ಸಕ್ರಿಯ ರಾಜಕಾರಣಕ್ಕೆ ವಿ.ಆರ್.ಸುದರ್ಶನ್ ಗುಡ್ ಬೈ
Team Udayavani, Apr 15, 2023, 11:48 AM IST
ಕೋಲಾರ: ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದಾರೆ.
ಕೋಲಾರ ನಗರದಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಅವರು ಕಳೆದ ಹಲವಾರು ದಶಕಗಳಿಂದ ಈಗ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಂಡು ಈಗ ಕಾರಣಾಂತರಗಳಿಂದ ದೂರ ಉಳಿಯುವ ನಿರ್ಧಾರ ತೆಗೆದುಕೊಂಡಿರುವುದಾಗಿ ಘೋಷಿಸಿದರು.
ಈ ಕುರಿತು ಹೆಚ್ಚಿನ ವಿವರಗಳನ್ನು ಏಪ್ರಿಲ್ 25- 26ರ ನಂತರ ಮಾತನಾಡುವುದಾಗಿ ಹೇಳಿದ್ದಾರೆ.
ರಾಜಕಾರಣದಿಂದ ದೂರ ಉಳಿದರೂ ಸಾಮಾಜಿಕ ಹಾಗೂ ಅಭಿವೃದ್ಧಿಪರ ಸಂವಿಧಾನಬದ್ಧ ಕಾರ್ಯಕ್ರಮಗಳು ಮತ್ತು ಚಳುವಳಿಗಳಲ್ಲಿ ಭಾಗವಹಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಕೋಲಾರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಸುದರ್ಶನ್ ಅವರು ದಿಢೀರ್ ಎಂದು ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿರುವುದು, ಕಾಂಗ್ರೆಸ್ ಪಕ್ಷಕ್ಕೆ ವಿದಾಯ ಹೇಳಿರುವುದು ರಾಜಕೀಯ ವಲಯಗಳಲ್ಲಿ ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!