7.50 ಕೋಟಿ ರೂ.ನಲ್ಲಿ ರಸ್ತೆ ಅಭಿವೃದ್ಧಿ


Team Udayavani, Jul 26, 2021, 7:40 PM IST

Road development

ಬಂಗಾರಪೇಟೆ: ಪ್ರಧಾನ ಮಂತ್ರಿಗ್ರಾಮ ಸಡಕ್‌ ಯೋಜನೆಯಡಿ 7.50ಕೋಟಿ ರೂ.ನಲ್ಲಿ ತಾಲೂಕಿನಗಡಿಭಾಗದ ಗ್ರಾಮಗಳ ರಸ್ತೆ ಅಭಿವೃದ್ಧಿಮಾಡಲಾಗಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.ತಾಲೂಕಿನ ಬೂದಿಕೋಟೆ ಹೋಬಳಿಯ ದಿನ್ನೂರು ಗ್ರಾಮದಲ್ಲಿ ರಸ್ತೆ ಸೇವೆಗೆಅರ್ಪಿಸಿ ಮಾತನಾಡಿ, ಶಾಸಕನಾಗಿಆಯ್ಕೆ ಆದ ಬಳಿಕ 8 ವರ್ಷಗಳಲ್ಲಿಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಮಾಡಲಾಗಿದೆ. ಕ್ಷೇತ್ರದ ಕಟ್ಟಕಡೆಯಗಡಿಭಾಗದ ದಿನ್ನೂರು ಗ್ರಾಮಕ್ಕೆಗುಲ್ಲಹಳ್ಳಿಯಿಂದ ಡಾಂಬರು ರಸ್ತೆಮಾಡಲಾಗಿದೆ ಎಂದು ವಿವರಿಸಿದರು.

ಬೂದಿಕೋಟೆ ಬ್ಲಾಕ್‌ ಕಾಂಗ್ರೆಸ್‌ಅಧ್ಯಕ್ಷ ಕೆ.ವಿ.ನಾಗರಾಜ್‌ ಮಾತನಾಡಿ,ಕಾಡಾನೆ ದಾಳಿಗೆ ರೈತರೊಬ್ಬರುಮೃತರಾದಾಗ ಆಸ್ಪತ್ರೆಗೆ ಭೇಟಿ ನೀಡಿ,ಆದಷ್ಟು ಬೇಗ ಆನೆ ಕಾರಿಡಾರ್‌ಯೋಜನೆ ಮಾಡಿಕೊಡುತ್ತೇನೆ ಎಂದುಹೇಳಿ ಹೋದ ಸಂಸದರು, ಇತ್ತಮುಖ ಮಾಡಲಿಲ್ಲ ಎಂದರು.

ತಾಪಂ ಮಾಜಿ ಅಧ್ಯಕ್ಷ ಮಹದೇವ್‌,ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷರಘು, ಗುಲ್ಲಹಲ್ಲಿ ಗ್ರಾಪಂ ಅಧ್ಯಕ್ಷನೀಲಾ ಬಾಯಿ ಗೋವಿಂದರಾವ್‌,ಉಪಾ ಧ್ಯಕ್ಷೆ ಸುಷ್ಮಾ ಶಿವರಾಜ್‌,ಕಾಮ ಸಮುದ್ರ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ವಿಠuಲ್‌ ವೈ.ತಳವಾರ್‌,ಯಳೇಸಂದ್ರ ಗ್ರಾಪಂ ಅಧ್ಯಕ್ಷಶ್ರೀನಿವಾಸರೆಡ್ಡಿ, ಬೂದಿಕೋಟೆ ಗ್ರಾಪಂಉಪಾಧ್ಯಕ್ಷ ಬಿ.ಆರ್‌.ಮಂಜುನಾಥ,ಮುಖಂಡ ರಾದ ಮುನಿಯಪ್ಪ, ಆರ್‌.ಚಲಪತಿ, ವೆಂಕಟಮುನಿಯಪ್ಪಹಾಜರಿದ್ದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.