ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ
Team Udayavani, Feb 6, 2021, 2:42 PM IST
ಬಂಗಾರಪೇಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಉದಾರವಾಗಿ ಸಾತ್ವಿಕ ದೇಣಿಗೆ ನೀಡುವಂತೆ ಸಮಸ್ತ ಸಮಾಜ ಬಾಂಧವರಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ತೀರ್ಥಕ್ಷೇತ್ರ ವಿನ್ಯಾಸವು ವಿನಂತಿಸುತ್ತಿದೆ ಎಂದು ಜಿಪಂ ಸದಸ್ಯ ಬಿ.ವಿ.ಮಹೇಶ್ ಹೇಳಿದರು.
ದೇಶಿಹಳ್ಳಿ ವಾರ್ಡ್ನಲ್ಲಿ ಮನೆ ಮನೆಗೂ ತೆರಳಿ ದೇಣಿಗೆ ಸ್ವೀಕರಿಸಿ ಮಾತನಾಡಿದ ಅವರು,ಪಕ್ಷಭೇದ ಮರೆತು ಭಕ್ತರು ದೇಣಿಗೆ ಸಮರ್ಪಣೆ ಮಾಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ :13ರಿಂದ ಸಂತ ಸೇವಾಲಾಲ್ ಜಯಂತಿ
ಪ್ರತಿಯೊಬ್ಬ ಭಕ್ತಾದಿಗಳು ತಮ್ಮ ಕೈಲಾದಷ್ಟು ಹಣ ರೂಪದಲ್ಲಾದರೂ ಸರಿ ಅಥವಾ ಇತರೆ ರೂಪದಲ್ಲಾದರೂ ಸಹಾ ಮಂದಿರಕ್ಕೆ ಸಮರ್ಪಣೆ ಮಾಡಿ. ಆದರೆ ಇದು ಕಡ್ಡಾಯವಾಗಿರುವುದಿಲ್ಲ. ತಮ್ಮ ಸ್ವಯಂ ಇಚ್ಚೆಯಿಂದ ಯಾರು ಬೇಕಾದರೂ ದೇಣಿಗೆ ನೀಡಬಹುದು. ಪುರಸಭೆ ಸದಸ್ಯೆ ಸೌಂದರ್ಯ ಪ್ರಭಾಕರರಾವ್, ಮುಖಂಡರಾದ ಡಿ.ರಾಮಚಂದ್ರ, ಮೇಸ್ತ್ರಿ ರವಿ, ಬಿ.ನಾರಾಯಣ್, ಎಸ್.ಮಂಜುನಾಥ್, ಜೆ.ಜಯಪ್ರಕಾಶ್, ಬಿ.ದಯಾನಂದ್, ಶ್ರೀನಾಥ್, ಮಹೇಂದ್ರ, ಆರ್.ಎಸ್.ಮಂಜುನಾಥ್, ವೆಂಕಟರಾಮ್, ಶಿವು, ಚಂದ್ರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ