ರಸ್ತೆ ವಿಸ್ತರಣೆಗೆ ಕೂಡಿ ಬಂತು ಕಾಲ : ರಸ್ತೆಯ ಎರಡು ಬದಿಗಳ ಕಟ್ಟಡ ತೆರವು


Team Udayavani, Oct 1, 2020, 11:39 AM IST

ರಸ್ತೆ ವಿಸ್ತರಣೆಗೆ ಕೂಡಿ ಬಂತು ಕಾಲ : ರಸ್ತೆಯ ಎರಡು ಬದಿಗಳ ಕಟ್ಟಡ ತೆರವು

ಕೆಜಿಎಫ್: ದಶಕಗಳ ಬೇಡಿಕೆ ಯಾದ ಊರಿಗಾಂ ರಸ್ತೆ ವಿಸ್ತರಣೆಗೂ ಕಾಲ ಕೂಡಿ ಬಂದಿದ್ದು,ನಗರಸಭೆಮತ್ತುಬಿಜಿಎಂಎಲ್‌ ಅಧಿಕಾರಿಗಳು ಬುಧವಾರ ಜಂಟಿಯಾಗಿ ನಡೆಸಿದ ಕಾರ್ಯಚಾರಣೆಯಲ್ಲಿ ಊರಿಗಾಂ ರೈಲ್ವೆ ನಿಲ್ದಾಣದ ಬಳಿ ರಸ್ತೆ ಎರಡು ಬದಿಗಳಲ್ಲಿಕಟ್ಟಡ ತೆರವುಮಾಡಿಸಿದರು.

ನಗರದಲ್ಲಿ ಅಮೃತ ಸಿಟಿ ಯೋಜನೆ ನಡೆಯುತ್ತಿದ್ದು, ಊರಿಗಾಂ- ರಾಬರ್ಟಸನ್‌ಪೇಟೆ ನಡುವಿನ ರಸ್ತೆ ಅಭಿವೃದ್ಧಿಯಾಗಬೇಕಾಗಿದೆ. ಅದಕ್ಕಾಗಿ 175 ಲಕ್ಷ ರೂ.ಮೀಸಲಾಗಿದೆ. ಊರಿಗಾಂ ರೈಲ್ವೆ ನಿಲ್ದಾಣದ ಬಳಿ ತಿರುವಿನಲ್ಲಿ ವೃತ್ತ ರಚನೆಯಾಗಬೇಕಾಗಿದೆ.

ಅಲ್ಲಿ 50 ಅಡಿಗೂ ಮೀರಿ ಜಾಗ ಬೇಕಾಗಿದೆ.ಉಳಿದೆಡೆ50ಅಡಿಗಳಜಾಗ ರಸ್ತೆ ನಿರ್ಮಾಣಕ್ಕೆ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತ ಶ್ರೀಧರ್‌ ನೇತೃತ್ವದಲ್ಲಿ ರಸ್ತೆಯ ಅಕ್ಕಪಕ್ಕದ ಒತ್ತುವರಿ ಕಟ್ಟಡವನ್ನು ನಗರಸಭೆ ಸಿಬ್ಬಂದಿ ತೆರವು ಮಾಡಿದರು.

ಇದನ್ನೂ ಓದಿ :50ಕ್ಕೂ ಹೆಚ್ಚು ಮಂದಿಗೆ ಕಚ್ಚಿದ ನಾಯಿ : ನಾಯಿಯನ್ನು ಅಟ್ಟಾಡಿಸಿ ಕೊಂದ ಸಾರ್ವಜನಿಕರು

ಜೊತೆಗೆಬಿಜಿಎಂಎಲ್‌ಅಧಿಕಾರಿಗಳು ಕೂಡ ಕೈಜೋಡಿಸಿದರು. ಅವರು ತಮ್ಮ ನೆಲದಲ್ಲಿ ಒತ್ತುವರಿ ಮಾಡಿಕೊಂಡು ಕಟ್ಟಿದ್ದ ಕಟ್ಟಡಗಳನ್ನು ಜೆಸಿಬಿ ಮೂಲಕ ನೆಲಸಮ ಮಾಡಿದರು. ಜ್ವಾಲ ಪೆಟ್ರೋಲ್‌ ಬಂಕ್‌ ವರೆಗೂ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯ ಸುಗಮವಾಗಿ ನಡೆಯುತ್ತಿದ್ದು, ಅತಿ ಶೀಘ್ರದಲ್ಲಿಯೇ ಜೋಡಿ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಪೌರಾಯುಕ್ತ ಶ್ರೀಧರ್‌ ತಿಳಿಸಿದರು.

ಅಮೃತಸಿಟಿ ಯೋಜನೆಯ ತಂತ್ರಜ್ಞ ರಾಜೇಶ್‌ಈಸಂದರ್ಭದಲ್ಲಿಹಾಜರಿದ್ದು, ರಸ್ತೆ ಗುರುತು ಹಾಕಿಕೊಟ್ಟರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.