ವಾಹನ ಸವಾರರಿಗೆ ಸಮಸ್ಯೆ ಆಗಿದ್ದ ರೈಲ್ವೆ ಯೂಟರ್ನ್

ಯುಟರ್ನ್ ಬದಲಿಸಿ ಹಿಂದಿನಂತೆ ನೇರ ಮಾರ್ಗ ಕಲ್ಪಿಸಲು ಸ್ಥಳೀಯರ ಮನವಿ

Team Udayavani, Aug 15, 2021, 5:31 PM IST

ವಾಹನ ಸವಾರರಿಗೆ ಸಮಸ್ಯೆ ಆಗಿದ್ದ ರೈಲ್ವೆ ಯೂಟರ್ನ್

ಬಂಗಾರಪೇಟೆ: ಬಂಗಾರಪೇಟೆ-ಕೋಲಾರ ರೈಲ್ವೆ ಹಳಿ ದಾಟಲು ಇದ್ದ ಯೂಟರ್ನ್ ಅನ್ನು ಸ್ಥಗಿತಗೊಳಿಸಿ, ಹಿಂದಿನಂತೆ ನೇರ ಮಾರ್ಗವನ್ನೇ ಮುಂದುವರಿಸುವ ಸಂಬಂಧ ಸಂಸದ ಎಸ್‌.ಮುನಿಸ್ವಾಮಿ ಮಾಡಿದ ಮನವಿ ಮೇರೆಗೆ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಂಗಾರಪೇಟೆಯಿಂದ ಬೂದಿಕೋಟೆ ಮೂಲಕ ಮಾಲೂರು ತಾಲೂಕಿಗೆ ಹಾದುಹೋಗುವ ರಸ್ತೆ ಮಾರ್ಗದಲ್ಲಿಪ್ರತಿನಿತ್ಯ ಸಾವಿರಾರು ವಾಹನ ಸಂಚಾರ ಮಾಡುತ್ತವೆ. ಬೂದಿಕೋಟೆ ಮುಖ್ಯರಸ್ತೆಗೆ ಹಾದು ಹೋಗಲು ಸೇಟ್‌ಕಾಂಪೌಂಡ್‌ ಬಳಿ ಯೂಟರ್ನ್ ಮಾಡಿಕೊಂಡು ವಾಹನಗಳು ಬರಬೇಕಾಗಿತ್ತು. ಇದರಿಂದ ಸವಾರರಿಗೆ ತೀವ್ರ ತೊಂದರೆ ಆಗಿದೆ. ಹಿಂದೆ ಬಂಗಾರಪೇಟೆ-ಕೋಲಾರ ರೈಲ್ವೆ ಹಳಿ ದಾಟಿಕೊಂಡು ವಾಹನಗಳು ಸಂಚಾರ ಮಾಡುತ್ತಿದ್ದವು. ಇದರಿಂದ ವಾಹನ ದಟ್ಟಣೆ ಆಗುತ್ತಿರಲಿಲ್ಲ. ಎರಡು ವರ್ಷಗಳ ಹಿಂದೆ ಕೇಂದ್ರ ರೈಲ್ವೆ ಇಲಾಖೆಯು ನೇರವಾಗಿದ್ದ ಮಾರ್ಗವನ್ನು ಮುಚ್ಚಿ, ಸ್ವಲ್ಪ ದೂರದಲ್ಲಿ ಯೂಟರ್ನ್ ಮಾಡಿಕೊಂಡು ಬರಲು ವ್ಯವಸ್ಥೆ ಮಾಡಿದ್ದರಿಂದ ವಾಹನ ಸವಾರರಿಗೆ ತೀವ್ರ ತೊಂದರೆ ಆಗಿದೆ. ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಇದನ್ನೂ ಓದಿ:ಜಗದ್ವಂದ್ಯ ರಾಷ್ಟ್ರವಾಗುವತ್ತ ಮುನ್ನಡೆದ ಭಾರತ : ನಳಿನ್‍ಕುಮಾರ್ ಕಟೀಲ್

ಈ ಮಾರ್ಗದಲ್ಲಿ ಬೂದಿಕೋಟೆ ಹೋಬಳಿ ಅಲ್ಲದೇ, ಮಾಲೂರು ತಾಲೂಕು ಹಾಗೂ ತಮಿಳುನಾಡು ರಾಜ್ಯಗಳಿಗೆ ಭಾರೀ ವಾಹನಗಳು ಸಂಚಾರ ಮಾಡಿದ್ದರಿಂದ ರೈಲ್ವೆ ಇಲಾಖೆಯು ತಾತ್ಕಾಲಿಕವಾಗಿ ನಿರ್ಮಾಣ ಮಾಡಿದ್ದ ಯೂಟರ್ನ್ ರಸ್ತೆ ತೀವ್ರವಾಗಿ ಹದೆಗೆಟ್ಟಿತ್ತು. ಕೇಂದ್ರ ರೈಲ್ವೆ ಇಲಾಖೆಯು ಹಲವಾರು ಬಾರಿ ತೇಪೆ ಕೆಲಸ ಮಾಡಿದರೂ ರಸ್ತೆ ಪದೇ ಪದೆ ಗುಂಡಿ ಬಿದ್ದು ಹದಗೆಡುತ್ತಿತ್ತು.

ಬೆಂಗಳೂರಿನ ವಿಭಾಗೀಯ ರೈಲ್ವೆ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್‌ ಪ್ರವೀಣ್‌, ಶ್ರೀವಾತ್ಸವ್‌ ಧನಂಜಯ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ
ಪರಿಶೀಲಿಸಿದರು. ಕೋಲಾರ ರೈಲ್ವೆ ಹಳಿ ಸುತ್ತು ಹಾಕಿ ಬರುವುದರಿಂದ ಟ್ರಾಫಿಕ್‌ ಸಮಸ್ಯೆ,ಅಪಘಾತ ಹೆಚ್ಚು ಸಂಭವಿಸುತ್ತಿದ್ದ ಬಗ್ಗೆ ಇಲ್ಲಿನ ಸ್ಥಳೀಯರು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮನದಟ್ಟು ಆಗುವಂತೆ ಮನವಿ ಮಾಡಿದರು.

ತಹಶೀಲ್ದಾರ್‌ ಎಂ.ದಯಾನಂದ್‌, ಗ್ರಾಮ ಲೆಕ್ಕಿಗ ಪವನ್‌, ಹುಲಿಬೆಲೆ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಹುಣಸನಹಳ್ಳಿ ಎಚ್‌.ಆರ್‌.ಶ್ರೀನಿವಾಸ್‌, ಭಜರಂಗದಳದ ಬಿ.ಪಿ.ಮಹೇಶ್‌, ಬಿಜೆಪಿ ಯುವ ಮೋರ್ಚಾಧ್ಯಕ್ಷ ಬಿಂದು ಮಾಧವ, ರಾಜೇಶ್‌ ಹಾಜರಿದ್ದರು.

ಬಂಗಾರಪೇಟೆ ಜನತೆಗೆಕೊಟ್ಟ ಮಾತಿನಂತೆ ರೈಲ್ವೆ ಗೇಟ್‌ ಸಮಸ್ಯೆ ಬಗೆಹರಿಸಲು ತೀವ್ರ ಪ್ರಯತ್ನ ಮಾಡುತ್ತಿದ್ದೇನೆ. ಈ ಸಂಬಂಧ ರೈಲ್ವೆ ಮಂತ್ರಿಗೆ ಮನವಿ ಮಾಡಿದ್ದೇನೆ. ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆದಷ್ಟು ಬೇಗ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ್ದಾರೆ.
– ಎಸ್‌.ಮುನಿಸ್ವಾಮಿ, ಸಂಸದರು, ಕೋಲಾರ.

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.