲಯಕ್ಕೆ ದಿಕ್ಕುದೆಸೆ ಇಲ್ಲ

ಮುಳಬಾಗಿಲು: ಸರ್ಕಾರ ಜನ ಸಾಮಾನ್ಯರ ಅನುಕೂಲಕ್ಕಾಗಿ ಎಸ್‌ಎಫ್ಸಿ ಯೋಜನೆಯಡಿ ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಶೌಚಾಲಯ ದಿಕ್ಕು ದೆಸೆ ಇಲ್ಲದಂತಾಗಿ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

ಮುಳಬಾಗಿಲು ಮೂಲಭೂತ ಸೌಲಭ್ಯಗಳಿಂದ ವಂಚಿತಗೊಂಡಿದ್ದರೂ, ಧಾರ್ಮಿಕವಾಗಿ ಮಾತ್ರ ವಿಜಯನಗರ ಅರಸರ ದಕ್ಷಿಣ ರಾಜಧಾನಿಯಾಗಿದ್ದ ಕಾಲದಿಂದಲೂ ಹೆಸರುವಾಸಿಯಾಗಿದೆ. ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ, ಶ್ರೀಸೋಮೇಶ್ವರ ಸ್ವಾಮಿದೇವಾಲಯ, ನರಸಿಂಹತೀರ್ಥದ ಶ್ರೀಪಾದರಾಜ ಮಠ, ವಿರೂಪಾಕ್ಷಿ ದೇವಾಲಯ, ಕುರುಡುಮಲೆ ವಿನಾಯಕ ದೇವಾಲಯ,ಆವಣಿ ಶ್ರೀರಾಮಲಿಂಗೇಶ್ವರ ದೇವಾಲಯಗಳುನಿರ್ಮಾಣಗೂಂಡಿದ್ದರೊಂದಿಗೆ ನೂರಾರು ದೇವಾಲಯಗಳ ನಾಡಾಗಿದೆ.

20 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಾಣ: ನಗರಸಭೆ ವ್ಯಾಪ್ತಿಗೆ ಸೇರಿದ ಸುಮಾರು 3 ಕಿ.ಮೀ. ವ್ಯಾಪ್ತಿಯ 31 ವಾರ್ಡ್‌ಗಳಲ್ಲಿ ಸುಮಾರು 70 ಸಾವಿರ ಜನರು ವಾಸವಾಗಿದ್ದರೂ, ಬಹುತೇಕ ಜನರು ಮೂಲ ಭೂತ ಸೌಲಭ್ಯಗಳಿಲ್ಲದೆ ವಂಚಿತರಾಗಿದ್ದಾರೆ. ಆದರೂ, ದೇಗುಲಗಳ ವೀಕ್ಷಣೆಗಾಗಿ ಪ್ರತಿನಿತ್ಯನಗರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದಅಸಂಖ್ಯಾತ ಭಕ್ತರು ಭೇಟಿ ನೀಡುತ್ತಿದ್ದಾರೆ. ಜನಸಾಮಾನ್ಯರ ಅನುಕೂಲಕ್ಕಾಗಿ ಹಲವು ವರ್ಷಗಳಹಿಂದೆಯೇ ಮಾಜಿ ಸಚಿವ ಆಲಂಗೂರ್‌ಶ್ರೀನಿವಾಸ್‌, ಪುರಸಭೆ ವ್ಯಾಪ್ತಿಯ ನಾಲ್ಕುಪ್ರದೇಶಗಳಲ್ಲಿ ತಲಾ 20 ಲಕ್ಷ ರೂ. ವೆಚ್ಚದಲ್ಲಿಎಸ್‌ಎಫ್ಸಿ ಯೋಜನೆಯಡಿ ಸಮುದಾಯ ಶೌಚಾಲಯಗಳನ್ನು ನಿರ್ಮಿಸಲು ಆದೇಶ ನೀಡಿದ್ದರು.

ಒಂದು ಶೌಚಾಲಯಕ್ಕೆ ಉದ್ಘಾಟನೆ ಭಾಗ್ಯವಿಲ್ಲ:

ಅದರಂತೆ ನಗರಸಭೆ ಅಧಿಕಾರಿಗಳು ತಹಶೀಲ್ದಾರ್‌ ಕಚೇರಿ ಮುಂಭಾಗದಲ್ಲಿ ಹಲವಾರು ವರ್ಷಗಳ ಹಿಂದೆಯೇ ಶೌಚಾಲಯವನ್ನು ನಿರ್ಮಿಸಿದ್ದರು. ಆದರೆ, ಒಂದು ಶೌಚಾಲಯವನ್ನು ಉದ್ಘಾಟಿಸಿರುವ ನಗರಸಭೆ ಅಧಿಕಾರಿಗಳು, ಮತ್ತೂಂದನ್ನು ಉದ್ಘಾಟಿಸಲು ನಿರ್ಲಕ್ಷ್ಯವಹಿಸಿದ್ದಾರೆ. ಆದ್ದರಿಂದ ಶೌಚಾಲಯ ದಿಕ್ಕುದೆಸೆ ಇಲ್ಲದಂತಾಗಿದ್ದು, ಉದ್ಘಾಟನೆಗೆ ಮುನ್ನವೇ ಅಕ್ರಮ ಚಟುವಟಿಕೆಗಳ ತಾಣವಾಗಿದೆ.

ಹಲವು ವರ್ಷಗಳ ಹಿಂದೆ ನಗರದ ತಹಶೀಲ್ದಾರ್‌ ಕಚೇರಿ ಮುಂಭಾಗಎರಡು ಶೌಚಾಲಯಗಳನ್ನುನಿರ್ಮಿಸಿದ್ದು, ಇತ್ತೀಚಿನ ವರ್ಷಗಳಲ್ಲಿಮಾತ್ರ ಒಂದನ್ನು ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ನೀಡಲಾಗಿದೆ.ಇನ್ನುಳಿದ ಶೌಚಾಲಯವನ್ನುಉದ್ಘಾಟನೆ ಮಾಡಲು ಸಾರ್ವಜನಿಕ ರಿಂದಲೇ ಕೋರಿಕೆ ಇಲ್ಲವಾಗಿದೆ. ಶ್ರೀನಿವಾಸಮೂರ್ತಿ, ಪೌರಾಯುಕ್ತ, ನಗರಸಭೆ

ಸರ್ಕಾರದ ಲಕ್ಷಾಂತರ ರೂ.ಗಳ ಅಭಿವೃದ್ಧಿ ಅನುದಾನದಲ್ಲಿಸಾರ್ವಜನಿಕ ಶೌಚಾಲಯ ನಿರ್ಮಿಸಿಹಲವು ವರ್ಷಗಳೇ ಕಳೆದಿದೆ. ಆದರೂ,ಉದ್ಘಾಟನೆ ಮಾಡದೇ ಬಿಟ್ಟಿರುವುದರಿಂದ ಸರ್ಕಾರಿ ಅನುದಾನ ವ್ಯಯವಾಗುತ್ತಿದೆ. ಆದ್ದರಿಂದ ಶೀಘ್ರವಾಗಿ ಉದ್ಘಾಟನೆ ಮಾಡಿ, ಸಾರ್ವಜನಿಕರ ಅನುಕೂಲಕ್ಕೆ ಸೌಲಭ್ಯ ಕಲ್ಪಿಸಬೇಕು. ರಾಜು, ಕಸವಿರೆಡ್ಡಿಹಳ್ಳಿ

 

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.