ಗಡಿ ಕನ್ನಡ ಭವನಕ್ಕೆ ಡಿವಿಜಿ ಹೆಸರಿಡಲು ಮನವಿ


Team Udayavani, Apr 22, 2019, 4:56 PM IST

kol-2

ಮುಳಬಾಗಿಲು: ನಗರದ ಡಿವಿಜಿ ರಂಗಮಂದಿರ ಕಟ್ಟಡವು ಈಗ ಗಡಿ ಕನ್ನಡ ಭವನವಾಗಿ ಪರಿವರ್ತನೆಯಾಗಿದೆ. ಅದಕ್ಕೆ ಡಿವಿಜಿ ಅವರ ಹೆಸರನ್ನೇ ನಾಮಕರಣ ಮಾಡಬೇಕು ಎಂದು ಕುರುಡುಮಲೆಯ ವಿದ್ಯಾರ್ಥಿ ಮುಖಂಡ ಅರವಿಂದ್‌ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 1887, ಮಾರ್ಚ್‌ 17 ರಂದು ಮುಳಬಾಗಿಲಿನಲ್ಲಿ ಜನಿಸಿದ ಡಿ.ವಿ.ಗುಂಡಪ್ಪ ಬದುಕಿನ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಬಹುಮುಖ ಪ್ರತಿಭಾವಂತರಾಗಿ ಕನ್ನಡ ಪತ್ರಿಕೋದ್ಯಮ ಪಿತಾಮಹರಾಗಿದ್ದರು.

ಅಂತಹ ಕನ್ನಡ ಸಾರಸ್ವತ ಲೋಕದ ದಾರ್ಶನಿಕ ಮಂಕುತಿಮ್ಮನಿಗೆ ಡಾಕ್ಟರೆಟ್‌ನೊಂದಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ ಸೇರಿದಂತೆ ನೂರಾರು ಪ್ರಶಸ್ತಿಗಳು ಒಲಿದಿವೆ. ಸಾರಸ್ವತ ಲೋಕದ ದಿಗ್ಗಜರಾದ ಡಿ.ವಿ.ಗುಂಡಪ್ಪ ಅವರ ನೆನಪಿಗಾಗಿ ಹಲವು ವರ್ಷಗಳ ಹಿಂದೆ ನಗರದಲ್ಲಿ ನಿರ್ಮಿಸಿದ್ದ ಡಿವಿಜಿ ರಂಗಮಂದಿರಕ್ಕಿದ್ದ ಹೆಸರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ ಮರೆಮಾಚುತ್ತಿದೆ. ಹೀಗಾಗಿ ಶೀಘ್ರವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಗಡಿ ಕನ್ನಡ ಭವನಕ್ಕೆ ಡಿವಿಜಿ ರಂಗಮಂದಿರ ಎಂದು ನಾಮಕರಣ ಮಾಡಬೇಕೆಂದು  ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.